ಬಿಜೆಪಿ ಆಡಳಿತದ ಭಾರತದಲ್ಲಿ ‘ಲಕ್ಷ್ಮಿ ತಾಯಿ’ ಸಂಕಷ್ಟ ಎದುರಿಸುತ್ತಿದ್ದಾಳೆ: ಕಾಂಗ್ರೆಸ್
Team Udayavani, Aug 5, 2022, 11:35 AM IST
ಬೆಂಗಳೂರು: ಇಂದು ರಾಜ್ಯಾದ್ಯಂತ ವರ ಮಹಾಲಕ್ಷ್ಮೀ ಹಬ್ಬವನ್ನು ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಬೆಲೆ ಎರಿಕೆ ವಿಚಾರವಾಗಿ ಕಾಂಗ್ರೆಸ್ ಪಕ್ಷವು ಬಿಜೆಪಿ ವಿರುದ್ಧ ಟೀಕೆ ಮಾಡಿದೆ.
ಈ ಬಗ್ಗೆ ಟ್ವೀಟ್ ಮಾಡಿದ ಕರ್ನಾಟಕ ಕಾಂಗ್ರೆಸ್, ಇಂದು ವರಮಹಾಲಕ್ಷ್ಮಿ ಹಬ್ಬ, ಜನತೆ ಲಕ್ಷ್ಮಿಯನ್ನು ಆರಾಧಿಸಲೂ ದುಬಾರಿ ಹಣ ತೆರಬೇಕಾಗಿದೆ. ಬಿಜೆಪಿ ಆಡಳಿತದ ಭಾರತದಲ್ಲಿ ‘ಲಕ್ಷ್ಮಿ ತಾಯಿ’ ಸಂಕಷ್ಟ ಎದುರಿಸುತ್ತಿದ್ದಾಳೆ. ನಿರಂತರ ಬೆಲೆ ಏರಿಕೆಯಿಂದಾದ ದುಬಾರಿ ದುನಿಯಾದಲ್ಲಿ ಜನರ ಕೈಯ್ಯಲ್ಲಿ ಲಕ್ಷ್ಮಿ ನಿಲ್ಲುತ್ತಿಲ್ಲ. ಸರ್ಕಾರದ ಸಂವೇದನಾ ಶೂನ್ಯತೆಯೇ ಇದಕ್ಕೆ ಕಾರಣ ಎಂದು ಟೀಕಿಸಿದೆ.
ಇದನ್ನೂ ಓದಿ:ಭಾರತದಲ್ಲಿ 24ಗಂಟೆಯಲ್ಲಿ 20,551 ಕೋವಿಡ್ ಸೋಂಕು ಪ್ರಕರಣ ಪತ್ತೆ, 70 ಮಂದಿ ಸಾವು
ಇಂದು ವರಮಹಾಲಕ್ಷ್ಮಿ ಹಬ್ಬ, ಜನತೆ ಲಕ್ಷ್ಮಿಯನ್ನು ಆರಾಧಿಸಲೂ ದುಬಾರಿ ಹಣ ತೆರಬೇಕಾಗಿದೆ!
ಬಿಜೆಪಿ ಆಡಳಿತದ ಭಾರತದಲ್ಲಿ ‘ಲಕ್ಷ್ಮಿ ತಾಯಿ’ ಸಂಕಷ್ಟ ಎದುರಿಸುತ್ತಿದ್ದಾಳೆ.
ನಿರಂತರ ಬೆಲೆ ಏರಿಕೆಯಿಂದಾದ ದುಬಾರಿ ದುನಿಯಾದಲ್ಲಿ ಜನರ ಕೈಯ್ಯಲ್ಲಿ ಲಕ್ಷ್ಮಿ ನಿಲ್ಲುತ್ತಿಲ್ಲ.ಸರ್ಕಾರದ ಸಂವೇದನಾಶೂನ್ಯತೆಯೇ ಇದಕ್ಕೆ ಕಾರಣ#महंगाई_पर_हल्ला_बोल
— Karnataka Congress (@INCKarnataka) August 5, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka; ಶಿಕ್ಷಕರ ವರ್ಗಾವಣೆ ವೇಳಾಪಟ್ಟಿ ಪರಿಷ್ಕರಣೆ
ವಕೀಲರಿಗೂ ತಟ್ಟಿದ ಬೇಸಿಗೆ ಬಿಸಿ: ಕಪ್ಪು ಕೋಟ್ಗೆ ವಿನಾಯಿತಿ
NDA; ಮಂಡ್ಯಕ್ಕೆ ಬಂದಿರುವ ಕುಮಾರಸ್ವಾಮಿಯನ್ನು ಸೋಲಿಸಿ ಮನೆಗೆ ಕಳಿಸಿ: ಸಿದ್ದರಾಮಯ್ಯ
Lok Sabha Elections; ಜಾತಿ ಗಣತಿ ಬಗ್ಗೆ ಮೋದಿ ನಿಲುವೇನು?: ರಾಹುಲ್ ಗಾಂಧಿ
ಮತ್ತೆ 60 ಮಂದಿಯಿಂದ ಉಮೇದುವಾರಿಕೆ; 2ನೇ ಹಂತದ ಚುನಾವಣೆಗೆ ಈವರೆಗೆ 168 ಮಂದಿ ಕಣಕ್ಕೆ