ಮಂಚಿಕೆರೆಯಲ್ಲಿ ಮತ್ತೆ ಭೂಮಿ ಬಿರುಕು
Team Udayavani, Jun 19, 2019, 3:00 AM IST
ಉಡುಪಿ: ಮಣಿಪಾಲದ ಮಂಚಿಕೆರೆ ನಾಗಬ್ರಹ್ಮಸ್ಥಾನ ಮುಂಭಾಗದ ಕಾಲನಿ ಸಮೀಪದ ಅಡ್ಡರಸ್ತೆಯಲ್ಲಿ ಮಂಗಳವಾರ ಭೂಮಿ ಬಾಯ್ದೆರೆದುಕೊಂಡಿದ್ದು, ಸ್ಥಳೀಯರಲ್ಲಿ ಭೀತಿಗೆ ಕಾರಣವಾಗಿದೆ.
8 ಇಂಚು ಅಗಲ, 200 ಮೀಟರ್ ಉದ್ದದವರೆಗೆ ಭೂಮಿ ಬಾಯಿ ಬಿಟ್ಟಿದೆ. ಬಹಳಷ್ಟು ಅಳವೂ ಇದೆ. ಈ ದೃಶ್ಯ ನೋಡಲು ಜನರು ಸ್ಥಳದಲ್ಲಿ ಜಮಾಯಿಸುತ್ತಿದ್ದಾರೆ.
ಇದರ ಸಮೀಪವೇ ಗುಹೆಯೊಂದಿದ್ದು, ಇದರಿಂದಾಗಿ ಇಲ್ಲಿ ಭೂಮಿ ಬಾಯಿ ಬಿಟ್ಟಿದೆಯೋ ಅಥವಾ ಒಳಪದರಲ್ಲಿ ಬಿಸಿ ಹೆಚ್ಚಾಗಿ ಭೂಮಿ ಬಾಯಿ ತೆರೆದಿರಬಹುದೇ ಎಂಬುದು ಸಂಬಂಧಪಟ್ಟ ಇಲಾಖೆಯ ಅಧಿಕಾರಗಳ ಭೇಟಿಯ ಬಳಿಕವಷ್ಟೇ ತಿಳಿಯಬೇಕಾಗಿದೆ.
ಕೆಲವು ದಿನಗಳ ಹಿಂದೆಯೇ ಇಲ್ಲಿ ಸಣ್ಣದಾಗಿ ಭೂಮಿ ಬಾಯಿ ಬಿಟ್ಟಿತ್ತು. ಅದರೆ, ಮಂಗಳವಾರ ಅದರ ಗಾತ್ರ ವಿಸ್ತಾರವಾದ ಕಾರಣ ಸ್ಥಳೀಯರು ಅತಂಕಕ್ಕೆ ಒಳಗಾಗಿ¨ªಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್
ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್ಗೆ ಕೇಜ್ರಿವಾಲ್ ಮಾಹಿತಿ
ದೇಶದ ಅಭಿವೃದ್ಧಿಗೆ ಮೋದಿ ಗ್ಯಾರಂಟಿಯೇ ಶಾಶ್ವತ: ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ
ದೇಶ ಒಡೆಯುವ ಮಾನಸಿಕತೆ ಕಾಂಗ್ರೆಸ್ನದ್ದು: ಮೀನಾಕ್ಷಿ ಲೇಖಿ
Lok Sabha Elections; ಕಾಂಗ್ರೆಸ್ಗೆ ಉತ್ತಮ ಅವಕಾಶ: ದಿನೇಶ್ ಗುಂಡೂರಾವ್