ಜಿಂದಾಲ್ಗೆ ಭೂಮಿ: ಹಿರೇಮಠ ವಿರೋಧ
Team Udayavani, Jun 12, 2019, 3:03 AM IST
ಬೆಂಗಳೂರು: ರಾಜ್ಯ ಸರ್ಕಾರ ಜಿಂದಾಲ್ ಕಂಪನಿಗೆ 3,667 ಎಕರೆ ಭೂಮಿಯನ್ನು ಅಗ್ಗದ ದರಕ್ಕೆ ಮಾರಾಟ ಮಾಡುವ ಬದಲು ಗುತ್ತಿಗೆ ಆಧಾರದಲ್ಲಿ ಭೂಮಿ ನೀಡಲಿ ಎಂದು ಸಮಾಜ ಪರಿವರ್ತನಾ ಸಮುದಾಯದ ಸ್ಥಾಪಕ ಎಸ್.ಆರ್ ಹಿರೇಮಠ ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಂಪನಿಗಳಿಗೆ ಭೂಮಿ ನೀಡುವುದರಿಂದ ಅವು ದಿವಾಳಿ ಸ್ಥಿತಿ ತಲುಪಿದಾಗ ಭೂಮಿಯನ್ನು ಕಂಪನಿಯ ಮಾಲೀಕರು ಮಾರಾಟ ಮಾಡುತ್ತಾರೆ. ಇದರಿಂದ ಸರ್ಕಾರಕ್ಕೂ ನಷ್ಟ ಉಂಟಾಗಲಿದೆ ಎಂದರು.
ಅಕ್ರಮ ಗಣಿಗಾರಿಕೆಯ ಬಗ್ಗೆ ಲೋಕಾಯುಕ್ತ ನೀಡಿದ ವರದಿಯಲ್ಲಿ ಜಿಂದಾಲ್ ಕಂಪನಿಯ ಹೆಸರೂ ಇದೆ. ಸರ್ಕಾರಿ ಸ್ವಾಮ್ಯದ ಮಿನರಲ್ ಕಂಪನಿಗೆ ಜಿಂದಾಲ್ ಕಂಪನಿ ಹಣ ಬಾಕಿ ಉಳಿಸಿಕೊಂಡಿದೆ. ಒಂದು ವೇಳೆ ಒಪ್ಪಂದ ಪ್ರಕಾರ ಜಮೀನನ್ನು ನೀಡಲೇಬೇಕಾದ ಪರಿಸ್ಥಿತಿ ನಿರ್ಮಾಣವಾದರೆ ಗುತ್ತಿಗೆ ಆಧಾರದಲ್ಲಿ ಮಾತ್ರ ನೀಡಬೇಕು ಎಂದು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ