ಕನ್ನಡ ಸಾಹಿತ್ಯ ಸಮ್ಮೇಳನದ ಆಮಂತ್ರಣ ಪತ್ರಿಕೆ ಬಿಡುಗಡೆ
Team Udayavani, Jan 28, 2020, 3:03 AM IST
ಕಲಬುರಗಿ: ನಗರದಲ್ಲಿ ಫೆ. 5, 6 ಮತ್ತು 7ರಂದು ನಡೆಯುವ 85ನೇ ಅಖೀಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ 21 ಪುಟಗಳ ಆಮಂತ್ರಣ ಪತ್ರಿಕೆಯನ್ನು ಸೋಮವಾರ ಹಿರಿಯ ಸಾಹಿತಿ, ನಾಡೋಜ ಡಾ|ಗೀತಾ ನಾಗಭೂಷಣ ಬಿಡುಗಡೆಗೊಳಿಸಿದರು. ಜತೆಗೆ ಸಮ್ಮೇಳನದ ಪ್ರಚಾರಾರ್ಥಎರಡು ಸಿಡಿಗಳನ್ನೂ ಬಿಡುಗಡೆ ಮಾಡಲಾಯಿತು.
ಆಮಂತ್ರಣ ಪತ್ರಿಕೆ ಮುಖಪುಟ ಜಿಲ್ಲೆಯ ವೈಶಿಷ್ಟತೆ ಬಿಂಬಿಸುವ ಸಮ್ಮೇಳನ ಲಾಂಛನ, ಕನ್ನಡಾಂಬೆ ಚಿತ್ರ, ಸಮ್ಮೇಳನದ ದಿನಾಂಕ ಹಾಗೂ ಸಮ್ಮೇಳನಾಧ್ಯಕ್ಷರಾದ ಡಾ|ಎಚ್.ಎಸ್.ವೆಂಕಟೇಶಮೂರ್ತಿ ಅವರ ಭಾವಚಿತ್ರ ಹೊಂದಿದೆ. ಪತ್ರಿಕೆ ಹಸಿರು ಬಣ್ಣದಿದ್ದು, ಪ್ರಕೃತಿ ಹಾಗೂ ಸಂಭ್ರಮದ ಸಂಕೇತ. ಕಣ್ಣಿಗೆ ತಂಪು ಎಂದು ಅವರು ಬಣ್ಣಿಸಿದರು.
ಪ್ರಧಾನ ವೇದಿಕೆಗೆ ಕನ್ನಡ ಮೊದಲ ಉಪಲಬ್ಧ ಕೃತಿ ಕವಿರಾಜ ಮಾರ್ಗ ನೀಡಿದ ಶ್ರೀವಿಜಯ, ಮಹಾದ್ವಾರಕ್ಕೆ ತತ್ವ ಪದಕಾರ ಕಡಕೋಳ ಮಡಿವಾಳಪ್ಪ ಹಾಗೂ ದ್ವಾರಗಳಿಗೆ ಡಾ|ಸಿದ್ದಯ್ಯ ಪುರಾಣಿಕ, ಡಾ| ಶಾಂತರಸ ಹಾಗೂ ಪೂಜ್ಯ ದೊಡ್ಡಪ್ಪ ಅಪ್ಪರ ಹೆಸರಿಡಲಾಗಿದೆ. ಎರಡು ಸಮನಾಂತರ ವೇದಿಕೆಗಳಿಗೆ ಡಾ| ಚನ್ನಣ್ಣ ವಾಲೀಕಾರ ಹಾಗೂ ಡಾ|ಎಂ.ಎಸ್.ಲಠೆ ಹೆಸರಿಡಲಾಗಿದೆ. ಫೆ. 5ರಂದು 8.30ಕ್ಕೆ ಸಮ್ಮೇಳನಾಧ್ಯಕ್ಷರ ಮೆರವಣಿಗೆ ನಡೆಯಲಿದ್ದು, ಬೆಳಿಗ್ಗೆ 11ಗಂಟೆಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸಮ್ಮೇಳನ ಉದ್ಘಾಟಿಸುವರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ