ಹಿಜಾಬ್ ವಿವಾದ: ಸಚಿವ ಸಂಪುಟದಲ್ಲಿ ಚರ್ಚೆ ಬಳಿಕ ಸೂಕ್ತ ನಿರ್ಧಾರ; ಸಚಿವ ಮಾಧುಸ್ವಾಮಿ


Team Udayavani, Feb 7, 2022, 5:23 PM IST

ಹಿಜಾಬ್ ವಿವಾದ: ಸಚಿವ ಸಂಪುಟದಲ್ಲಿ ಚರ್ಚೆ ಬಳಿಕ ಸೂಕ್ತ ನಿರ್ಧಾರ; ಸಚಿವ ಮಾಧುಸ್ವಾಮಿ

ಚಿಕ್ಕಮಗಳೂರು :  ಪ್ರತಿಭಟನೆ ಮಾಡುವ ಸ್ವಾತಂತ್ರ್ಯ ಎಲ್ಲರಿಗೂ ಇದೆ. ನಾವೆಲ್ಲರೂ ಪ್ರತಿಭಟನೆ ಮಾಡಿಯೇ ಈ ಹಂತಕ್ಕೆ ಬಂದಿರುವುದು. ಸದ್ಯ ನಡೆಯುತ್ತಿರುವ ಹಿಜಬ್ ವಿವಾದ ಸಚಿವ ಸಂಪುಟದಲ್ಲಿ ಚರ್ಚೆಯಾಗಿ ಸ್ಪಷ್ಟವಾದ ನಿರ್ಧಾರ ಬರುತ್ತದೆ ಎಂದು ಕಾನೂನು ಸಚಿವ ಮಾಧುಸ್ವಾಮಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಹಿಜಾಬ್ ವಿವಾದ ಸಚಿವ ಸಂಪುಟದಲ್ಲಿ ಚರ್ಚೆಯಾದ ಬಳಿಕವೇ ಒಂದು ಸ್ಪಷ್ಟವಾದ ನಿರ್ಧಾರಕ್ಕೆ ಬರುತ್ತದೆ. ಪ್ರತಿಭಟನೆ ಮಾಡುವುದಕ್ಕೆ ಎಲ್ಲರಿಗೂ ಸ್ವಾತಂತ್ರ್ಯವಿದೆ ನಾವೆಲ್ಲರೂ ಪ್ರತಿಭಟನೆ ಮಾಡಿಯೇ ಈ ಹಂತಕ್ಕೆ ಬಂದಿರುವುದು ಬಂದಿರುವುದು ಎಂದವರು ಹೇಳಿದರು.

ಸಿಎಂ ದೆಹಲಿ ಪ್ರಯಾಣ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಸಿಎಂ ಸರ್ಕಾರದ ಅನೇಕ ಕಾರ್ಯಕ್ರಮಗಳ ನಿಮಿತ್ತ ದೆಹಲಿಗೆ ಹೋಗಿದ್ದಾರೆ. ನಾನು ಪೂರ್ವನಿಯೋಜಿತ ಕಾರ್ಯಕ್ರಮದ ಹಿನ್ನೆಲೆ ಒಂದು ದಿನ ತಡವಾಗಿ ದೆಹಲಿಗೆ ಹೋಗುತ್ತಿದ್ದೇನೆ. ನನ್ನ ದೆಹಲಿ ಭೇಟಿಗೆ, ನಾಯಕತ್ವ ಬದಲಾವಣೆ, ಸಚಿವ ಸ್ಥಾನಕ್ಕೂ ಯಾವುದೇ ಸಂಬಂಧವಿಲ್ಲ. ನಮ್ಮ ಅಧ್ಯಕ್ಷರು ಕೂಡ ದೆಹಲಿಯಲ್ಲಿ ಇಲ್ಲ ಜಾರ್ಖಂಡ್ ನಲ್ಲಿದ್ದಾರೆ. ದೆಹಲಿಯಲ್ಲಿ ರಾಜ್ಯ ರಾಜಕೀಯದ ಬಗ್ಗೆ ಚರ್ಚೆ‌ ಇಲ್ಲ ಸಿಎಂ‌ ದೆಹಲಿ ಭೇಟಿ ನಂತರ ನಿಗಮ‌‌ ಮಂಡಳಿ ನೇಮಕವಾಗುತ್ತದೆ ಎಂದು ಹೇಳಿದರು.

ಟಾಪ್ ನ್ಯೂಸ್

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Modi (2)

PM Modi ಸ್ಪರ್ಧೆಗೆ ನಿರ್ಬಂಧ: ದಿಲ್ಲಿ ಹೈಕೋರ್ಟ್‌ ನಕಾರ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Ullal ಲೈಂಗಿಕ ಕಿರುಕುಳ: ಪೋಕ್ಸೋ ಪ್ರಕರಣ; ಇಬ್ಬರು ವಶಕ್ಕೆ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

Mangaluru; ಪ್ರಯಾಣಿಕರ ಗಮನಕ್ಕೆ; ಹಲವು ರೈಲುಗಳ ಸೇವೆಯಲ್ಲಿ ವ್ಯತ್ಯಯ

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ

MITE; ಎಐ ಜಗತ್ತಿನಲ್ಲಿ ಪ್ರತಿದಿನ ಕಲಿಯುವ ಅನಿವಾರ್ಯ: ಪ್ರೊ| ಬಿ. ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

anna 2

Hate speech: ಅಣ್ಣಾಮಲೈ ವಿಚಾರಣೆಗೆ ತಡೆ ವಿಸ್ತರಣೆ

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

UGC

UGC;ಉಪನ್ಯಾಸಕರ ಅರ್ಹತಾ ಪರೀಕ್ಷೆ ಜೂ.18ಕ್ಕೆ

drowned

Kenya; ಭಾರೀ ಮಳೆಗೆ ಒಡೆದ ಡ್ಯಾಮ್‌: ಕನಿಷ್ಠ 40 ಸಾವು!

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.