ವಿರೋಧ ಪಕ್ಷದ ನಾಯಕನ ಸ್ಥಾನ ಯಾರ ಮನೆ ಬಾಗಿಲಿಗೆ?: ಬಿಜೆಪಿಗೆ ಸವದಿ ಟಾಂಗ್
ಮೇಲಿನವರು ನನ್ನ ಹಳೆಯ ಫ್ರೆಂಡ್ಸ್ ಹೇಳುತ್ತಿರುತ್ತಾರೆ...
Team Udayavani, Jul 12, 2023, 8:36 PM IST
ವಿಧಾನಸಭೆ : ಕಾದು ನೋಡಿ, ವಿರೋಧ ಪಕ್ಷದ ನಾಯಕ ಸ್ಥಾನ ಜೆಡಿಎಸ್ ಮನೆ ಬಾಗಿಲಿಗೆ ಬರುತ್ತದೆ ಎಂದು ಕಾಂಗ್ರೆಸ್ ಶಾಸಕ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ ಬಿಜೆಪಿಗೆ ಬುಧವಾರ ಕಲಾಪದಲ್ಲೇ ಟಾಂಗ್ ನೀಡಿದ್ದಾರೆ.
”ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ನಡೆಯುತ್ತಿದ್ದ ಚರ್ಚೆ ವೇಳೆ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಅವರು, ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗಿಸಿದರು. ಆದರೆ ಯಾಕೆ ಇಳಿಸಿದರು ಅನ್ನುವುದು ಗೊತ್ತಿಲ್ಲ. ನರೇಂದ್ರ ಮೋದಿಯವರು ಬಿಟ್ಟರೆ ಯಾರಿಗೂ ಗೊತ್ತಿಲ್ಲ.ಸವದಿ ಅವರು ಉಪ ಮುಖ್ಯಮಂತ್ರಿಯಾಗಿದ್ದರು. ಸವದಿ ಅವರೇ ನಿಮಗಾದರೂ ಗೊತ್ತಾ” ಎಂದು ಪ್ರಶ್ನಿಸಿದರು.
ಉತ್ತರಿಸಿದ ಸವದಿ”ನನಗಿಂತ ಚೆನ್ನಾಗಿ ನಿನಗೇ ಗೊತ್ತು. ನೀವು ಹೇಳುತ್ತಿಲ್ಲ ಅಷ್ಟೇ, ಅದಕ್ಕೆ ಎರಡನೇ ಸೀಟ್ ನಲ್ಲಿ ಯಾರೂ ಕುಳಿತುಕೊಳ್ಳುತ್ತಿಲ್ಲ. ಮೇಲುಗಡೆಯವರು ನನ್ನ ಹಳೆಯ ಫ್ರೆಂಡ್ಸ್ ಇದ್ದಾರೆ, ಅವರೆಲ್ಲ ಹೇಳುತ್ತಿರುತ್ತಾರೆ, ಬಿಜೆಪಿಯವರು ಬಹಳ ಕಚ್ಚಾಡುತ್ತಿದ್ದಾರೆ. ಸರಿಯಾಗಿ ವಿಪಕ್ಷ ಸ್ಥಾನದಲ್ಲಿ ಕುಳಿತು ಕೆಲಸ ಮಾಡುವವರು ಯಾರಾದರೂ ಇದ್ದರೂ ಅದು ಎಚ್.ಡಿ.ಕುಮಾರಸ್ವಾಮಿ ಅವರು ಮಾತ್ರ ಎಂದು . ಕಾದು ನೋಡಿ ವಿಪಕ್ಷ ನಾಯಕ ಸ್ಥಾನ ನಿಮ್ಮ ಮನೆ ಬಾಗಿಲಿಗೆ ಬರುತ್ತದೆ” ಎಂದು ಹೇಳಿದರು.
ಈ ವೇಳೆ ಎಚ್. ಡಿ. ರೇವಣ್ಣ ಮಧ್ಯಪ್ರವೇಶ ಮಾಡಿ, ಸವದಿ ಅವರನ್ನು ಹೊರ ಹಾಕಿದ್ದು ಯಾರು ಅಂತ ಗೊತ್ತಾಗಿಲ್ಲ. ಅವರು ಪಾಪ ಏನು ಮಾಡಿದರು? ಯಾಕೆ ಹೊರಗೆ ಕಳುಹಿಸಿದರು ಗೊತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
MUST WATCH
ಹೊಸ ಸೇರ್ಪಡೆ
Crime: ವಿಚ್ಛೇದನ ಪಡೆಯಲು ಬಯಸಿದ್ದ ಹೆಂಡತಿಯ ಕೊಂದ ಪತಿ ಬಂಧನ
Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್ಗೆ ಭಾರಿ ಡಿಮ್ಯಾಂಡ್
Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್