ನಾಯಕತ್ವ ವಿರುದ್ಧ ಅಸಮಾಧಾನ: ಎಂ.ಆರ್.ಸೀತಾರಾಂಗೆ ನೋಟಿಸ್ ?
Team Udayavani, Jun 28, 2022, 10:36 PM IST
ಬೆಂಗಳೂರು:ವಿಧಾನಪರಿಷತ್ ಟಿಕೆಟ್ ತಪ್ಪಿದ ಬಗ್ಗೆ ಆಪ್ತರ ಸಭೆ ನಡೆಸಿ ಬಹಿರಂಗವಾಗಿ ರಾಜ್ಯ ಕಾಂಗ್ರೆಸ್ ನಾಯಕತ್ವ ವಿರುದ್ಧ ಅಸಮಾಧಾನ ಹೊರ ಹಾಕಿದ ಮಾಜಿ ಸಚಿವ ಎಂ.ಆರ್.ಸೀತಾರಾಂ ಅವರಿಗೆ ನೋಟಿಸ್ ನೀಡುವ ಸಾಧ್ಯತೆಯಿದೆ.
ಬುಧವಾರ ರೆಹಮಾನ್ ಖಾನ್ ನೇತೃತ್ವದ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿ ಸಭೆ ನಡೆಯಲಿದ್ದು ಎಂ.ಆರ್.ಸೀತಾರಾಂ ಹಾಗೂ ಆ ಸಭೆಯಲ್ಲಿ ಪಾಲ್ಗೊಂಡ ಎಂ.ಡಿ.ಲಕ್ಷ್ಮಿನಾರಾಯಣ, ಶಾಸಕ ಬಿ.ಕೆ.ಸಂಗಮೇಶ್ ಸೇರಿ ಹಲವು ನಾಯಕರಿಗೆ ನೋಟಿಸ್ ನೀಡಲಾಗುವುದು ಎಂದು ಹೇಳಲಾಗಿದೆ.
ಎಂ.ಆರ್.ಸೀತಾರಾಂ ಅವರ ಬಹಿರಂಗ ಹೇಳಿಕೆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ಅಸಮಾಧಾನ ವ್ಯಕ್ತಪಡಿಸಿದ್ದು, ಶಿಸ್ತು ಸಮಿತಿ ಅದನ್ನು ನೋಡಿಕೊಳ್ಳಲಿದೆ ಎಂದು ಹೇಳಿದ್ದರು. ಇದರ ಬೆನ್ನಲ್ಲೇ ಶಿಸ್ತು ಸಮಿತಿ ಸಭೆ ನಿಗದಿಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Daily Horoscope: ಕೊಟ್ಟ ಮಾತಿಗೆ ತಪ್ಪದಂತೆ ಎಚ್ಚರಿಕೆ ಇರಲಿ,ಅನವಶ್ಯ ವಿವಾದಗಳಿಂದ ದೂರವಿರಿ
Elections; ದೇಶದಲ್ಲಿ ಹಂತ 1: ಬಹಿರಂಗ ಪ್ರಚಾರ ಅಂತ್ಯ, ನಾಳೆ ಮತದಾನ
IPL; ಪಂಜಾಬ್ ಕಿಂಗ್ಸ್-ಮುಂಬೈ ಇಂಡಿಯನ್ಸ್ : ಒಂದೇ ದೋಣಿಯ ಪಯಣಿಗರು
Lok Sabha Polls 2024; ಕರ್ನಾಟಕದ ನಂಟು ಹೊರರಾಜ್ಯದಲ್ಲಿ ಸ್ಪರ್ಧೆ
ಭಾರತದ ಜಿಡಿಪಿ ಶೇ.6.8 ದರದಲ್ಲಿ ಪ್ರಗತಿ: ಐಎಂಎಫ್ ಅಂದಾಜು