ಸಿದ್ದರಾಮಯ್ಯ ಸಿಎಂ ಆಗಬಾರದಂತೇನಿಲ್ಲ,Urgent ಅಲ್ಲಿ ಆಗಲ್ಲ!: ಡಿಕೆಶಿ
Team Udayavani, Aug 29, 2018, 2:04 PM IST
ಬೆಂಗಳೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಬಾರದು ಅಂತೇನಿಲ್ಲ. ಅವಸರದಲ್ಲಿ ಆಗುವುದಿಲ್ಲ ಎಂದು ಸಚಿವ ಡಿ.ಕೆ ಶಿವಕುಮಾರ್ ಅವರು ಹೇಳಿಕೆ ನೀಡಿದ್ದಾರೆ.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ ಈಗ ಮೈತ್ರಿ ಸರ್ಕಾರ ಇದೆ. ಅಧಿಕಾರಕ್ಕೆ ಬಂದು 3 ತಿಂಗಳು ಮಾತ್ರ ಆಗಿದೆ. ಇನ್ನು 4 ವರ್ಷ 9 ತಿಂಗಳು ಕುಮಾರಸ್ವಾಮಿ ಅವರು ಅಧಿಕಾರ ನಡೆಸಲಿದ್ದಾರೆ. ಆ ಬಳಿಕ ಯಾರು ಬೇಕಾದರು ಸಿಎಂ ಆಗಬಹುದು ಎಂದರು.
ಸಿದ್ದರಾಮಯ್ಯ ಹೇಳಿಕೆ ವಿಚಾರ ಭಾರಿ ಚರ್ಚೆಗೆ ಕಾರಣವಾದ ಬಳಿಕ ಅವರು ಸ್ಪಷ್ಟೀಕರಣವನ್ನೂ ನೀಡಿ ನಾನು ಈಗ ಸಿಎಂ ಆಗುತ್ತೇನೆ ಅಂದಿದ್ದಲ್ಲ. ಮುಂದೆ ಜನ ಆಶೀರ್ವಾದ ನೀಡಿದರೆ ಸಿಎಂ ಆಗುತ್ತೇನೆ ಅಂದಿದ್ದು ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
ಪ್ರಜ್ವಲ್ ರೇವಣ್ಣ ಸಂಸದರಾಗಿರುವುದು ಕಾಂಗ್ರೆಸ್ ನಾಯಕರಿಂದಲೇ… :ಆರ್. ಅಶೋಕ್
60 ವರ್ಷಗಳ ಕಾಲ ಆಡಳಿತ ನಡೆಸಿದ ಕಾಂಗ್ರೆಸ್ ನಿಂದ ದಲಿತರ ಶೋಷಣೆ: ಜಗದೀಶ ಹಿರೇಮನಿ ಆರೋಪ
Bribe: ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಶಿಡ್ಲಘಟ್ಟ ತಾ.ಪಂ ಇಒ ಮುನಿರಾಜು
JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಅಮಾನತು
MUST WATCH
ಹೊಸ ಸೇರ್ಪಡೆ
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ
ಪ್ರಜ್ವಲ್ ರೇವಣ್ಣ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಬೇಕು: ಮಹಿಳಾ ಕಾಂಗ್ರೆಸ್ ಘಟಕ ಆಗ್ರಹ
ಉತ್ತರದವರು ಸಿಎಂ ಆಗಲು ಬಿಜೆಪಿ ಗೆಲ್ಲಿಸಿ; ಬಸನಗೌಡ ಪಾಟೀಲ
Modi ಬಂದಿದ್ದು ಕಾಂಗ್ರೆಸ್ಗೆ ಅಡ್ಡ ಪರಿಣಾಮ ಏನಿಲ್ಲ: ಭೀಮಣ್ಣ ನಾಯ್ಕ