ಮೋದಿ ಬಗ್ಗೆ ಉಪ್ಪಿ ಅವಹೇಳನ; ಕಾನೂನು ಹೋರಾಟ ನಡೆಸ್ತೇವೆ; ಶೋಭಾ
Team Udayavani, Oct 31, 2017, 2:56 PM IST
ಬೆಂಗಳೂರು:ನಟರಾಗಿ ಸ್ಯಾಂಡವುಡ್ ರಿಯಲ್ ಸ್ಟಾರ್ ಉಪೇಂದ್ರ ಅವರು ಯಶಸ್ವಿಯಾಗಿದ್ದಾರೆ. ಆದರೆ ತಮ್ಮ ನೂತನ ಪಕ್ಷ ಸ್ಥಾಪನೆಯ ಮೊದಲ ದಿನವೇ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನ ಮಾಡಿ ಎಡವಿದ್ದಾರೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಕಾನೂನು ಹೋರಾಟ ನಡೆಸಲಾಗುವುದು ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.
ಮಂಗಳವಾರ ನಟ ಉಪೇಂದ್ರ ಅವರ ನೂತನ ಪಕ್ಷದ ಹೆಸರು ಘೋಷಣೆ ಕುರಿತಂತೆ ಪ್ರಶ್ನಿಸಿದ ಸುದ್ದಿಗಾರರ ಜತೆ ಮಾತನಾಡಿದ ಕರಂದ್ಲಾಜೆ, ಉಪೇಂದ್ರ ಚಿತ್ರದ ಹಾಡು ಬಳಸಿ ಮೋದಿ ಅವರನ್ನು ಅವಹೇಳನ ಮಾಡಲಾಗಿದೆ ಎಂದು ಆರೋಪಿಸಿದರು.
ಬೆಳಗಾವಿ ಅಧಿವೇಶನದಲ್ಲಿ ವರದಿ ಮಂಡನೆ ಆಗಲಿ:
ವಿದ್ಯುತ್ ಖರೀದಿ ಹಗರಣದ ಕುರಿತಂತೆ ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದಲ್ಲಿಯೇ ವರದಿ ಮಂಡಿಸಲಿ ಎಂದು ಈ ಸಂದರ್ಭದಲ್ಲಿ ಶೋಭಾ ಕರಂದ್ಲಾಜೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ತಿರುಗೇಟು ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…