Karnataka ವಿಧಾನ ಪರಿಷತ್ತು ಚುನಾವಣೆ: ಉಸ್ತುವಾರಿಗಳ ನೇಮಿಸಿದ ರಾಜ್ಯ ಬಿಜೆಪಿ
Team Udayavani, Aug 26, 2023, 6:32 PM IST
ಬೆಂಗಳೂರು: 2024ರ ಜೂನ್ ತಿಂಗಳಲ್ಲಿ ನಡೆಯಲಿರುವ ವಿಧಾನ ಪರಿಷತ್ತು ಚುನಾವಣೆಗೆ ಬಿಜೆಪಿ ಚುನಾವಣಾ ಉಸ್ತುವಾರಿಗಳ ನೇಮಕ ಮಾಡಿದೆ. ಶಿಕ್ಷಕ ಮತ್ತು ಪದವೀಧರರ ಒಟ್ಟು ಏಳು ಕ್ಷೇತ್ರಗಳ ಚುನಾವಣೆಗೆ ಉಸ್ತುವಾರಿ ನೇಮಕ ಮಾಡಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆದೇಶ ಹೊರಡಿಸಿದ್ದಾರೆ.
ಈಶಾನ್ಯ ಪದವೀಧರ ಕ್ಷೇತ್ರ- ಬಿ.ಶ್ರೀರಾಮುಲು, ನೈರುತ್ಯ ಪದವೀಧರ ಕ್ಷೇತ್ರ-ಸಿ.ಟಿ ರವಿ, ಬೆಂಗಳೂರು ಪದವೀಧರ ಕ್ಷೇತ್ರ- ಆರ್.ಅಶೊಕ್, ಆಗ್ನೇಯ ಶಿಕ್ಷಕ ಕ್ಷೇತ್ರ- ಡಿ.ವಿ ಸದಾನಂದ ಗೌಡ, ನೈರುತ್ಯ ಶಿಕ್ಷಕ ಕ್ಷೇತ್ರ- ಸಿ.ಟಿ ರವಿ. ದಕ್ಷಿಣ ಶಿಕ್ಷಕ ಕ್ಷೇತ್ರ- ಕೆ.ಎಸ್ ಈಶ್ವರಪ್ಪ, ಬೆಂಗಳೂರು ಶಿಕ್ಷಕ ಕ್ಷೇತ್ರ- ಡಾ ಸಿ ಎನ್ ಅಶ್ವತ್ಥ್ ನಾರಾಯಣ ಅವರನ್ನು ಉಸ್ತುವಾರಿಗಳಾಗಿ ನೇಮಿಸಲಾಗಿದೆ.
ರಾಜ್ಯಾಧ್ಯಕ್ಷರಾದ ಶ್ರೀ @nalinkateel ಅವರು ಮುಂಬರುವ ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಚುನಾವಣಾ ಉಸ್ತುವಾರಿಗಳನ್ನು ನೇಮಿಸಿದರು.
ತಮ್ಮೆಲ್ಲರ ನೇತೃತ್ವದಲ್ಲಿ ಬಿಜೆಪಿ ಅಭ್ಯರ್ಥಿಗಳು ವಿಜಯಶೀಲರಾಗಲಿದ್ದಾರೆ.
ಎಲ್ಲರಿಗೂ ಅಭಿನಂದನೆಗಳು. pic.twitter.com/Eh8CwX2LoA
— BJP Karnataka (@BJP4Karnataka) August 26, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MUST WATCH
ಹೊಸ ಸೇರ್ಪಡೆ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ
Davanagere; ಸಮಾವೇಶ ನಡೆದ ಮೈದಾನ ಸ್ವಚ್ಛಗೊಳಿಸಿದ ಗಾಯಿತ್ರಿ ಸಿದ್ದೇಶ್ವರ
Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್
Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್
Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್ ಕೋಡ್ ಅಂಟಿಸಿದ್ದ ಉದ್ಯಮಿ ಸೆರೆ