ಪರಿಷತ್ ಉಪಸಭಾಪತಿ ಚುನಾವಣೆ: BJPಯಿಂದ ಪ್ರಾಣೇಶ್, ಕಾಂಗ್ರೆಸ್ ನಿಂದ ಕೆ.ಸಿ.ಕೊಂಡಯ್ಯ ಸ್ಪರ್ಧೆ


Team Udayavani, Jan 28, 2021, 10:45 AM IST

ಪರಿಷತ್ ಉಪಸಭಾಪತಿ ಚುನಾವಣೆ: ಬಿಜೆಪಿಯಿಂದ ಪ್ರಾಣೇಶ್, ಕಾಂಗ್ರೆಸ್ ನಿಂದ  ಕೆ.ಸಿ.ಕೊಂಡಯ್ಯ ಸ್ಪರ್ಧೆ

ಬೆಂಗಳೂರು: ವಿಧಾನ ಪರಿಷತ್ ಉಪ ಸಭಾಪತಿ ಹುದ್ದೆಗೆ ಚುನಾವಣೆ ನಡೆಯಲಿದ್ದು, ಬಿಜೆಪಿ ಪಕ್ಷದಿಂದ ಪ್ರಾಣೇಶ್ ಮತ್ತು ಕಾಂಗ್ರೆಸ್ ನಿಂದ ಕೆ.ಸಿ.ಕೊಂಡಯ್ಯ ಸ್ಪರ್ಧೆ ಮಾಡಲಿದ್ದಾರೆ.

ಪ್ರಾಣೇಶ್ ಅವರು ಇಂದು ಬೆಳಗ್ಗೆ ಪರಿಷತ್ ಕಾರ್ಯದರ್ಶಿ ಮಹಾಲಕ್ಷ್ಮಿ ಅವರಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

ಇದನ್ನೂ ಓದಿ:ಸಚಿವರುಗಳ ಸಹಾನುಭೂತಿ ಬೇಕಿಲ್ಲ: ಮಿತ್ರಮಂಡಳಿಗೆ ವಿಶ್ವನಾಥ್ ಟಾಂಗ್

ನಾಮಪತ್ರ ಸಲ್ಲಿಕೆ ವೇಳೆ ಡಿಸಿಎಂ ಲಕ್ಷ್ಮಣ ಸವದಿ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ, ಸಿಎಂ ರಾಜಕೀಯ ಕಾರ್ಯದರ್ಶಿ ಜೀವರಾಜ್ ಸೇರಿದಂತೆ ಬಿಜೆಪಿ ಹಿರಿಯ ಪರಿಷತ್ ಸದಸ್ಯರು ಭಾಗಿಯಾಗಿದ್ದರು. ಈ ವೇಳೆ ಜೆಡಿಎಸ್ ನ ಅಪ್ಪಾಜಿ ಗೌಡ ಮಾತ್ರ ಭಾಗಿಯಾಗಿದ್ದರು.

ಪರಿಷತ್ ಉಪ ಸಭಾಪತಿಯಾಗಿದ್ದ ಧರ್ಮೇಗೌಡ ಅವರ ನಿಧನದಿಂದ ಸ್ಥಾನ ತೆರವಾಗಿತ್ತು.

ಟಾಪ್ ನ್ಯೂಸ್

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

Apex

CAA: ದೇಶದಲ್ಲಿ ಸಿಎಎ ಜಾರಿಗೆ ತಡೆ ನೀಡಲ್ಲ, 3 ವಾರದೊಳಗೆ ಉತ್ತರ ನೀಡಿ: ಸುಪ್ರೀಂಕೋರ್ಟ್

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

ವಸಂತ ಕಾಲ ಬಂದಾಗ…ತಾಪಮಾನ ಏರಿಕೆ- ಭಾರತದಲ್ಲಿ ವಸಂತ ಋತು ಕಣ್ಮರೆ!

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ

Pan India: ಯಶ್‌ ʼಟಾಕ್ಸಿಕ್‌ʼ ಸಿನಿಮಾದ ಪ್ರಮುಖ ಪಾತ್ರದಲ್ಲಿ ಶ್ರುತಿ ಹಾಸನ್ ನಟನೆ – ವರದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

ಪೊಲೀಸರ ಭರ್ಜರಿ ಕಾರ್ಯಾಚರಣೆ: ದಾಖಲೆ ಇಲ್ಲದೇ ಕಾರಿನಲ್ಲಿ ಸಾಗಿಸುತ್ತಿದ್ದ 2.93 ಕೋಟಿ ಜಪ್ತಿ

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

Bengaluru:ನಗರ್ತಪೇಟೆಯಲ್ಲಿ ಬಿಜೆಪಿ ಪ್ರತಿಭಟನೆಯ ಕಿಚ್ಚು; ಕ್ರಮದ ಭರವಸೆ, ಪ್ರತಿಭಟನೆ ವಾಪಸ್

vijayapura

ಅನೈತಿಕ ಸಂಬಂಧ: ಜೋಡಿ ಹತ್ಯೆಗೈದು ಮೈಮೇಲೆ ಮುಳ್ಳುಕಂಟಿ ಹಾಕಿಹೋದ ಹಂತಕರು

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

ಯಾರಾಗಲಿದ್ದಾರೆ ಬೆಳಗಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ: ಶೆಟ್ಟರ್ ಸ್ಪರ್ಧೆಗೆ ಭಾರಿ ವಿರೋಧ…

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

OTT: ಸದ್ದಿಲ್ಲದೆ ಓಟಿಟಿಗೆ ಬಂತು ʼಒಂದು ಸರಳ ಪ್ರೇಮಕಥೆ’: ಯಾವುದರಲ್ಲಿ ಸ್ಟ್ರೀಮಿಂಗ್?‌

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

Lok Sabha 2024: ಮೇಘಾಲಯದಲ್ಲಿ ಯಾವಾಗ ಜಾನ್‌ ಎಫ್‌ ಕೆನಡಿ ಹಿಟ್ಲರ್‌ ನನ್ನು ಬಂಧಿಸಿದ್ದು!

17

ನಿರ್ಮಾಪಕನಾದ ರಾಜಮೌಳಿ ಪುತ್ರ: ಎರಡು ಹೊಸ ಸಿನಿಮಾ ಅನೌನ್ಸ್; ಲೀಡ್‌ ರೋಲ್ ನಲ್ಲಿ ಫಾಫಾ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

ಕಾಂಗ್ರೆಸ್ ಸರಕಾರ ಬಂದಾಗಿನಿಂದ ರಾಜ್ಯದಲ್ಲಿ ಹಿಂದೂಗಳಿಗೆ ರಕ್ಷಣೆಯೇ ಇಲ್ಲದಾಗಿದೆ: ಜೋಶಿ

12-malpe

Malpe: ಶ್ರೀ ವಡಭಾಂಡ ಬಲರಾಮ ದೇವಸ್ಥಾನ: ತೋರಣ ಮುಹೂರ್ತ, ಉಗ್ರಾಣ ಮುಹೂರ್ತ ಸಂಪನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.