ಹಿಂದೂ ಧರ್ಮ ರಾಷ್ಟ್ರ ಧರ್ಮವಾಗಲಿ: ಪೇಜಾವರ ಶ್ರೀ
Team Udayavani, Sep 11, 2019, 3:00 AM IST
ಮೈಸೂರು: ಹಿಂದೂ ಧರ್ಮ ಉಳಿದರೆ ಮಾತ್ರ ಭಾರತ ಅಖಂಡವಾಗಿ ಉಳಿಯಲು ಸಾಧ್ಯ. ಹೀಗಾಗಿ, ಅಸಮಾನತೆ ಯನ್ನು ಬಿಟ್ಟು ಎಲ್ಲರೂ ಒಗ್ಗೂಡಿ ಹಿಂದೂ ಧರ್ಮವನ್ನು ರಾಷ್ಟ್ರ ಧರ್ಮವನ್ನಾಗಿಸಬೇಕೆಂದು ಉಡುಪಿಯ ಪೇಜಾವರ ಮಠದ ಶ್ರೀ ವಿಶ್ವೇಶತೀರ್ಥ ಶ್ರೀಪಾದರು ಹೇಳಿದರು. ಜನಜಾಗರಣ ಟ್ರಸ್ಟ್ ವತಿಯಿಂದ ಮಂಗಳವಾರ ನಗರದಲ್ಲಿ ಏರ್ಪಡಿಸಿದ್ದ ಉಪನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಆಶೀರ್ವಚನ ನೀಡಿದರು.
ಜಗತ್ತಿನ ಬಹುತೇಕ ರಾಷ್ಟ್ರಗಳಲ್ಲಿ ಇಸ್ಲಾಂ, ಕ್ರೈಸ್ತ ಧರ್ಮಗಳಿವೆ. ಆ ಧರ್ಮಗಳನ್ನು ತಮ್ಮ ರಾಷ್ಟ್ರ ಧರ್ಮ ಗಳೆಂದು ಆ ರಾಷ್ಟ್ರಗಳು ಒಪ್ಪಿಕೊಂಡಿವೆ. ಹಿಂದೂ ಧರ್ಮ ಹಿಂದೂಸ್ಥಾನ ಬಿಟ್ಟರೆ ಬೇರೆಲ್ಲೂ ಇಲ್ಲ. ಆದರೆ, ಹಿಂದೂ ಧರ್ಮವನ್ನು ನಮ್ಮ ರಾಷ್ಟ್ರ ಧರ್ಮವೆಂದು ನಾವು ಈವರೆಗೂ ಒಪ್ಪಿಕೊಂಡಿಲ್ಲ. ಕೆಲ ಬುದ್ಧಿಜೀವಿಗಳಿಗಂತೂ ಹಿಂದೂ ಧರ್ಮವನ್ನು ಟೀಕಿಸುವುದೇ ಕೆಲಸವಾಗಿದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA