“ಸಿಎಂ ಕೊಟ್ಟ ಮಾತಿನಂತೆ ನಡೆಯಲಿ’


Team Udayavani, Aug 17, 2019, 3:04 AM IST

DkShi

ಬೆಂಗಳೂರು: ರಾಜ್ಯದ ಹಲವೆಡೆ ಪ್ರವಾಹ ಪರಿಸ್ಥಿತಿ ಇದೆ. ಕೊಡಗು, ಮಲೆನಾಡು, ಉತ್ತರ ಕರ್ನಾಟಕದಲ್ಲಿ ಪ್ರವಾಹ ಆಗಿದೆ. ಕೊಡಗಿನಲ್ಲಿ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಮುಖ್ಯಮಂತ್ರಿ ಪ್ರತಿ ಮನೆಗೆ 5 ಸಾವಿರ ರೂ.ಬಾಡಿಗೆ ಕೊಡುತ್ತೇನೆ, ಮನೆ ಕಟ್ಟಿಕೊಳ್ಳಲು 5 ಲಕ್ಷ ರೂ.ಕೊಡುತ್ತೇನೆ ಎಂದು ಘೋಷಿಸಿದ್ದಾರೆ. ಅವರು ಹೇಳಿದಂತೆ ನಡೆದುಕೊಳ್ಳಲಿ ಎಂದು ಮಾಜಿ ಸಚಿವ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿ, ಈಗ ದೆಹಲಿಗೆ ಹೋಗಿದ್ದಾರೆ. ಅಲ್ಲಿಂದ ಎಷ್ಟು ಗಿಫ್ಟ್ ತರುತ್ತಾರೊ ನೋಡೋಣ. ನಾನು ಶಾಸಕರ ನಿಧಿಯಿಂದ 50 ಲಕ್ಷ ರೂ.ಗಳನ್ನು ಮುಖ್ಯಮಂತ್ರಿ ಪರಿಹಾರ ನಿಧಿಗೆ ಕೊಡುತ್ತೇನೆ ಎಂದು ಹೇಳಿದರು. ಇದೇ ವೇಳೆ, ಕೆಪಿಸಿಸಿ ಪದಾಧಿಕಾರಿಗಳ ನೇಮಕ ಕುರಿತು ಪ್ರತಿಕ್ರಿಯಿಸಿದ ಅವರು, “ಪಕ್ಷದ ಪದಾಧಿ ಕಾರಿಗಳ ನೇಮಕವನ್ನು ಕೆಪಿಸಿಸಿ ಅಧ್ಯಕ್ಷರು, ಪಕ್ಷದ ಹಿರಿಯ ನಾಯಕರು ನೋಡಿಕೊಳ್ಳುತ್ತಾರೆ.

ನಾನು ಸೀನಿಯರ್‌ ಅಲ್ಲ, ನಾನೊಬ್ಬ ಜೂನಿಯರ್‌ ಶಾಸಕ. ಯಾರು ಅಧಿಕಾರದಲ್ಲಿದ್ದಾರೋ ಅವರನ್ನು ಕೇಳಿ. ಈಗ ಜನರ ಕೆಲಸ ಮಾಡಲು ಬಿಟ್ಟರೆ ಸಾಕು. ನನಗೆ ಯಾವ ಕೆಪಿಸಿಸಿ ಅಧ್ಯಕ್ಷ ಸ್ಥಾನವೂ ಬೇಡ. ನನಗೆ ಯಾವ ಅವಸರ ಇಲ್ಲ. ಪ್ರಸ್ತುತ ಅಧ್ಯಕ್ಷರಾ ಗಿರುವವರಿಗೆ ಸಹಕಾರ ಕೊಡ್ತೇನೆ’ ಎಂದು ಹೇಳಿದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.