ಸರ್ಕಾರ ಮಕ್ಕಳ ಭಾಗ್ಯವನ್ನೂ ನೀಡಲಿ!; ಸದನದಲ್ಲಿ ಹಾಸ್ಯಭರಿತ ಚರ್ಚೆ 


Team Udayavani, Jul 3, 2018, 3:30 PM IST

198.jpg

ಬೆಂಗಳೂರು: ವಿಧಾನಸಭಾ ಕಲಾಪದಲ್ಲಿ ಮಂಗಳವಾರ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕೊರತೆಯ ಕುರಿತಾಗಿ ಸ್ವಾರಸ್ಯಕರ ಹಾಸ್ಯಭರಿತ ಚರ್ಚೆ ನಡೆಯಿತು. 

ಕಡೂರಿನ ಬಿಜೆಪಿ ಶಾಸಕ ಬೆಳ್ಳಿ ಪ್ರಕಾಶ್‌ ಮಾತನಾಡಿ ಹಳ್ಳಿಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಲ್ಲ , ಇದಕ್ಕೆ ಕಾರಣ ಒಬ್ಬರಿಗೆ ಒಂದೇ ಮಗು. ಆ ಮಗು ಕಲಿತಾದ ಬಳಿಕ ಮತ್ತೆ ಮಕ್ಕಳಿಲ್ಲ ಎಂದರು. 

ಈ ವೇಳೆ ಸ್ಪೀಕರ್‌ ರಮೇಶ್‌ ಕುಮಾರ್‌ ಮಾತನಾಡಿ ಕುಟುಂಬ ನಿಯಂತ್ರಣ ಯೋಜನೆಯೂ ಬೇಕು ಮಕ್ಕಳೂ ಬೇಕು ಅಂದ್ರೆ ಹೇಗಯ್ಯ ಅಂದರು.ಈ ವೇಳೆ ಸದನ ನಗೆ ಗಡಲಲ್ಲಿ ತೇಲಿತು. 

ಮಧ್ಯ ಪ್ರವೇಶಿಸಿದ ಬಿಜೆಪಿ ಶಾಸಕ ಸಿ.ಟಿ.ರವಿ ಈ ಸಮ್ಮಿಶ್ರ ಸರ್ಕಾರ ಮಕ್ಕಳ ಭಾಗ್ಯ ಯೋಜನೆಯನ್ನೂ ಕರುಣಿಸಲಿ ಎಂದರು. ಆಗ ಸದನದಲ್ಲಿದ್ದ ಕಾಂಗ್ರೆಸ್‌ ಸದಸ್ಯರು ಕೇಂದ್ರ ಸರ್ಕಾರಕ್ಕೆ ಹೇಳಿ ಎಂದು ತಿರುಗೇಟು ನೀಡಿದರು. 

Ad

ಟಾಪ್ ನ್ಯೂಸ್

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

Rcb-highcourt

ಐಪಿಎಲ್‌ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ

Surya-Tejasvi-MP

ರಾಜ್ಯ ಸರ್ಕಾರ ಭೂಸ್ವಾಧೀನ ಕೈ ಬಿಟ್ಟಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ 

drowned

ಗಂಗೊಳ್ಳಿ ದೋಣಿ ದುರಂತ; ಓರ್ವ ಮೀನುಗಾರನ ಶ*ವ ಪತ್ತೆ: ಮುಂದುವರಿದ ಹುಡುಕಾಟ

ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು

Hemant Malviya: ಮೋದಿ, ಆರ್‌ಎಸ್‌ಎಸ್‌ ಟೀಕೆ: ವ್ಯಂಗ್ಯಚಿತ್ರಕಾರನಿಗೆ ಮಧ್ಯಂತರ ಜಾಮೀನು

Andhra-CM-Nara-Lokesh

ದೇವನಹಳ್ಳಿ ಭೂಸ್ವಾಧೀನ ರದ್ದು ಬೆನ್ನಲ್ಲೇ ಉದ್ಯಮಿಗಳಿಗೆ ಆಂಧ್ರ ಪ್ರದೇಶ ಗಾಳ

ಕಂ ಬ್ಯಾಕ್‌ ಟೈಗರ್‌! ವಿವಿಧ ರಾಜ್ಯಗಳಲ್ಲಿನ ಕರಾವಳಿಯ ಐಟಿ ವೃತ್ತಿಪರರಿಗೆ ಆಹ್ವಾನ

ಕಂ ಬ್ಯಾಕ್‌ ಟೈಗರ್‌! ವಿವಿಧ ರಾಜ್ಯಗಳಲ್ಲಿನ ಕರಾವಳಿಯ ಐಟಿ ವೃತ್ತಿಪರರಿಗೆ ಆಹ್ವಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Madhu-Bangarappa

ಶಿಕ್ಷಣ ಇಲಾಖೆ ಸಾಧನೆ ಕೇಳಿ ಸುರ್ಜೇವಾಲ ಖುಷ್‌: ಸಚಿವ ಮಧು ಬಂಗಾರಪ್ಪ

Tax-Collect

ಸಣ್ಣ ಉದ್ದಿಮೆದಾರರಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್‌ ವಿರುದ್ಧ ಜು.23ರಿಂದ 2 ದಿನ ಬಂದ್‌

Rcb-highcourt

ಐಪಿಎಲ್‌ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ

Surya-Tejasvi-MP

ರಾಜ್ಯ ಸರ್ಕಾರ ಭೂಸ್ವಾಧೀನ ಕೈ ಬಿಟ್ಟಿದ್ದಕ್ಕೆ ಸಂಸದ ತೇಜಸ್ವಿ ಸೂರ್ಯ ಅಸಮಾಧಾನ 

Andhra-CM-Nara-Lokesh

ದೇವನಹಳ್ಳಿ ಭೂಸ್ವಾಧೀನ ರದ್ದು ಬೆನ್ನಲ್ಲೇ ಉದ್ಯಮಿಗಳಿಗೆ ಆಂಧ್ರ ಪ್ರದೇಶ ಗಾಳ

MUST WATCH

udayavani youtube

ಕೃಷಿಯಲ್ಲಿ ತಂತ್ರಜ್ಞಾನದ ಕುರಿತು ರೈತರಿಗೆ ಅಗತ್ಯ ಮಾಹಿತಿ

udayavani youtube

ಬೇಲೂರು ಇತಿಹಾಸ | 900 ವರ್ಷಗಳ ಹಿಂದೆ ದಾಸಿಯರು Bermuda ಧರಿಸುತ್ತಿದ್ದರು

udayavani youtube

ಸಾವಿರ ವರ್ಷಗಳ ಹಳೆಯದಾದ ರಂಗನಾಥ ಸ್ವಾಮಿ ದೇವಸ್ಥಾನ

udayavani youtube

ಲೇಡಿಗೋಷನ್ ಎದೆಹಾಲು ಘಟಕ: ಅವಧಿ ಪೂರ್ವ ಶಿಶುಗಳಿಗೆ ಜೀವದಾನ

udayavani youtube

ಗ್ರಾಹಕರು ಅಡವಿಟ್ಟ ಚಿನ್ನಕ್ಕೇ ಕನ್ನ ಹಾಕಿದ ಕ್ಯಾಷಿಯರ್

ಹೊಸ ಸೇರ್ಪಡೆ

baby 2

Shocking; ಸ್ಲೀಪರ್ ಕೋಚ್ ಬಸ್ ನಲ್ಲೆ ಹೆರಿಗೆ: ಹೊರಗೆಸೆದ ನವಜಾತ ಶಿಶು ಸಾ*ವು!

police

Bengaluru;ವಿಮಾನ, ಬಸ್‌ನಲ್ಲಿ ಮಾದಕ ವಸ್ತು ತರಿಸುತ್ತಿದ್ದ 3 ಮಹಿಳೆಯರ ಬಂಧನ

Madhu-Bangarappa

ಶಿಕ್ಷಣ ಇಲಾಖೆ ಸಾಧನೆ ಕೇಳಿ ಸುರ್ಜೇವಾಲ ಖುಷ್‌: ಸಚಿವ ಮಧು ಬಂಗಾರಪ್ಪ

Tax-Collect

ಸಣ್ಣ ಉದ್ದಿಮೆದಾರರಿಗೆ ವಾಣಿಜ್ಯ ತೆರಿಗೆ ಇಲಾಖೆ ನೋಟಿಸ್‌ ವಿರುದ್ಧ ಜು.23ರಿಂದ 2 ದಿನ ಬಂದ್‌

Rcb-highcourt

ಐಪಿಎಲ್‌ ಕಾಲ್ತುಳಿತ ಪ್ರಕರಣ: ಸ್ಥಿತಿಗತಿ ವರದಿ ಆರ್‌ಸಿಬಿ, ಕೆಎಸ್‌ಸಿಎ ಜತೆ ಹಂಚಲು ನಿರ್ದೇಶನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.