ಎಲ್ಲರೂ ಸಂವಿಧಾನ ಗೌರವಿಸೋಣ : ಸ್ವಾಮೀಜಿ


Team Udayavani, Mar 15, 2021, 8:54 PM IST

ನಚವಗಬನನಚವ ಬ

ಸಂಡೂರು: ಮೀಸಲಾತಿಯನ್ನು ಡಾ| ಬಿ.ಅರ್‌. ಅಂಬೇಡ್ಕರ್‌ ಅವರು ಜಾರಿಗೆ ತಂದ ಪರಿಣಾಮ ಇಂದು ನಾವು ನೀವು ಸಹ ರಾಜಕೀಯದಲ್ಲಿ ಉತ್ತಮ ಸ್ಥಾನ ಪಡೆಯಲು ಸಾಧ್ಯವಾಗಿದೆ. ಆದ್ದರಿಂದ ಪ್ರತಿಯೊಬ್ಬರೂ ಸಹ ರಾಜಕೀಯ ಚುಕ್ಕಾಣಿ ಹಿಡಿದು ಸಮಾಜದ ಪ್ರಗತಿಗೆ ನಾಂದಿಯಾಗಬೇಕು ಎಂದು ಮಾಜಿ ಶಾಸಕ ಸಿರಾಜ್‌ ಶೇಖ್‌ ತಿಳಿಸಿದರು.

ಅವರು ಪಟ್ಟಣದ ಗುರುಭವನದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಪ್ರೊ| ಬಿ. ಕೃಷ್ಣಪ್ಪ ಸ್ಥಾಪಿತ ತಾಲೂಕು ಘಟಕ ಹಮ್ಮಿಕೊಂಡಿದ್ದ 2020-21ನೇ ಸಾಲಿನಲ್ಲಿ ತಾಲೂಕಿನಲ್ಲಿ ಆಯ್ಕೆಯಾದ ಚುನಾಯಿತ ಪ್ರತಿನಿಧಿ ಗಳ ಸನ್ಮಾನ, ಇಲ್ಲಿಯವರೆಗೆ ಸಮಾಜ ಸೇವೆ ಮಾಡಿದ ಸಂಚಾಲಕರ ಸನ್ಮಾನ ಹಾಗೂ ಕೂಡ್ಲಿಗಿ ಸಾಲುಮನೆ ಶಿವಣ್ಣ ಅವರ ಕುಟುಂಬಕ್ಕೆ ಸಹಾಯಧನ ನೀಡಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಇಂದು ಜಾತಿವಾರು ಹಂಚಿಕೆ ಬಜೆಟ್‌ ಆಗಿದೆ.

ಯಾವುದೇ ದೂರದೃಷ್ಟಿಯಾಗಲಿ, ಸಮಾನತೆಯಾಗಲಿ ಇಲ್ಲವಾಗಿ ಬರೀ ಬಂಡವಾಳ ಹಿತಾಸಕ್ತಿ ಹೊಂದುವ ರೀತಿಯಲ್ಲಿ ಆಗಿದೆ. ನೂತನವಾಗಿ ಮೀಸಲಾತಿ ನೀಡಬೇಕಾದರೆ ಈಗ ನೀಡಿದ ಮೀಸಲಾತಿ ಕಸಿದುಕೊಂಡು ನೀಡಬೇಕಾಗುತ್ತದೆ. ಆದ್ದರಿಂದ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಯೋಚಿಸಬೇಕಾಗಿದೆ ಎಂದರು.

ಸಂಡೂರು ವಿರಕ್ತಮಠದ ಪ್ರಭುಮಹಾಸ್ವಾಮೀಜಿ ಮಾತನಾಡಿ, ಸಮಾನತೆಯನ್ನು 12ನೇ ಶತಮಾನದಲ್ಲಿ ಬಸವಾದಿಶರಣರು ಅನುಷ್ಠಾನಕ್ಕೆ ತಂದರು. ಡಾ| ಬಿ.ಅರ್‌. ಅಂಬೇಡ್ಕರ್‌ ಸಂವಿಧಾನದ ಮೂಲಕ ನಮಗೆ ನೀಡಿದ್ದಾರೆ. ಆದ್ದರಿಂದ ಸಂವಿಧಾನವನ್ನು ಗೌರವಿಸುವ ಮೂಲಕ ಸಮಾನತೆ ಸಮಾಜ ಕಟ್ಟೋಣ ಎಂದರು. ಈ ಸಂದರ್ಭದಲ್ಲಿ ದಲಿತ ಮುಖಂಡ ಕೂಡ್ಲಿಗಿ ಸಾಲುಮನೆ ಶಿವಣ್ಣನವರ ಕುಟುಂಬಕ್ಕೆ 50 ಸಾವಿರ ಮೊತ್ತದ ಚೆಕ್‌ ವಿತರಿಸಲಾಯಿತು.

ಎಂ. ರಾಮಕೃಷ್ಣ ಹೆಗಡೆ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಎಸ್‌. ವಿN°àಶ್‌, ರಾಜ್ಯ ಸಂಚಾಲಕ ನಿಂಗಪ್ಪ ಐಹೊಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ವೈ. ದುರುಗೇಶ್‌, ತಾಯಪ್ಪ ಭುಜಂಗನಗರ, ದೌಲತ್‌ಪುರ ಹನುಂತಪ್ಪ.ಎ., ಚರಂತಯ್ಯ, ಪರಶುರಾಮ ಸಿ., ಪಾಂಡುರಂಗಪ್ಪ, ಎಲ್‌. ಎಚ್‌. ಶಿವಕುಮಾರ್‌, ವಸಂತಕುಮಾರ್‌, ಮರಿಸ್ವಾಮಿ, ಪ್ರತಾಪ್‌ ನೌಕರರ ಸಂಘದ ಅಧ್ಯಕ್ಷರು, ಕುಮಾರ್‌ ಯಶವಂತನಗರ, ಕವಿತರಾಜು, ಸುವರ್ಣ ಸಾಲುಮನಿ, ದುರುಗೇಶ್‌ ಯಶವಂತನಗರ, ಸಾಲಿಗಂಗಪ್ಪ, ದೇವೇಂದ್ರಪ್ಪ ಇದ್ದರು. ಬಸವರಾಜ ಬ್ರೂಸ್ಲಿ ಸ್ವಾಗತಿಸಿದರು. ಮಲ್ಲೇಶ ಕಮತೂರು ನಿರೂಪಿಸಿದರು

ಟಾಪ್ ನ್ಯೂಸ್

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!

Andhra ಟಿಡಿಪಿ ಅಭ್ಯರ್ಥಿ ಆಸ್ತಿ ಬರೋಬ್ಬರಿ 5,785 ಕೋ.ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

1-C-brijesh

Dakshina Kannada; ಕ್ಯಾಪ್ಟನ್‌ ಬ್ರಿಜೇಶ್‌ ಚೌಟರ ‘ನವಯುಗ-ನವಪಥ’ ಕಾರ್ಯಸೂಚಿ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

1-JP-H

Jayaprakash Hegde: ಎಲ್ಲ ವರ್ಗದ ಜನರ ಆಶೋತ್ತರಗಳಿಗೆ ಸ್ಪಂದಿಸುವ ಸಾಮರ್ಥ್ಯ ಇನ್ನೂ ಇದೆ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.