ಉಗ್ರರ ವಿರುದ್ಧ ಹೋರಾಟಕ್ಕೆ ಅವಕಾಶ ಕೊಡಿ: ಶಂಕರ ಬಿದರಿ ಮನವಿ
Team Udayavani, Feb 16, 2019, 12:10 AM IST
ಬೆಂಗಳೂರು: ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸದಿಂದ 42 ಯೋಧರು ಸಾವನ್ನಪ್ಪಿರುವ ಘಟನೆಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ನಿವೃತ್ತ ಡಿಜಿಪಿ ಶಂಕರ ಬಿದರಿ, ತಮಗೆ ಅವಕಾಶ ಕೊಟ್ಟರೆ ಕಾಶ್ಮೀರಕ್ಕೆ ತೆರಳಿ ಉಗ್ರರನ್ನು ಮಟ್ಟ ಹಾಕುವುದಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡಿದ್ದಾರೆ.
ಈ ಕುರಿತು ನೇರವಾಗಿ ಮೋದಿ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮೂಲಕ ಟ್ಯಾಗ್ ಮಾಡಿರುವ ಅವರು, ನನಗೆ 64 ವರ್ಷ ವಯಸ್ಸಾಗಿದೆ. ನನಗೆ ಸೂಕ್ತ ಅವಕಾಶ ಒದಗಿಸಿಕೊಟ್ಟರೆ, ನಾನು ಕಾಶ್ಮೀರಕ್ಕೆ ತೆರಳಲು ಸಿದಟಛಿನಿದ್ದು, ಕಾಶ್ಮೀರದಲ್ಲಿನ ಭಯೋತ್ಪಾದನೆಯನ್ನು ಕಿತ್ತು ಹಾಕಲು ಸಿದಟಛಿªನಿದ್ದೇನೆ ಎಂದು ಹೇಳಿದ್ದಾರೆ.
ದೇಶ ಸೇವೆಗಾಗಿ ನನ್ನ ಪ್ರಾಣ ತ್ಯಾಗಕ್ಕಾದರೂ ನಾನು ಸಿದ್ಧನಿದ್ದೇನೆ ಎಂದು ತಮ್ಮ ಇ-ಮೇಲ್ ಐಡಿಯನ್ನೂ ಟ್ವೀಟ್ ಮಾಡಿದ್ದಾರೆ. ಇದು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್
ಆಗಿದ್ದು, ಬಿದರಿಯವರ ನಿರ್ಧಾರಕ್ಕೆ ಟ್ವಿಟ್ಟಿಗರುಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ
ಜಾಲತಾಣದಲ್ಲಿ ಸಾಕಷ್ಟು ಅಭಿನಂದನೆಗಳು ಸಲ್ಲಿಕೆಯಾಗಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
MUST WATCH
ಹೊಸ ಸೇರ್ಪಡೆ
ಕೇಜ್ರಿವಾಲ್, ಕವಿತಾಗೆ ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ: ದೆಹಲಿ ಕೋರ್ಟ್
Team India; ಹಾರ್ದಿಕ್ ಅಲ್ಲ; ಟೀಂ ಇಂಡಿಯಾದ ಮುಂದಿನ ಟಿ20 ನಾಯಕನ ಹೆಸರು ಸೂಚಿಸಿದ ಭಜ್ಜಿ
ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ
Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ