Congress meeting ಎರಡೂವರೆ ವರ್ಷ ಬಳಿಕ ಸಚಿವ ಸ್ಥಾನ ತೊರೆಯೋಣ: ಸಚಿವ ಕೆ.ಎಚ್‌. ಮುನಿಯಪ್ಪ


Team Udayavani, Aug 14, 2023, 11:30 PM IST

Congress ಎರಡೂವರೆ ವರ್ಷ ಬಳಿಕ ಸಚಿವ ಸ್ಥಾನ ತೊರೆಯೋಣ: ಸಚಿವ ಕೆ.ಎಚ್‌. ಮುನಿಯಪ್ಪ

ಬೆಂಗಳೂರು: ಎರಡೂವರೆ ವರ್ಷಗಳ ಬಳಿಕ ಈಗಿರುವ ಎಲ್ಲ 32 ಸಚಿವರ ಬದಲಾವಣೆ ಆಗಬೇಕು. ಆ ಮೂಲಕ ಬೇರೆಯವರಿಗೂ ಅವಕಾಶ ಸಿಗುವಂತಾಗಬೇಕು ಎಂದು ಆಹಾರ, ನಾಗರಿಕ ಪೂರೈಕೆ ಮತ್ತು ಗ್ರಾಹಕರ ವ್ಯವಹಾರ ಸಚಿವ ಕೆ.ಎಚ್‌. ಮುನಿಯಪ್ಪ ತಿಳಿಸಿದರು.

ಕೆಪಿಸಿಸಿ ಕಚೇರಿಯಲ್ಲಿ ಸೋಮ ವಾರ ಕಾಂಗ್ರೆಸ್‌ ಸಮಿತಿ ಸರ್ವಸದಸ್ಯರ ಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸಿಎಂ ಮತ್ತು ಡಿಸಿಎಂ ಆಯ್ಕೆ ಹೈಕಮಾಂಡ್‌ ತೀರ್ಮಾನವಾಗಿದ್ದು, ಅಲ್ಲಿ ಅಂತಿಮಗೊಳ್ಳುತ್ತದೆ. ಅದನ್ನು ಹೊರತುಪಡಿಸಿ, ಸರಕಾರಕ್ಕೆ ಎರಡೂವರೆ ವರ್ಷಗಳು ಪೂರೈಸಿದ ಬಳಿಕ ನಾನೂ ಸಹಿತ ಎಲ್ಲ 32 ಸಚಿವರ ಬದಲಾವಣೆ ಆಗಬೇಕು. ಇದರೊಂದಿಗೆ ಪಕ್ಷದ ಗೆಲುವಿಗೆ ದುಡಿದ ಉಳಿದವ ರಿಗೆ ಅವಕಾಶ ನೀಡಬೇಕು ಎಂದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮ್ಮದ್‌ ಅವರು ಕೂಡ ಮುನಿಯಪ್ಪ ಮಾತಿಗೆ ದನಿಗೂಡಿಸಿದರು.

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ಮಾತನಾಡಿ, ಮುಂದಿನ ದಿನಗಳಲ್ಲಿ ಕೆಪಿಸಿಸಿಯಲ್ಲೂ ಬದಲಾವಣೆ
ಮಾಡಬೇಕಾಗುತ್ತದೆ. ಕೆಲವು ಮಂತ್ರಿಗಳನ್ನು ಬದಲಾಯಿಸಬೇಕಾಗುತ್ತದೆ. ಪಕ್ಷಕ್ಕೆ ಕೊಡುಗೆ ನೀಡದವರನ್ನು ಬದ ಲಾಯಿಸಲೇಬೇಕಾಗುತ್ತದೆ. ಬ್ಲಾಕ್‌ ನಿಂದ ಜಿಲ್ಲಾ ಹಾಗೂ ಕೆಪಿಸಿಸಿ ಮಟ್ಟದ ವರೆಗೂ ಈ ಪ್ರಕ್ರಿಯೆ ನಡೆಯಲಿದೆ ಎಂಬ ಸುಳಿವು ನೀಡಿದರು.

ಪ್ರತಿ ಜಿಲ್ಲೆಯ ಶಾಸಕರಿಗೆ ನೀಡಿದಂತೆಯೇ ಪಕ್ಷದ ಜಿಲ್ಲಾ ಪದಾಧಿ ಕಾರಿಗಳಿಗೂ ಪ್ರತ್ಯೇಕ ಸಮಯ ನಿಗದಿಪಡಿಸಿ, ನಿಯಮಿತವಾಗಿ ಅಹವಾಲು ಸ್ವೀಕಾರ ಸಹಿತ ಸಮಾಲೋಚನೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಪಕ್ಷದ ವಿವಿಧ ಹಂತದ ಪದಾಧಿಕಾರಿಗಳಿಗೆ ಭರವಸೆ ನೀಡಿದರು.

ಮಾಜಿ ಸಿಎಂ ವೀರಪ್ಪ ಮೊಲಿ, ಸಚಿವರಾದ ದಿನೇಶ್‌ ಗುಂಡೂರಾವ್‌, ರಾಮಲಿಂಗಾ ರೆಡ್ಡಿ, ಸರಕಾರದ ದಿಲ್ಲಿ ವಿಶೇಷ ಪ್ರತಿನಿಧಿ ಟಿ.ಬಿ. ಜಯಚಂದ್ರ, ಮಾಜಿ ಸಚಿವ ಕೆ. ರೆಹಮಾನ್‌ ಖಾನ್‌ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

1-qweqwew

IPL ಭಾರಿ ಮಳೆಯಿಂದ ಪಂದ್ಯ ರದ್ದು; ಹೈದರಾಬಾದ್ ಪ್ಲೇ ಆಫ್ ಗೆ ಪ್ರವೇಶ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

India alliance: ದಕ್ಷಿಣ ಭಾರತದಲ್ಲಿ ಇಂಡಿಯಾ ಮೈತ್ರಿಕೂಟ ಕ್ಲೀನ್‌ ಸ್ವೀಪ್‌; ಡಿಕೆಶಿ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ

Politics: ರಘುಪತಿ ಭಟ್ಟರ ಜತೆ ಮುಖಂಡರು ಮಾತನಾಡುತ್ತಾರೆ; ಬಿ. ವೈ. ರಾಘವೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

H. D. Kumaraswamy: ಸಂಸದನಾಗಿದ್ದಾಗಲೇ ನನಗೆ ಸಿಗದ ಪ್ರಜ್ವಲ್‌ ಈಗ ಸಿಗುತ್ತಾರಾ?; ಎಚ್‌ಡಿಕೆ

22

Politics: ಗೃಹ ಸಚಿವರು ಕೂಡಲೇ ರಾಜೀನಾಮೆ ಕೊಡಲಿ: ಅಶ್ವತ್ಥನಾರಾಯಣ 

MUST WATCH

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

ಹೊಸ ಸೇರ್ಪಡೆ

Amit Shah

ತುಸು ಬಿಸಿ ಹೆಚ್ಚಾದರೆ ರಾಹುಲ್‌ ಬ್ಯಾಂಕಾಕ್‌ಗೆ ಓಟ: ಅಮಿತ್‌ ಶಾ

congress

Congress ತಮಿಳುನಾಡಿನಲ್ಲಿ ಸ್ವಂತ ಬಲದಿಂದ ಸರಕಾರ ರಚನೆ ಯಾವಾಗ?: ಕೆ.ಸೆಲ್ವ ಪೆರುಂತಗೈ

baby 2

Ballari: ತಿಪ್ಪೆಗುಂಡಿಯಲ್ಲಿ ಸಿಕ್ಕಿದ್ದ ಹೆಣ್ಣುಮಗುವನ್ನು ದತ್ತು ಪಡೆದ ವಿದೇಶಿ ದಂಪತಿ

1-wqewqewqe

MLC Election; ಕೊರಿಯರ್‌ ಕಚೇರಿಯಲ್ಲಿ ಅಪಾರ ಗಿಫ್ಟ್ ಬಾಕ್ಸ್‌!!

school

RTE; ಶಿಕ್ಷಣ ಹಕ್ಕು ಕಾಯ್ದೆ ಅರ್ಜಿ ಅವಧಿ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.