Rice ಪೂರೈಕೆ ವಿಷಯದಲ್ಲಿ ಕೇಂದ್ರ ಏನು ಮಾಡುತ್ತದೋ ನೋಡೋಣ: ಮುನಿಯಪ್ಪ


Team Udayavani, Jun 2, 2023, 6:35 AM IST

Rice ಪೂರೈಕೆ ವಿಷಯದಲ್ಲಿ ಕೇಂದ್ರ ಏನು ಮಾಡುತ್ತದೋ ನೋಡೋಣ: ಮುನಿಯಪ್ಪ

ಬೆಂಗಳೂರು: ದೇಶ ವಿಶಾಲವಾಗಿದೆ. ಅಕ್ಕಿ ಬೆಳೆಯುವ ರಾಜ್ಯಗಳೂ ಸಾಕಷ್ಟಿವೆ. ಕೇಂದ್ರ ಸರಕಾರ ಏನು ಮಾಡುತ್ತದೋ ನೋಡೋಣ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ.ಎಚ್‌.ಮುನಿಯಪ್ಪ ಹೇಳಿದ್ದಾರೆ.

ವಿಧಾನಸೌಧದಲ್ಲಿ ತಮ್ಮ ಕೊಠಡಿ ಪೂಜೆ ನಡೆಸಿದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಜನ ಆಶೀರ್ವಾದ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದೆ. ಪ್ರಣಾಳಿಕೆಯಲ್ಲಿ ನಾವು ಕೊಟ್ಟ ಭರವಸೆಗಳನ್ನು ಈಡೇರಿಸುತ್ತೇವೆ. 5 ಗ್ಯಾರಂಟಿಗಳ ಜಾರಿಯಲ್ಲಿ ಎರಡು ಮಾತಿಲ್ಲ ಎಂದರು.

ಅನ್ನ ಭಾಗ್ಯ ಯೋಜನೆ ಅನ್ವಯ 10 ಕೆ.ಜಿ. ಅಕ್ಕಿ ಕೊಡುವ ಯೋಜನೆ ಬಗ್ಗೆ ಶುಕ್ರವಾರದ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡುತ್ತೇವೆ. ಸಭೆಯಲ್ಲಿ ಮುಖ್ಯಮಂತ್ರಿ ಈ ಬಗ್ಗೆ ಸಚಿವರ ಜತೆಗೆ ಸುದೀರ್ಘ‌ ಚರ್ಚೆ ನಡೆಸಲಿದ್ದಾರೆ. ಆ ಬಳಿಕ ಪೂರ್ಣ ಮಾಹಿತಿ ಸಿಗಲಿದೆ ಎಂದರು.

ಹೆಚ್ಚುವರಿ ಅಕ್ಕಿ ನೀಡುವಂತೆ ಕೇಂದ್ರ ಸರಕಾರಕ್ಕೆ ಮನವಿ ಮಾಡಲಾಗುವುದು. ಏನಿದ್ದರೂ ದೇಶ ವಿಶಾಲವಾಗಿದೆ. ಕಾದು ನೋಡೋಣ ಎಂದರು.

ಟಾಪ್ ನ್ಯೂಸ್

Miya Community: ಮುಂದಿನ 10ವರ್ಷ BJP ಗೆ ಮಿಯಾ ಸಮುದಾಯದ ಮತಗಳ ಅಗತ್ಯವಿಲ್ಲ: ಹಿಮಂತ ಶರ್ಮಾ

Miya Community: ಮುಂದಿನ 10ವರ್ಷ BJPಗೆ ಮಿಯಾ ಸಮುದಾಯದ ಮತಗಳ ಅಗತ್ಯವಿಲ್ಲ: ಅಸ್ಸಾಂ ಸಿಎಂ

4-vitla

Vitla: ಆರ್ಟ್ ಗ್ಯಾಲರಿ ಮಾಲಕ, ಎಲ್.ಐ.ಸಿ. ಏಜೆಂಟ್ ನಾರಾಯಣ ಕುಲಾಲ್ ಆತ್ಮಹತ್ಯೆ

Gandhi Jayanti: ಮಹಾತ್ಮ ಗಾಂಧಿಯವರ ಪ್ರಭಾವ ಜಾಗತಿಕವಾಗಿದೆ: ಪ್ರಧಾನಿ ಮೋದಿ

Gandhi Jayanti: ಮಹಾತ್ಮ ಗಾಂಧಿಯವರ ಪ್ರಭಾವ ಜಾಗತಿಕವಾಗಿದೆ: ಪ್ರಧಾನಿ ಮೋದಿ

3-gandhiji

Gandhi Jayanthi: ಪತ್ರಿಕೋದ್ಯಮದ ಇತಿಹಾಸದ ಪುಟಗಳಲ್ಲಿ ಗಾಂಧೀಜಿ

2-shivamogga

Section 144: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ

1-Mondy

Daily Horoscope: ವಿಶ್ರಾಂತಿ ಎಂಬ ಶಬ್ದಕ್ಕೂ ನಿಮಗೂ ದೂರ

Government ಉಡುಪಿ ಜಿಲ್ಲೆಯಲ್ಲಿ ಚಪ್ಪಲಿ ಖರೀದಿಗೆ ಆದ್ಯತೆ

Government ಉಡುಪಿ ಜಿಲ್ಲೆಯಲ್ಲಿ ಚಪ್ಪಲಿ ಖರೀದಿಗೆ ಆದ್ಯತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

jds

ದೇವೇಗೌಡ, ಕುಮಾರಸ್ವಾಮಿ ತೀರ್ಮಾನಕ್ಕೆ ನಾವೆಲ್ಲರೂ ಬದ್ಧ- JDS ಶಾಸಕರು, ಮುಖಂಡರ ವಾಗ್ಧಾನ 

siddaramayya IMP

Politics: ನಮ್ಮದು ಜಾತ್ಯತೀತ ಸರಕಾರ: ಸಿದ್ದರಾಮಯ್ಯ

SHADAKSHARI

Karnataka: ನ.16ರೊಳಗೆ 7ನೇ ವೇತನ ಆಯೋಗ ವರದಿ ಸಲ್ಲಿಕೆ: ಷಡಕ್ಷರಿ

treking

Kumara Parvata: ಅ.3 ರಿಂದ ಕುಮಾರಪರ್ವತ ಚಾರಣಕ್ಕೆ ನಿರ್ಬಂಧ

pramod madhwaraj

Muslim League ಕೋಮುವಾದಿಪಕ್ಷವಲ್ಲವೇ?: ಮಧ್ವರಾಜ್‌

MUST WATCH

udayavani youtube

ಉಡುಪಿಯ ಕೃಷ್ಣಮಠದ ರಾಜಾಂಗಣದಲ್ಲೊಂದು ಹೋಟೆಲ್ ಬಿಸಿ ಬಿಸಿ ಇಡ್ಲಿ ಚಟ್ನಿಗೆ ಬಾರಿ ಫೇಮಸ್

udayavani youtube

ಸಾಗರದಾಳದಲ್ಲಿ ಕಣ್ಮರೆಯಾಗಿದ್ದ 8 ನೇ ಖಂಡ ಪತ್ತೆ

udayavani youtube

ಕುದುಕುಳ್ಳಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನ

udayavani youtube

ಕ್ಷಮೆ ಕೇಳಿದ ಶಿವಣ್ಣ

udayavani youtube

ಅಕ್ವಾಟಿಕ್ಸ್ ಗ್ಯಾಲರಿ ನೋಡಿ ಕಣ್ತುಂಬಿಕೊಂಡ ಪ್ರಧಾನಿ ಮೋದಿ

ಹೊಸ ಸೇರ್ಪಡೆ

Miya Community: ಮುಂದಿನ 10ವರ್ಷ BJP ಗೆ ಮಿಯಾ ಸಮುದಾಯದ ಮತಗಳ ಅಗತ್ಯವಿಲ್ಲ: ಹಿಮಂತ ಶರ್ಮಾ

Miya Community: ಮುಂದಿನ 10ವರ್ಷ BJPಗೆ ಮಿಯಾ ಸಮುದಾಯದ ಮತಗಳ ಅಗತ್ಯವಿಲ್ಲ: ಅಸ್ಸಾಂ ಸಿಎಂ

4-vitla

Vitla: ಆರ್ಟ್ ಗ್ಯಾಲರಿ ಮಾಲಕ, ಎಲ್.ಐ.ಸಿ. ಏಜೆಂಟ್ ನಾರಾಯಣ ಕುಲಾಲ್ ಆತ್ಮಹತ್ಯೆ

Gandhi Jayanti: ಮಹಾತ್ಮ ಗಾಂಧಿಯವರ ಪ್ರಭಾವ ಜಾಗತಿಕವಾಗಿದೆ: ಪ್ರಧಾನಿ ಮೋದಿ

Gandhi Jayanti: ಮಹಾತ್ಮ ಗಾಂಧಿಯವರ ಪ್ರಭಾವ ಜಾಗತಿಕವಾಗಿದೆ: ಪ್ರಧಾನಿ ಮೋದಿ

3-gandhiji

Gandhi Jayanthi: ಪತ್ರಿಕೋದ್ಯಮದ ಇತಿಹಾಸದ ಪುಟಗಳಲ್ಲಿ ಗಾಂಧೀಜಿ

2-shivamogga

Section 144: ಶಿವಮೊಗ್ಗ ನಗರ ವ್ಯಾಪ್ತಿಯಲ್ಲಿ ಸೆಕ್ಷನ್ 144 ಜಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.