ಮಾತೃ ಇಲಾಖೆಗೆ ಸಿಬ್ಬಂದಿ ವಾಪಸ್‌ ಕರೆಸಲು ಸಹಕಾರಿ ಸಚಿವರ ಪತ್ರ


Team Udayavani, May 25, 2020, 11:13 AM IST

ಮಾತೃ ಇಲಾಖೆಗೆ ಸಿಬ್ಬಂದಿ ವಾಪಸ್‌ ಕರೆಸಲು ಸಹಕಾರಿ ಸಚಿವರ ಪತ್ರ

ಬೆಂಗಳೂರು: ಸಹಕಾರ ಇಲಾಖೆಗೆ ನೇಮಕಗೊಂಡು ಬೇರೆ ಇಲಾಖೆಗಳಲ್ಲಿ ನಿಯೋಜನೆ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಮಾತೃ
ಇಲಾಖೆಗೆ ವಾಪಸ್‌ ಕರೆಸುವಂತೆ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸಹಕಾರಿ ಸಚಿವ ಎಸ್‌. ಟಿ.ಸೋಮಶೇಖರ್‌ ಪತ್ರ ಬರೆದಿದ್ದಾರೆ. ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ವ್ಯಕ್ತವಾದ ಅಭಿಪ್ರಾಯದ ಹಿನ್ನೆಲೆಯಲ್ಲಿ “ಬೇರೆ ಇಲಾಖೆಗಳಲ್ಲಿ ನಿಯೋಜನೆ ಮೇಲೆ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಸಿಬ್ಬಂದಿಯನ್ನು ಮರಳಿ ಮಾತೃ ಸಂಸ್ಥೆಗೆ’ ಎಂಬ ನಿಟ್ಟಿನಲ್ಲಿ ಕ್ರಮಕ್ಕೆ ಮುಂದಾಗಿದ್ದಾರೆ.

ಸಹಕಾರ ಇಲಾಖೆಯಲ್ಲಿ ಸಾಕಷ್ಟು ಕೆಲಸ ಬಾಕಿ ಉಳಿಯುತ್ತಿದ್ದು, ಬ್ಯಾಂಕ್‌ಗಳಲ್ಲಿ ಸಾಲ ವಸೂಲಾತಿಯ ಸಮಸ್ಯೆಯಾಗುತ್ತಿದೆ. ಜತೆಗೆ ಸಮಯಕ್ಕೆ ಸರಿಯಾಗಿ ಕೆಲಸವನ್ನು ಪೂರ್ತಿಗೊಳಿಸಲು ಆಗುತ್ತಿಲ್ಲ. ಹೀಗಾಗಿ ಹಾಕಿಕೊಂಡ ಗುರಿ ಮುಟ್ಟಲೂ ಸಮಸ್ಯೆಯಾಗುತ್ತಿರುವುದರಿಂದ ಬೇರೆ ಇಲಾಖೆಗಳಿಗೆ ನಿಯೋಜನೆ ಮೇಲೆ ತೆರಳಿದವರ ಪಟ್ಟಿ ಸಿದ್ಧಪಡಿಸಿ ಸಲ್ಲಿಸುವಂತೆ ಇಲಾಖೆ ಹಿರಿಯ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿರುವ ಸಚಿವ ಸೋಮಶೇಖರ್‌, ಸಹಕಾರ ಇಲಾಖೆಯ ಉನ್ನತಾಧಿಕಾರಿಗಳ ಸಭೆಯಲ್ಲಿ ಸಿಬ್ಬಂದಿ ನಿಯೋಜನೆ ಮೇಲೆ ಬೇರೆ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಬಗ್ಗೆ ಗಮನಕ್ಕೆ ಬಂದಿರುವುದರಿಂದ ಅವರನ್ನೆಲ್ಲ ವಾಪಸ್‌ ಕರೆಸಿಕೊಳ್ಳಲು ಪತ್ರ ಬರೆದಿದ್ದೇನೆ. ಇದಕ್ಕೆ ಮುಖ್ಯಮಂತ್ರಿಗಳು ಸಹಮತ ವ್ಯಕ್ತಪಡಿಸಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕ್ರಮಗಳನ್ನು ತೆಗೆದುಕೊಂಡು ಇಲಾಖೆಯನ್ನು ಮತ್ತಷ್ಟು ಬಲ ಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸುವುದಾಗಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

1–dsdasd

Hyper-s*xualised; ಒಲಿಂಪಿಕ್ಸ್ ಆಯೋಜಕರ ವಿರುದ್ಧ ಕಂಗನಾ ಆಕ್ರೋಶ: ಧರ್ಮನಿಂದೆ!

1-wqeq

NITI Aayog ಸಭೆಯಲ್ಲಿ ಯಾರು ಭಾಗವಹಿಸಲಿಲ್ಲವೋ ಅವರಿಗೇ ನಷ್ಟ: ಬಿ.ವಿ.ಆರ್.ಸುಬ್ರಹ್ಮಣ್ಯಂ

Drone Pratap: ಬಡ ಅಜ್ಜಿಗೆ ಕಣ್ಣಿನ ಆಪರೇಷನ್‌ ಮಾಡಿಸಿ, ನುಡಿದಂತೆ ನಡೆದ ಪ್ರತಾಪ್

Drone Pratap: ಬಡ ಅಜ್ಜಿಗೆ ಕಣ್ಣಿನ ಆಪರೇಷನ್‌ ಮಾಡಿಸಿ, ನುಡಿದಂತೆ ನಡೆದ ಪ್ರತಾಪ್

Rabakavi

Bagalakote: ಕೃಷ್ಣಾನದಿಯಲ್ಲಿ ಹರಿವು ಹೆಚ್ಚಳ; ಅಸ್ಕಿ ಗ್ರಾಮಸ್ಥರಲ್ಲಿ ಆತಂಕ

1-reee

Paris Olympics; ಫೈನಲ್‌ ಪ್ರವೇಶಿಸಿದ ಮನು ಭಾಕರ್: ಭಾರತಕ್ಕೆ ಪದಕದ ನಿರೀಕ್ಷೆ

4

ಐ ಬೋರ್ಡ್ ಡ್ರೋಣ್ ಹುಡುಕಾಟದ ವರದಿ; ಟ್ರಕ್ ನದಿಯಲ್ಲಿ ಇರುವುದು ಖಚಿತ; ಜಿಲ್ಲಾಧಿಕಾರಿ

ಅತ್ಯಾಚಾರ,ಡ್ರಗ್ಸ್‌, ಡಾನ್‌ ಜತೆ ಸಂಬಂಧ..ವಿವಾದದಿಂದ ಬಣ್ಣದ ಲೋಕದಿಂದ ಜಾರಿದ ಸೆಲೆಬ್ರಿಟಿಗಳು

ಅತ್ಯಾಚಾರ,ಡ್ರಗ್ಸ್‌, ಡಾನ್‌ ಜತೆ ಸಂಬಂಧ..ವಿವಾದದಿಂದ ಬಣ್ಣದ ಲೋಕದಿಂದ ಜಾರಿದ ಸೆಲೆಬ್ರಿಟಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dc-a

Vijayapura: ಕೃಷ್ಣೆ-ಭೀಮೆ ಪ್ರವಾಹ ಭೀತಿ: ತೆಪ್ಪದಲ್ಲಿ ತೆರಳಿ ಪರಿಸ್ಥಿತಿ ಅವಲೋಕಿಸಿದ ಡಿಸಿ

4

ಐ ಬೋರ್ಡ್ ಡ್ರೋಣ್ ಹುಡುಕಾಟದ ವರದಿ; ಟ್ರಕ್ ನದಿಯಲ್ಲಿ ಇರುವುದು ಖಚಿತ; ಜಿಲ್ಲಾಧಿಕಾರಿ

Thirthahalli: ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಆರಗ ಜ್ಞಾನೆಂದ್ರ

Thirthahalli: ಅರಣ್ಯ ಇಲಾಖೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಶಾಸಕ ಆರಗ ಜ್ಞಾನೆಂದ್ರ

Hostelನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನಾಪತ್ತೆ.. ನದಿ ದಂಡೆಯಲ್ಲಿ ಬ್ಯಾಗ್, ಮೊಬೈಲ್ ಪತ್ತೆ

Hostelನಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ ನಾಪತ್ತೆ.. ನದಿ ದಂಡೆಯಲ್ಲಿ ಬ್ಯಾಗ್, ಮೊಬೈಲ್ ಪತ್ತೆ

gajanur3

ತುಂಗಾ ಭದ್ರಾ ನದಿಯಲ್ಲಿ ನೀರಿನ ಹರಿವು ಹೆಚ್ಚಳ… ಮತ್ತೆ ಜಲಾವೃತಗೊಂಡ ಪತ್ತೆಪೂರ್ ರಸ್ತೆ

MUST WATCH

udayavani youtube

ನಾಪತ್ತೆಯಾದವರ ಪತ್ತೆ ಕಾರ್ಯಕ್ಕೆ ಈಶ್ವರ್ ಮಲ್ಪೆ ತಂಡ ಶಿರೂರಿಗೆ

udayavani youtube

ದೇಶವನ್ನೇ ಬೆಚ್ಚಿ ಬೀಳಿಸಿದ ಕರ್ನಾಟಕದ ವಿಕೃತ ಕಾಮಿ

udayavani youtube

ಪೆರಂಪಳ್ಳಿ: ಮನೆಯ ಕಾಂಪೌಂಡ್ ಒಳಗೆ ಕಾಣಿಸಿಕೊಂಡ ಚಿರತೆ| ಭಯಭೀತರಾದ ಜನ

udayavani youtube

ಸಂಕೇಶ್ವರ : ಉಕ್ಕಿ ಹರಿದ ಹಿರಣ್ಯಕೇಶಿ ನದಿ; ನೀರಿನಲ್ಲೇ ನಿಂತು ಶಂಕರಲಿಂಗ ದೇವರಿಗೆ ಆರತಿ

udayavani youtube

ಪಿಜಿಗೆ ನುಗ್ಗಿ ಯುವತಿಯ ಕತ್ತು ಕೊಯ್ದು ಕೊಲೆಗೈದ

ಹೊಸ ಸೇರ್ಪಡೆ

suicide

Mysuru ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಮೃತಪಟ್ಟ 27 ರ ಯುವಕ!

1–dsdasd

Hyper-s*xualised; ಒಲಿಂಪಿಕ್ಸ್ ಆಯೋಜಕರ ವಿರುದ್ಧ ಕಂಗನಾ ಆಕ್ರೋಶ: ಧರ್ಮನಿಂದೆ!

Puttur: ವಿದೇಶದಲ್ಲಿ ಆತ್ಮಹತ್ಯೆ; ಪುತ್ತೂರಿಗೆ ಮೃತದೇಹ

Puttur: ವಿದೇಶದಲ್ಲಿ ಆತ್ಮಹತ್ಯೆ; ಪುತ್ತೂರಿಗೆ ಮೃತದೇಹ

Uppinangady: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ದನದ ರಕ್ಷಣೆ

Uppinangady: ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ದನದ ರಕ್ಷಣೆ

Honeytrap: ಯುವಕನ ಹಣ, ಚಿನ್ನ ಎಗರಿಸಿದ ಪ್ರಕರಣ; ಮಹಿಳೆಯ ಸೆರೆ

Honeytrap: ಯುವಕನ ಹಣ, ಚಿನ್ನ ಎಗರಿಸಿದ ಪ್ರಕರಣ; ಮಹಿಳೆಯ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.