ಗೆಜೆಟ್ ಅಧಿಸೂಚನೆಗೆ 25ರಿಂದ ಪತ್ರ ಚಳವಳಿ
Team Udayavani, Sep 24, 2019, 3:00 AM IST
ಹುಬ್ಬಳ್ಳಿ: ಮಹದಾಯಿ ವಿಚಾರದಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಿ, ನ್ಯಾಯಾಧಿಕರಣದ ತೀರ್ಪು ಪ್ರಕಾರ ರಾಜ್ಯಕ್ಕೆ ಕುಡಿವ ನೀರು ಬಳಕೆ ಮಾಡಲು ಗೆಜೆಟ್ ನೋಟಿಫಿ ಕೇಶನ್ ಹೊರಡಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಬೇಕೆಂದು ಆಗ್ರಹಿಸಿ ಸೆ.25ರಿಂದ ಅ.16ರ ವರೆಗೆ ರೈತ ಸೇನಾ ಕರ್ನಾಟಕ ವತಿಯಿಂದ ಪತ್ರ ಚಳವಳಿ ಹಮ್ಮಿಕೊಳ್ಳಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸೇನಾ ಕರ್ನಾಟಕ ರಾಜ್ಯಾಧ್ಯಕ್ಷ ವೀರೇಶ ಸೊಬರದಮಠ ಸ್ವಾಮೀಜಿ, ಮಹದಾಯಿ ನೀರನ್ನು ನ್ಯಾಯಾಧಿಕರಣದ ತೀರ್ಪಿನಂತೆ ನಮಗೆ ಕೊಡುವಂತೆ ಆಗ್ರಹಿಸಿ 25ರಂದು ಬೆಳಗ್ಗೆ 11 ಗಂಟೆಗೆ ಮೂರುಸಾವಿರ ಮಠ ಆವರಣ ದಲ್ಲಿ ರಾಜ್ಯಪಾಲರಿಗೆ ಪತ್ರ ಚಳವಳಿ ಹಮ್ಮಿಕೊ ಳ್ಳಲಾಗಿದೆ. ಅಂದಾಜು 1 ಲಕ್ಷ ಪತ್ರಗಳನ್ನು ರಾಜ್ಯಪಾಲರಿಗೆ ಕಳುಹಿ ಸುವ ಗುರಿಯಿದೆ. ಅ.17ರಂದು ರಾಜ್ಯ ಪಾಲ ರನ್ನು ಭೇಟಿ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು
ಸಂಸದ ಡಿ.ಕೆ.ಸುರೇಶ್ ಆಸ್ತಿ ಮೌಲ್ಯ 593 ಕೋಟಿ ರೂ.!
IPL; ಇಂದು ಚಿನ್ನಸ್ವಾಮಿಯಲ್ಲಿ ಆರ್ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?
Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್
Subramanya: ಮಗು ಮಲಗಿದೆ ಜೋರಾಗಿ ಮಾತನಾಡಬೇಡಿ ಎಂದಿದಕ್ಕೆ ಕತ್ತಿಯಿಂದ ಹಲ್ಲೆ