ಇಂಥವರನ್ನು ಮಟ್ಟ ಹಾಕಿ: ಸಿ.ಟಿ.ರವಿ
Team Udayavani, Feb 17, 2020, 3:02 AM IST
ಶಿವಮೊಗ್ಗ: ಹುಬ್ಬಳ್ಳಿಯಲ್ಲಿ ಪಾಕ್ ಪರ ಘೋಷಣೆ ಕೂಗಿದವರನ್ನು ಮಟ್ಟ ಹಾಕಬೇಕು. ಬೇರಿನಲ್ಲೇ ಇಂಥವರನ್ನು ಚಿವುಟಬೇಕು ಎಂದು ಸಚಿವ ಸಿ.ಟಿ.ರವಿ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ್ರೋಹಿಗಳಿಗೆ ತಕ್ಕ ಶಾಸ್ತಿಯಾಗಲೇಬೇಕು. ಇಂತಹ ಮನೋಭಾವ ಬೆಳೆದಿದ್ದಾದರೂ ಎಲ್ಲಿಂದ ಎಂದು ಸಮಾಜ ಚಿಂತನೆ ಮಾಡಬೇಕಾದ ಅವಶ್ಯಕತೆ ಇದೆ.
ಯಾರೋ ಇಬ್ಬರು ದೇಶದ್ರೋಹಿಗಳು ಘೋಷಣೆ ಕೂಗಿದ್ದಾರೆ ಎಂದು ಸುಮ್ಮನಿದ್ದರೆ ಅಪಾಯ ತಪ್ಪಿದ್ದಲ್ಲ. ತಾಲಿಬಾನ್ ಸಂಸ್ಕೃತಿ ಹುಟ್ಟುವುದೇ ಇಂತಹ ಜನರಿಂದ. ಇದಕ್ಕೆ ಕಾರಣರಾದವರು, ಇದರ ಹಿಂದಿರುವ ಶಕ್ತಿಯನ್ನು ಗುರುತಿಸಿ ಕ್ರಮ ಕೈಗೊಳ್ಳಬೇಕಾದದ್ದು ತೀರಾ ಅವಶ್ಯ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ
CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು