ಬಳ್ಳಾರಿಯಿಂದ ಬಂದು ‘ಹಾಯ್ ಬೆಂಗಳೂರು’ ಎಂದಾತ;ಕಪ್ಪು ಸುಂದರಿಯ ರೂವಾರಿ ಅಕ್ಷರ ಲೋಕದ ಮಾಂತ್ರಿಕ

ರವಿ ಪಥ: ಬಿಸಿಲು ನಾಡಿನಿಂದ ಬಂದು ಅಕ್ಷರ ಲೋಕ ಲೋಕ ಕಟ್ಟಿದ ಬೆಳೆಗೆರೆ

Team Udayavani, Nov 13, 2020, 8:47 AM IST

ಬಳ್ಳಾರಿಯಿಂದ ಬಂದು ಹಾಯ್ ಬೆಂಗಳೂರು ಎಂದ ರವಿ;

ಮಣಿಪಾಲ: ‘ರವಿ ಬೆಳಗೆರೆ’ ಈ ಒಂದು ಹೆಸರು ಅದೆಷ್ಟೋ ಯುವ ಮನಸ್ಸುಗಳನ್ನು ಕನ್ನಡ ಸಾಹಿತ್ಯದತ್ತ ಮತ್ತೆ ಮುಖಮಾಡುವಂತೆ ಮಾಡಿತ್ತು. ವರದಿಗಾರನಾಗಿ, ಸಂಪಾದಕನಾಗಿ, ಕಾದಂಬರಿಕಾರನಾಗಿ ಕನ್ನಡ ಸಾಹಿತ್ಯ ಲೋಕದಲ್ಲಿ ‘ಸ್ಟಾರ್ ಬರಹಗಾರ’ ನಾಗಿ ಪ್ರಸಿದ್ದರಾದವರು.

62 ವರ್ಷ ಪ್ರಾಯದ ರವಿ ಬೆಳಗೆರೆ ಅವರು ನ.12ರ ಮಧ್ಯರಾತ್ರಿ ತಮ್ಮ ಬೆಂಗಳೂರಿನ ಪದ್ಮನಾಭ ನಗರದ ಕಚೇರಿಯಲ್ಲಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ರವಿ ಬೆಳಗಿ ಬಂದ ಹಾದಿ

ರವಿ ಬೆಳಗೆರೆ ಅವರು ಜನಿಸಿದ್ದು 1958ರ ಮಾರ್ಚ್ 15ರಂದು. ಬಳ್ಳಾರಿಯಲ್ಲಿ ಜನಿಸಿದ ಅವರು ಇತಿಹಾಸ ಮತ್ತು ಪ್ರಾಚ್ಯಶಾಸ್ತ್ರದ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದವರು. ವೃತ್ತಿ ಆರಂಭಿಸಿದ್ದು ಪ್ರಾಧ್ಯಾಪಕರಾಗಿ.

ಇದನ್ನೂ ಓದಿ:‘ಬೆಳಗಿ’ ಮುಳುಗಿದ ‘ರವಿ’: ಹಿರಿಯ ಪತ್ರಕರ್ತ, ಅಕ್ಷರ ಮಾಂತ್ರಿಕ ರವಿ ಬೆಳಗೆರೆ ಇನ್ನಿಲ್ಲ!

ಪತ್ರಿಕೋದ್ಯಮದ ಒಲವು ಹೊಂದಿದ್ದ ರವಿ ಬೆಳಗೆರೆ ಅವರು ಬೆಂಗಳೂರಿಗೆ ಬಂದು ಪತ್ರಿಕಾ ವೃತ್ತಿ ಆರಂಭಿಸಿದ್ದು ಅಭಿಮಾನ ಪತ್ರಿಕೆಯಲ್ಲಿ. ನಂತರ 1995ರ ಸಪ್ಟೆಂಬರ್ ನಲ್ಲಿ ‘ಹಾಯ್ ಬೆಂಗಳೂರು’ ವಾರಪತ್ರಿಕೆಯನ್ನು ಆರಂಭಿಸಿದ್ದರು. ಈ ಪತ್ರಿಕೆ ಕನ್ನಡ ಪತ್ರಿಕೋದ್ಯಮದಲ್ಲಿ ಹೊಸ ಅಲೆಯನ್ನು ಸೃಷ್ಟಿಸಿತು. ನಂತರ ‘ಓ ಮನಸೇ’ ಪಾಕ್ಷಿಕವನ್ನೂ ಆರಂಭಿಸಿದರು.

ರವಿ ಬೆಳಗೆರೆ

‘ಖಾಸ್ ಬಾತ್’, ‘ಬಾಟಮ್ ಐಟಮ್’ ಅಂಕಣಗಳು ರವಿ ಬೆಳಗೆರೆ ಅವರಿಗೆ ದೊಡ್ಡ ಹೆಸರು ತಂದು ಕೊಟ್ಟಿತ್ತು. ತನಿಖಾ ವರದಿ, ಅಪರಾಧ ವರದಿಗಳಲ್ಲಿ ತನ್ನದೇ ಆದ ಛಾಪು ಮೂಡಿಸಿದ್ದ ರವಿ ಬೆಳಗೆರೆ ಅವರು ಯುದ್ಧ ಭೂಮಿಗೆ ಸ್ವತಃ ತೆರಳಿ ಸುದ್ದಿ ಮಾಡಿದವರು. ಅಮೆರಿಕ- ತಾಲಿಬಾನ್ ಯುದ್ಧದ ವೇಳೆ ಸ್ವತಃ ಅಫ್ಘಾನಿಸ್ಥಾನಕ್ಕೆ ತೆರಳಿ ವರದಿ ಮಾಡಿದ್ದರು. ಪುಲ್ವಾಮಾ ದಾಳಿಯ ವೇಳೆ ತಕ್ಷಣ ಆ ನೆಲಕ್ಕೆ ತೆರಳಿ ಗ್ರೌಂಡ್ ರಿಪೋರ್ಟ್ ಮಾಡಿದವರು.

ಕ್ರೈಂ ಡೈರಿ: ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ಕ್ರೈಂ ಡೈರಿ ಎಂಬ ಅಪರಾಧ ಜಗತ್ತಿನ ಕಾರ್ಯಕ್ರಮ ರವಿ ಬೆಳಗೆರೆ ಅವರ ಪ್ರಸಿದ್ಧಿಯನ್ನು ಮತ್ತೊಂದು ಎತ್ತರಕ್ಕೆ ಕೊಂಡೊಯ್ದಿತ್ತು. ರವಿ ಬೆಳಗೆರೆ ಅವರ ‘ವಿಶಿಷ್ಟ ಸ್ವರ’ ಟ್ರೆಂಡ್ ಹುಟ್ಟಿಸಿತ್ತು.

ರವಿ ಬೆಳಗೆರೆ

ಕಾದಂಬರಿಗಳು: ರವಿ ಬೆಳಗೆರೆ ಅವರು ಪತ್ರಿಕೆಯೊಂದಿಗೆ ಬಹಳಷ್ಟು ಕಾದಂಬರಿಗಳನ್ನು ಬರೆದಿದ್ದಾರೆ. ಹಲವಷ್ಟು ಕಾದಂಬರಿಗಳನ್ನು ಅನುವಾದ ಮಾಡಿದವರು. ಗೋಲಿಬಾರ್, ಅರ್ತಿ, ಮಾಂಡೋವಿ, ಮಾಟಗಾತಿ, ಒಮರ್ಟಾ,  ಸರ್ಪ ಸಂಬಂಧ, ಹೇಳಿ ಹೋಗು ಕಾರಣ,  ನೀ ಹಿಂಗ ನೋಡಬ್ಯಾಡ ನನ್ನ, ಗಾಡ್‌ಫಾದರ್, ಕಾಮರಾಜ ಮಾರ್ಗ,  ಹಿಮಾಗ್ನಿ ಮುಂತಾದ ಕಾದಂಬರಿಗಳು, ವಿವಾಹ, ನಕ್ಷತ್ರ ಜಾರಿದಾಗ, ಹಿಮಾಲಯನ್ ಬ್ಲಂಡರ್, ಕಂಪನಿ ಆಫ್ ವಿಮೆನ್,  ಟೈಂಪಾಸ್, ರಾಜ ರಹಸ್ಯ, ಹಂತಕಿ ಐ ಲವ್ ಯೂ, ದಂಗೆಯ ದಿನಗಳು ಮುಂತಾದ ಅನುವಾದಿತ ಪುಸ್ತಕಗಳನ್ನು ಬರೆದಿದ್ದಾರೆ.

ಪ್ರಶಸ್ತಿ: ರವಿ ಬೆಳೆಗೆರೆ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಮಾಧ್ಯಮ ಅಕಾಡೆಮಿ ಜೀವಮಾನದ ಸಾಧನೆ ಪ್ರಶಸ್ತಿ, ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪುರಸ್ಕಾರಗಳು ಸಂದಿವೆ.

ಪ್ರಾರ್ಥನಾ ಶಾಲೆ: ರವಿ ಬೆಳಗೆರೆ ಅವರು ವಿಶೇಷ ಶಾಲೆಯನ್ನು ನಿರ್ಮಿಸಿದ್ದರು. ಪ್ರಾರ್ಥನಾ ಎಂದು ಹೆಸರಿಟ್ಟು ನಡೆಸುತ್ತಿದ್ದರು.

ಟಾಪ್ ನ್ಯೂಸ್

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.