Election Update: ಪ್ರಧಾನ್ ಭೇಟಿ ಮಾಡಿದ ಲಿಂಬಾವಳಿ
Team Udayavani, Apr 17, 2023, 5:38 AM IST
ಬೆಂಗಳೂರು: ಟಿಕೆಟ್ ಕೈ ತಪ್ಪುವ ಭೀತಿ ಎದುರಿಸುತ್ತಿರುವ ಮಾಜಿ ಸಚಿವ ಅರವಿಂದ ಲಿಂಬಾವಳಿ ಅವರು ರಾಜ್ಯ ಚುನಾವಣ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿ ಮಾಡಿ ಕೊನೆಯ ಕ್ಷಣದ ಪ್ರಯತ್ನ ನಡೆಸಿದ್ದಾರೆ. ಸೋಮವಾರ ಬಿಜೆಪಿ ಕೊನೆಯ ಪಟ್ಟಿ ಬಿಡುಗಡೆಯಾಗಲಿದ್ದು, ಬಹುತೇಕ ಲಿಂಬಾವಳಿಯವರಿಗೆ ಟಿಕೆಟ್ ಇಲ್ಲ ಎಂದೇ ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ದಿಲ್ಲಿಗೂ ತೆರಳಿ ವರಿಷ್ಠರ ಭೇಟಿಗೆ ಯತ್ನಿಸಿದ್ದ ಅವರಿಗೆ ಯಶಸ್ಸು ಸಿಕ್ಕಿಲ್ಲ. ಹೀಗಾಗಿ ಕೊನೆಯ ಪ್ರಯತ್ನವಾಗಿ ಧರ್ಮೇಂದ್ರ ಪ್ರಧಾನ್ ಜತೆ ಚರ್ಚೆ ನಡೆಸಿದ್ದಾರೆಂದು ತಿಳಿದು ಬಂದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ
Heart Diseases: ಮಹಿಳೆಯರಲ್ಲಿ ಹೃದ್ರೋಗಗಳು: ಇದು ವಿಭಿನ್ನ!