ಲಿಂಗಾಯಿತ ಪ್ರತ್ಯೇಕ ಧರ್ಮ ಆಗಲೇಬೇಕು: ಬಸವರಾಜ್ ಹೊರಟ್ಟಿ
Team Udayavani, Jul 23, 2017, 1:14 PM IST
ಹುಬ್ಬಳ್ಳಿ : ಲಿಂಗಾಯಿತ ಪ್ರತ್ಯೇಕ ಧರ್ಮ ಆಗಬೇಕು ಎಂಬ ಕೂಗಿಗೆ ಜೆಡಿಎಸ್ ಪ್ರಭಾವಿ ನಾಯಕ, ವಿಧಾನಪರಿಷತ್ ಸದಸ್ಯ ಬಸವರಾಜ್ ಹೊರಟ್ಟಿ ಧ್ವನಿಗೂಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹೊರಟ್ಟಿ ‘ಲಿಂಗಾಯಿತ ಪ್ರತ್ಯೇಕ ಧರ್ಮ ಆಗಲೇಬೇಕು. ಇದರಲ್ಲಿ ಯಾವುದೇ ಗೊಂದಲವಿಲ್ಲ. ಪ್ರತ್ಯೇಕ ಧರ್ಮವಾದರೆ ಕೆಳಸ್ಥರದ ಜನರಿಗೆ ಅನುಕೂಲವಾಗುತ್ತದೆ. ಇದಕ್ಕಾಗಿ ಲಿಂಗಾಯಿತ ಸ್ವಾಮೀಜಿಗಳು, ರಾಜಕೀಯ ಮುಖಂಡರುಗಳು ಪಕ್ಷಭೇದ ಮರೆತು ಒಂದಾಗಬೇಕು’ ಎಂದರು.
‘ಲಿಂಗಾಯಿತ ಪ್ರತ್ಯೇಕ ಧರ್ಮವಲ್ಲ ಅದು ಹಿಂದೂ ಧರ್ಮದಲ್ಲೇ ಇರಬೇಕು’ ಎಂದ ಲೇಖಕ ಡಾ.ಚಿದಾನಂದ ಮೂರ್ತಿ ಹೇಳಿಕೆಯನ್ನು ಹೊರಟ್ಟಿ ಖಂಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ