ಲಿಂಗಾಯತ ಪ್ರತ್ಯೇಕ ಧರ್ಮ ಯಾವುದೇ ತ್ಯಾಗಕ್ಕೂ ಸಿದ್ಧ


Team Udayavani, Aug 3, 2017, 8:15 AM IST

patil.jpg

ಬೆಂಗಳೂರು: “ಲಿಂಗಾಯತ ಬಸವ ಧರ್ಮ ವಿಚಾರ ಕಾಂಗ್ರೆಸ್‌ ಅಥವಾ ಬಿಜೆಪಿ ಪ್ರಶ್ನೆಯಲ್ಲ. ಇದು ಬಸವಾದಿ
ಶರಣರಿಗೆ ಗೌರವ ನೀಡುವ ಪ್ರಶ್ನೆ. ಈ ವಿಷಯದಲ್ಲಿ ನಾನು ಎಲ್ಲ ರೀತಿಯ ತ್ಯಾಗಕ್ಕೂ ಸಿದಟಛಿ, ಯಾವುದೇ ಪರಿಣಾಮ
ಎದುರಿಸಲು ಸಿದಟಛಿ’ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು,”ನಾವು ಪ್ರತ್ಯೇಕ ಧರ್ಮ ಸ್ಥಾಪನೆ ಮಾಡುತ್ತಿಲ್ಲ. 800
ವರ್ಷಗಳ ಹಿಂದಿಯೇ ಅಸ್ತಿತ್ವಕ್ಕೆ ಬಂದಿರುವ ಧರ್ಮಕ್ಕೆ ಸಂವಿಧಾನದ ಮಾನ್ಯತೆ ಕೇಳುತ್ತಿದ್ದೇವೆ ಅಷ್ಟೇ’ ಎಂದು ಹೇಳಿದರು. ವೀರಶೈವ-ಲಿಂಗಾಯತ ಧರ್ಮ ಎಂಬ ಬೇಡಿಕೆ ಇಟ್ಟರೆ ಅದಕ್ಕೆ ಸಂವಿಧಾನದ ಮಾನ್ಯತೆ ಸಿಗುವುದಿಲ್ಲ. ಹೀಗಾಗಿ, ಲಿಂಗಾಯತ ಧರ್ಮದ ಬೇಡಿಕೆ ಇಡಬೇಕು. ಇದರಲ್ಲಿ ಯಾರೂ ರಾಜಕೀಯ ಮಾಡುವುದು ಬೇಡ. ನಮ್ಮ ಉದ್ದೇಶವೂ ರಾಜಕೀಯಲಾಭ ಅಲ್ಲ ಎಂದರು. ಬಸವಾದಿ ಶರಣರಿಗೆ 900 ವರ್ಷಗಳಿಂದ ನನ್ನನ್ನು ಒಳಗೊಂಡಂತೆ ಎಲ್ಲರೂ ಅವಮಾನ ಮಾಡಿದ್ದೇವೆ. ಭಗವಾನ್‌ ಬುದಟಛಿ, ಮಹಾವೀರ, ಮಹಮದ್‌ ಪೈಗಂಬರ್‌ ಅವರ ರೀತಿಯ ಸ್ಥಾನ ಬಸವಣ್ಣನವರಿಗೆ ಸಿಗಬೇಕಿತ್ತು. ಆದರೆ, ನಮ್ಮಲ್ಲಿನ ಒಡಕಿನಿಂದ ಬಸವಣ್ಣನನ್ನು ಸೀಮಿತಗೊಳಿಸಿದ್ದೇವೆ.

ಇನ್ನು ಮುಂದಾದರೂ ಆಗಿರುವ ತಪ್ಪು ಸರಿಪಡಿಸಬೇಕಿದೆ ಎಂದು ತಿಳಿಸಿದರು. ಈ ವಿಚಾರ ಏಕಾಏಕಿ ತೀರ್ಮಾನ
ಕೈಗೊಳ್ಳುವುದು ಬೇಡ. ವೀರಶೈವ ಮಹಾಸಭಾ, ಪಂಚಾಚಾರ್ಯರು, ಎಲ್ಲ ಮಠಾಧೀಶರನ್ನೂ ಒಂದೆಡೆ ಸೇರಿಸಿ
ಚರ್ಚಿಸಿ ನ್ಯಾಯಸಮ್ಮತ ಹಾಗೂ ಸತ್ಯ ಏನಿದೆ ಅದರ ಪರವಾಗಿ ಸೂಕ್ತ ನಿರ್ಣಯ ಕೈಗೊಳ್ಳಬೇಕೆಂದು ಹೇಳಿದರು.
ಮಾತೆ ಮಹಾದೇವಿ ಅವರಿಂದಲೂ ಪ್ರಮಾದವಾಗಿದೆ. ನಾನು ಅವರನ್ನು ಎಂದೂ ಭೇಟಿಯೇ ಆಗಿಲ್ಲ. ಮಾತನಾಡಿಯೂ
ಇಲ್ಲ. ಆದರೆ, ರಂಭಾಪುರಿ ಶ್ರೀಗಳಿರಲಿ, ಬೇರೆ ಮಠಾಧೀಶರಿರಲಿ ಈ ವಿಚಾರದಲ್ಲಿ ಸೂಕ್ಷ್ಮವಾಗಿ ಮಾತನಾಡಬೇಕಿದೆ ಎಂದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

ರಾಜ್ಯ 2ನೇ ಹಂತ: 337 ಮಂದಿ ಕಣಕ್ಕೆ: ನಾಮಪತ್ರ ಸಲ್ಲಿಕೆ ಮುಕ್ತಾಯ, ಇಂದು ಪರಿಶೀಲನೆ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

ವೈಯಕ್ತಿಕ ಕಾರಣಗಳಿಂದ ರಾಜ್ಯದಲ್ಲಿ ಕೊಲೆ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.