ಇಂದು ಕಾಂಗ್ರೆಸ್‌ ಪಟ್ಟಿ?  20ರಲ್ಲಿ 14 ಅಂತಿಮ


Team Udayavani, Mar 23, 2019, 12:30 AM IST

congress.jpg

ಬೆಂಗಳೂರು: ರಾಜ್ಯ ಕಾಂಗ್ರೆಸ್‌ ಅಭ್ಯರ್ಥಿಗಳ ಪಟ್ಟಿ ಅಂತಿಮ ಗೊಂಡಿದ್ದು, ಶನಿ ವಾರ ಅಧಿಕೃತ ಬಿಡುಗಡೆ ಯಾಗುವ ಸಾಧ್ಯತೆ ಇದೆ. ಗುರುವಾರ ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್‌ ಪಾಲಿನ ಇಪ್ಪತ್ತು ಕ್ಷೇತ್ರಗಳಲ್ಲಿ 14 ಕ್ಷೇತ್ರ ಗಳ ಅಭ್ಯರ್ಥಿಗಳ ಪಟ್ಟಿ ಅಂತಿಮಗೊಳಿಸಿದ್ದು, ಆರು ಕ್ಷೇತ್ರಗಳ ಅಭ್ಯರ್ಥಿಗಳ ಆಯ್ಕೆ ಕುರಿತು ಅಂತಿಮ ನಿರ್ಧಾರ ತೆಗೆದು ಕೊಂಡಿಲ್ಲ ಎಂದು ತಿಳಿದುಬಂದಿದೆ. 

ಒಂಬತ್ತು ಮಂದಿ ಹಾಲಿ ಸಂಸದ ರಿಗೆ ಟಿಕೆಟ್‌ ಖಾತ್ರಿ ಯಾಗಿದ್ದು, ಬೆಳಗಾವಿ, ದಾವಣ ಗೆರೆ, ದಕ್ಷಿಣ ಕನ್ನಡ ಮತ್ತು ಬೆಂಗಳೂರು ದಕ್ಷಿಣ, ಮೈಸೂರು, ಕೊಪ್ಪಳ ಕ್ಷೇತ್ರಗಳ ಅಭ್ಯರ್ಥಿಗಳ ಕುರಿತು ಇನ್ನೂ ಅಂತಿಮ ತೀರ್ಮಾನ ವಾಗಿಲ್ಲ ಎಂದು ತಿಳಿದು ಬಂದಿದೆ. 

ಕಾಂಗ್ರೆಸ್‌ ಉನ್ನತ ಮೂಲಗಳ ಪ್ರಕಾರ ಬೀದರ್‌-ಈಶ್ವರ್‌ ಖಂಡ್ರೆ, ಬಾಗಲಕೋಟೆ-ವೀಣಾ ಕಾಶಪ್ಪ ನವರ್‌, ಧಾರವಾಡ- ಶಾಕಿರ್‌ ಸನದಿ, ಹಾವೇರಿ-ಡಿ.ಆರ್‌. ಪಾಟೀಲ್‌, ಬೆಂಗಳೂರು ಕೇಂದ್ರ- ರಿಜ್ವಾನ್‌ ಅರ್ಷದ್‌,  ಅವರ ಹೆಸರುಗಳು ಅಂತಿಮವಾಗಿವೆ ಎಂದು ತಿಳಿದುಬಂದಿದೆ.

ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ
ಬೀದರ್‌    ಈಶ್ವರ್‌ ಖಂಡ್ರೆ
ಕಲಬುರಗಿ    ಮಲ್ಲಿಕಾರ್ಜುನ ಖರ್ಗೆ
ರಾಯಚೂರು    ಬಿ.ವಿ. ನಾಯಕ್‌
ಬಳ್ಳಾರಿ    ವಿ.ಎಸ್‌. ಉಗ್ರಪ್ಪ
ಚಿಕ್ಕೋಡಿ    ಪ್ರಕಾಶ್‌ ಹುಕ್ಕೇರಿ
ಬಾಗಲಕೋಟೆ    ವೀಣಾ ಕಾಶಪ್ಪನವರ್‌
ಧಾರವಾಡ    ಶಾಕೀರ್‌ ಸನದಿ
ಹಾವೇರಿ    ಡಿ.ಆರ್‌. ಪಾಟೀಲ್‌
ಚಿತ್ರದುರ್ಗ    ಬಿ.ಎನ್‌. ಚಂದ್ರಪ್ಪ
ಕೋಲಾರ    ಕೆ.ಎಚ್‌. ಮುನಿಯಪ್ಪ
ಚಿಕ್ಕಬಳ್ಳಾಪುರ    ವೀರಪ್ಪ  ಮೊಯಿಲಿ 
ಚಾಮರಾಜನಗರ    ಧ್ರುವ ನಾರಾಯಣ
ಬೆಂಗಳೂರು ಗ್ರಾ.    ಡಿ.ಕೆ. ಸುರೇಶ್‌
ಬೆಂಗಳೂರು ಕೇಂದ್ರ    ರಿಜ್ವಾನ್‌ ಅರ್ಷದ್‌
ದಕ್ಷಿಣ ಕನ್ನಡ    ಬಿ.ಕೆ. ಹರಿಪ್ರಸಾದ್‌/ ವಿನಯ ಕುಮಾರ್‌ ಸೊರಕೆ
ಬೆಳಗಾವಿ    ವಿ.ಎಸ್‌. ಸಾಧೂನವರ್‌/ಶಿವಕಾಂತ್‌ ಸಿದ್ನಾಳ್‌
ದಾವಣಗೆರೆ    ಮಲ್ಲಿಕಾರ್ಜುನ್‌/ ಎಚ್‌.ಎಂ. ರೇವಣ್ಣ
ಮೈಸೂರು    ಸಿ.ಎಚ್‌. ವಿಜಯ್‌ಶಂಕರ್‌/ಸೂರಜ್‌ ಹೆಗಡೆ
ಬೆಂಗಳೂರು ದಕ್ಷಿಣ    ಗೋವಿಂದರಾಜ್‌/ ಜಿ. ಕೃಷ್ಣಪ್ಪ
ಕೊಪ್ಪಳ    ಬಸವರಾಜ್‌ ಹಿಟ್ನಾಳ್‌/ಕೆ. ವಿರೂಪಾಕ್ಷಪ್ಪ 

ಟಾಪ್ ನ್ಯೂಸ್

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!

ಸೂಪರ್ ಸ್ಟಾರ್‌ ಮೋಹನ್‌ ಲಾಲ್‌ ಭೇಟಿಯಾದ ರಿಷಬ್‌: ʼಕಾಂತಾರʼ ಕ್ಕೆ ಸ್ವಾಗತ ಎಂದ ನೆಟ್ಟಿಗರು.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

1-qwqeqewq

Kunigal:ನವಮಿಯಂದು ಪಾನಕ ಕುಡಿದ 60 ಮಂದಿ ಅಸ್ವಸ್ಥ, ಮೂವರು ಗಂಭೀರ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.