ಡಿಕೆಶಿ ಸಿಎಂ ಆಗುವ ಮೊದಲೇ ಪಠ್ಯ ಪರಿಷ್ಕರಣೆಗೆ ಸಾಹಿತಿಗಳ ದುಂಬಾಲು: ಬಿ.ಸಿ. ನಾಗೇಶ್‌ ಟೀಕೆ


Team Udayavani, Jun 10, 2023, 6:50 AM IST

ಡಿಕೆಶಿ ಸಿಎಂ ಆಗುವ ಮೊದಲೇ ಪಠ್ಯ ಪರಿಷ್ಕರಣೆಗೆ ಸಾಹಿತಿಗಳ ದುಂಬಾಲು: ಬಿ.ಸಿ. ನಾಗೇಶ್‌ ಟೀಕೆ

ಬೆಂಗಳೂರು: ಡಿ.ಕೆ. ಶಿವಕುಮಾರ್‌ ಅವರು ಮುಖ್ಯಮಂತ್ರಿ ಆದರೆ ತಮ್ಮ ಅಜೆಂಡಾಗಳನ್ನು ಜಾರಿಗೊಳಿಸಲು ಸಾಧ್ಯವಿಲ್ಲ ಎಂದು ಅರಿತಿರುವ ಕೆಲವು ಸಾಹಿತಿಗಳು ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರುವಾಗಲೇ ಪಠ್ಯಪುಸ್ತಕ ಪರಿಷ್ಕರಣೆ ನಡೆಸಲು ದುಂಬಾಲು ಬಿದ್ದಿದ್ದಾರೆ ಎಂದು ಮಾಜಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್‌ ಟೀಕಿಸಿದ್ದಾರೆ.

ಶಾಸಕರ ಭವನದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ನಾಗೇಶ್‌, ಹೊಸ ಸರಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ಹಲವು ಸಾಹಿತಿಗಳು ಸಿದ್ದರಾಮಯ್ಯ ಅವರನ್ನು ಸುತ್ತುವರಿದು ಪರಿಷ್ಕರಣೆ ನೆಪದಲ್ಲಿ ತಮ್ಮ ಅಜೆಂಡಾವನ್ನು ಪಠ್ಯಪುಸ್ತಕಗಳಲ್ಲಿ ತುರುಕಲು ಮುಂದಾಗಿದ್ದಾರೆ.

ಸಾಹಿತಿ, ಕಮ್ಯುನಿಸ್ಟ್‌ಗಳ ಹಿತಾಸಕ್ತಿಗಳಿಗೆ ಪಠ್ಯದಲ್ಲಿ ಅವಕಾಶ ನೀಡಬಾರದು ಎಂದು ಅವರು ಹೇಳಿದರು.

ಈ ಹಿಂದೆ ಸಿದ್ದರಾಮಯ್ಯ ಸರಕಾರದಲ್ಲಿ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದಲ್ಲಿ ಪಠ್ಯಪುಸ್ತಕ ಪರಿಷ್ಕರಿಸಲಾಗಿತ್ತು. ಆದರೆ 2018ರಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್‌ ಪಕ್ಷವನ್ನು ಜನರು ತಿರಸ್ಕರಿಸುವ ಮೂಲಕ ಪಠ್ಯ ತಿದ್ದುಪಡಿಗೆ ರಾಜ್ಯದ ಜನ ತಮ್ಮ ಅಸಮ್ಮತಿ ಸೂಚಿಸಿದ್ದರು. ಆದರೆ ಈಗ ಮತ್ತೆ ಬರಗೂರು ರಾಮಚಂದ್ರಪ್ಪ ಮತ್ತಿತರರು ಪಠ್ಯಪುಸ್ತಕ ಪರಿಷ್ಕರಿಸುವಂತೆ ಸರಕಾರದ ಹಿಂದೆ ಬಿದ್ದಿದ್ದಾರೆಂದು ಅವರು ಆರೋಪಿಸಿದರು.

ಟಾಪ್ ನ್ಯೂಸ್

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

18

Bombay High Court: ಆರತಕ್ಷತೆ ಮದುವೆಯ ಭಾಗ ಎಂದು ಪರಿಗಣಿಸಲಾಗದು: ಬಾಂಬೆ ಹೈಕೋರ್ಟ್‌

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.