Lok Sabha Elections; ಕಾಂಗ್ರೆಸ್‌, ಬಿಜೆಪಿಯಿಂದ ಸೋತವರಿಗೂ ಮಣೆ


Team Udayavani, Mar 25, 2024, 11:23 PM IST

Lok Sabha Elections; ಕಾಂಗ್ರೆಸ್‌, ಬಿಜೆಪಿಯಿಂದ ಸೋತವರಿಗೂ ಮಣೆ

ಕಾರ್ಯಕರ್ತರಿಂದ ಟೀಕೆ, ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆ

ಬೆಂಗಳೂರು: “ಇಲ್ಲಿ ಸಲ್ಲದವರು ಅಲ್ಲಿ ಸಲ್ಲುವರಯ್ನಾ’ ಎಂಬಂತೆ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಸೋತ ಹಲವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಕಾಂಗ್ರೆಸ್‌ ಮತ್ತು ಬಿಜೆಪಿ ಮನ್ನಣೆ ನೀಡಿವೆ.

ಪಕ್ಷಗಳ ಈ ನಡೆ ಕಾರ್ಯಕರ್ತರ ಮಟ್ಟದಲ್ಲಿ ಟೀಕೆ, ಅಪಹಾಸ್ಯಕ್ಕೆ ಕಾರಣವಾಗುತ್ತಿದ್ದು, ಸಾಮಾಜಿಕ ಜಾಲತಾಣದಲ್ಲೂ ಭಾರಿ ಚರ್ಚೆಗೆ ಗುರಿಯಾಗಿದೆ. ಈ ಕಾರಣಕ್ಕಾಗಿಯೇ ಕೆಲವೆಡೆ ಅಸಮಾಧಾನವೂ ಸ್ಫೋಟಗೊಂಡಿದೆ.

ವಿಧಾನಸಭಾ ಚುನಾವಣೆಯಲ್ಲಿ ಸೋತ ಐವರಿಗೆ ಬಿಜೆಪಿ ಮಣೆ ಹಾಕಿದರೆ, ಮೂವರಿಗೆ ಕಾಂಗ್ರೆಸ್‌ ಅವಕಾಶ ಕಲ್ಪಿಸಿದೆ. ರಾಜ್ಯದ ಚುನಾವಣ ಅಖಾಡದಲ್ಲಿ ಸೋತ ಒಟ್ಟು 8 ಜನರು ಈ ಬಾರಿ ಲೋಕಸಭಾ ಸಮರದಲ್ಲಿ ಕಾಣಿಸಿಕೊಂಡಿದ್ದಾರೆ.ಕಾಂಗ್ರೆಸ್‌ನಿಂದ ವಿಧಾನಸಭಾ ಟಿಕೆಟ್‌ ಪಡೆದು ಸೋತ ಜಗದೀಶ್‌ ಶೆಟ್ಟರ್‌ಗೆ ಬಿಜೆಪಿ ಬೆಳಗಾವಿಯಲ್ಲಿ ಅವಕಾಶ ಕಲ್ಪಿಸಿದೆ.

ಶಿರಸಿಯಲ್ಲಿ ಸೋತ ಮಾಜಿ ಸ್ಪೀಕರ್‌ ವಿಶ್ವೇಶ್ವರ ಹೆಗಡೆ ಕಾಗೇರಿಗೆ ಉತ್ತರಕನ್ನಡದಲ್ಲಿ, ವರುಣಾದಲ್ಲಿ ಸೋತ ಸೋಮಣ್ಣಗೆ ತುಮಕೂರಿನಲ್ಲಿ, ಬಳ್ಳಾರಿಯಲ್ಲಿ ಸೋತ ಶ್ರೀರಾಮುಲು ಅವರಿಗೆ ಬಳ್ಳಾರಿ ಲೋಕಸಭಾದಲ್ಲಿ ಹಾಗೂ ಚಿಕ್ಕಬಳ್ಳಾಪುರದಲ್ಲಿ ಸೋತಿದ್ದ ಡಾ| ಕೆ.ಸುಧಾಕರ್‌ಗೂ ಅವಕಾಶ ನೀಡಲಾಗಿದೆ. ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಲೋಕಸಭಾ ಚುನಾವಣೆ ಸ್ಪರ್ಧಿಸುತ್ತಿರುವವರಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದ್ದಾರೆ. ಕಾಂಗ್ರೆಸ್‌ನಿಂದ ಜಯನಗರದ ಪರಾಜಿತ ಅಭ್ಯರ್ಥಿ ಸೌಮ್ಯಾ ರೆಡ್ಡಿಗೆ ಬೆಂಗಳೂರು ದಕ್ಷಿಣ, ಖಾನಾಪುರದಲ್ಲಿ ಸೋತ ಅಂಜಲಿ ನಿಂಬಾಳ್ಕರ್‌ಗೆ ಉತ್ತರ ಕನ್ನಡ ಹಾಗೂ ಹೊಳೆನರಸಿಪುರದಲ್ಲಿ ಸೋತ ಶ್ರೇಯಸ್‌ ಪಟೇಲ್‌ಗೆ ಹಾಸನದಲ್ಲಿ ಟಿಕೆಟ್‌ ನೀಡಲಾಗಿದೆ.

ಟಾಪ್ ನ್ಯೂಸ್

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.