ಬರಿಗಣ್ಣಿನಿಂದ ಸೂರ್ಯನನ್ನೇ ಹತ್ತು ನಿಮಿಷ ದಿಟ್ಟಿಸಿ ನೋಡಿ ವಿಶ್ವದಾಖಲೆ


Team Udayavani, Jan 21, 2019, 2:10 AM IST

64.jpg

ಬೆಳಗಾವಿ: ಮಧ್ಯಾಹ್ನದ ಹೊತ್ತಿನಲ್ಲಿ ಬರಿಗಣ್ಣಿನಿಂದ ಸೂರ್ಯನನ್ನು ಸುಮಾರು 10 ನಿಮಿಷಗಳ ಕಾಲ ದಿಟ್ಟಿಸಿ ನೋಡುವ ಮೂಲಕ ಬೆಳಗಾವಿ ಭಾಗ್ಯ ನಗರದ ನಿವಾಸಿ, ತೆರಿಗೆ ಸಲಹೆಗಾರ ಪ್ರದೀಪ ಸಾಸನೆ ವಿಶ್ವದಾಖಲೆ ನಿರ್ಮಿಸಿದ್ದಾರೆ.

ಭಾನುವಾರ ಮಧ್ಯಾಹ್ನ 12 ಗಂಟೆ ಸುಮಾರಿಗೆ ನಗರದ ಲೇಲೇ ಮೈದಾನದಲ್ಲಿ ಎಲ್ಲರ ಸಮ್ಮುಖದಲ್ಲಿ ಪ್ರದೀಪ ಸಾಸನೆ ಅವರು ಬರಿಗಣ್ಣಿನಿಂದಲೇ ಸೂರ್ಯನನ್ನು ದಿಟ್ಟಿಸಿ ನೋಡಿದರು. ಸೂರ್ಯನ ಪ್ರಖರತೆ ಹೆಚ್ಚಾಗಿದ್ದರೂ ಸ್ವಲ್ಪವೂ ಕಣ್ಣು ಪಿಳಿಕಿಸದೆ ಅದ್ಭುತ ಸಾಹಸ ಮಾಡಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದ್ದಾರೆ. ಪ್ರದೀಪ ನಿರಂತರ 10 ನಿಮಿಷಗಳ ಕಾಲ ಸೂರ್ಯನನ್ನೇ ನೋಡುತ್ತ ನಿಂತರು. ನೆರೆದವರು ಚಪ್ಪಾಳೆ ತಟ್ಟುವುದರ ಮೂಲಕ ಪ್ರದೀಪ ಅವರನ್ನು ಹುರಿದುಂಬಿಸಿದರು.

ಕೇವಲ ನಾಲ್ಕೆçದು ಸೆಕೆಂಡ್‌ ಸೂರ್ಯನನ್ನು ನೋಡಲು ಆಗುವುದಿಲ್ಲ. ಇಂಥದ್ದರಲ್ಲಿ ಸೂರ್ಯನನ್ನೇ
ಹೆಚ್ಚು ಹೊತ್ತು ನೋಡುವ ಹವ್ಯಾಸ ಬೆಳೆಸಿಕೊಂಡಿದ್ದಾರೆ. ಮೊದ ಮೊದಲು 10 ಸೆಕೆಂಡ್‌ನಿಂದ ಆರಂಭಿಸಿ 1, 2,4 ನಿಮಿಷಗಳವರೆಗೆ ಹೆಚ್ಚಿಸುತ್ತ ಈಗ ಸತತ 10 ನಿಮಿಷಗಳವರೆಗೆ ಸೂರ್ಯನನ್ನು ನೋಡಿ ವಿಶ್ವ ದಾಖಲೆಯ ಬುಕ್‌ನಲ್ಲಿ ತಮ್ಮ ಹೆಸರು ದಾಖಲಿಸಿದ್ದಾರೆ.

ಗಿನ್ನೆಸ್‌ ವರ್ಲ್ಡ್ ರೆಕಾರ್ಡ್‌ ಅಧಿಕಾರಿಗಳ ಜತೆ ಮಾತುಕತೆ ನಡೆಸಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು. ಸಂಸ್ಥೆಯ ಭಾರತ ಘಟಕದ ಅಧ್ಯಕ್ಷ ಸಂತೋಷ ಶುಕ್ಲಾ, ಕೇಂದ್ರ ಸಂಸ್ಕೃತಿ ಸಚಿವಾಲಯದ ಭರತ ಶರ್ಮಾ, ಮೇಯರ್‌ ಬಸಪ್ಪ ಚಿಕ್ಕಲದಿನ್ನಿ, ಉಪಮೆಯರ್‌ ಮಧುಶ್ರೀ ಪೂಜಾರಿ ಸೇರಿ ಇತರರು ಪ್ರದೀಪ ಅವರಿಗೆ ಪ್ರಮಾಣ ಪತ್ರ ನೀಡಿ ಗೌರವಿಸಿದರು.

ನಿಪ್ಪಾಣಿ ಅಪ್ಪಾಚಿವಾಡಿಯಹಾಲಸಿದಟಛಿನಾಥ ದೇವಸ್ಥಾನದಲ್ಲಿ ಅನ್ನಪ್ರಸಾದ ಕೈಗೊಳ್ಳುತ್ತ ಬಂದಿದ್ದೇನೆ. 2015ರಲ್ಲಿ ಸೂರ್ಯ ನಮಸ್ಕಾರ ಮಾಡುವಾಗ ಸೂರ್ಯ ಉದಯಿಸುವಾಗ ನೋಡುವ ಹವ್ಯಾಸ ಬೆಳೆಸಿಕೊಂಡಿದ್ದೇನೆ.ಮುಂದಿನ ದಿನಗಳಲ್ಲಿ ಸುಮಾರು ಅರ್ಧ ಗಂಟೆವರೆಗೂ ಸೂರ್ಯನನ್ನು ನೋಡುವ ಗುರಿ ಇಟ್ಟುಕೊಂಡಿದ್ದೇನೆ.
● ಪ್ರದೀಪ ಸಾಸನೆ 

ಟಾಪ್ ನ್ಯೂಸ್

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Congress party: ಮಾಲೀಕಯ್ಯ ಗುತ್ತೇದಾರ್‌ ಇಂದು ಕಾಂಗ್ರೆಸ್‌ ಸೇರ್ಪಡೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

Lok Sabha election: ಗುರುವಾರ 21.48 ಕೋ.ರೂ. ಮೌಲ್ಯದ ಚುನಾವಣ ಅಕ್ರಮ ಪತ್ತೆ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Election Commission: ಪ್ರಿಯಾಂಕ್‌ ಖರ್ಗೆ, ಡಿಕೆಶಿ ವಿರುದ್ಧ ಚು.ಆಯೋಗಕ್ಕೆ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.