Bengaluru; ಠಾಣೆ ಮೆಟ್ಟಿಲೇರಿತು 70ರ ಅಜ್ಜ, 63ರ ಅಜ್ಜಿಯ ಪ್ರೇಮ ಪುರಾಣ!
Team Udayavani, Aug 21, 2023, 11:27 PM IST
ಬೆಂಗಳೂರು: ತನ್ನನ್ನು ಮದುವೆಯಾಗುವುದಾಗಿ ನಂಬಿಸಿ ಈಗ ನಿರಾಕರಿಸುತ್ತಿದ್ದಾರೆ ಎಂದು ಆರೋಪಿಸಿ 63ರ ಹರೆಯದ ಹಲಸೂರು ನಿವಾಸಿ ದಯಾವಾಣಿ ಅವರು 70 ವರ್ಷದ ಲೋಕನಾಥನ್ ಎಂಬವರ ವಿರುದ್ಧ ಶಿವಾಜಿನಗರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ!
ದೂರುದಾರೆ ಪತಿ ಹಾಗೂ ಲೋಕನಾಥನ್ ಪತ್ನಿ ಮೃತಪಟ್ಟಿದ್ದಾರೆ. ಐದು ವರ್ಷಗಳ ಹಿಂದೆ ಲೋಕನಾಥನ್ ತನ್ನ ಮಗನಿಗೆ ವಧು ಹುಡುಕುತ್ತಿದ್ದಾಗ ದಯಾಮಣಿಯ ಪರಿಚಯವಾಗಿತ್ತು. ಬಳಿಕ ಇಬ್ಬರೂ ಸಲುಗೆಯಿಂದಿದ್ದು, ಮೈಸೂರು, ದಾವಣಗೆರೆೆ, ಬೆಳಗಾವಿ ಮುಂತಾದೆಡೆ ಸುತ್ತಾಡಿದ್ದರು. ಆರಂಭದಲ್ಲಿ ಮದುವೆಯಾಗುವ ಭರವಸೆ ನೀಡಿ ಈಗ ನಿರಾಕರಿಸುತ್ತಿದ್ದಾರೆ ಹಾಗೂ ಕೊಲೆ ಬೆದರಿಕೆಯನ್ನೂ ಹಾಕುತ್ತಿದ್ದಾರೆ ಎಂದು ದಯಾಮಣಿ ದೂರಿನಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ
MUST WATCH
ಹೊಸ ಸೇರ್ಪಡೆ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು