ಮೈಸೂರು: ಹುಚ್ಚು ನಾಯಿ ಕಡಿತ; 15 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ
Team Udayavani, Jan 4, 2019, 10:31 AM IST
ಮೈಸೂರು: ಗ್ರಾಮಾಂತರ ಭಾಗದ ಪಿಲ್ಲಳ್ಳಿ, ವರಕೂಡು ಮತ್ತು ಮೂಡಲ ಹಳ್ಳಿ ಪ್ರದೇಶದಲ್ಲಿ ಹುಚ್ಚು ನಾಯಿಯೊಂದು ಸಿಕ್ಕ ಸಿಕ್ಕವರಿಗೆ ಕಡಿದು ಆತಂಕಕ್ಕೆ ಕಾರಣವಾಗಿದೆ.
15 ಕ್ಕೂ ಹೆಚ್ಚು ಜನರು ಹುಚ್ಚು ನಾಯಿಯಿಂದ ದಾಳಿಗೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಡಿತಕ್ಕೊಳಗಾದವರನ್ನು ಮೈಸೂರಿನ ಕೆ.ಆರ್.ಆಸ್ಪತ್ರೆ, ಜಿಲ್ಲಾ ಸಾಂಕ್ರಾಮಿಕ ರೋಗಿಗಳ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.
ಹುಚ್ಚು ನಾಯಿ ನಾಗರಿಕರಿಗೆ ಮಾತ್ರವಲ್ಲದೆ ಇತರ ಹಲವು ಜಾನುವಾರೂಗಳಿಗೂ ಕಡಿದಿರುವ ಬಗ್ಗೆ ತಿಳಿದು ಬಂದಿದ್ದು, ಗ್ರಾಮಾದಲ್ಲಿ ಆತಂಕಕಾರಿ ವಾತಾವರಣ ನಿರ್ಮಾಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Davanagere ಮೋದಿ ಸಮಾವೇಶ: ಬಿಸಿಲಿನ ನಡುವೆಯೂ ಸೇರಿದ ಸಹಸ್ರಾರು ಜನರು
Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ
LS Polls: ಜೆಡಿಎಸ್ ಬೆಂಬಲ ಆನೆ ಬಲ ತಂದು ಕೊಟ್ಟಿದೆ: ಆರಗ ಜ್ಞಾನೇಂದ್ರ
Pramod, Pruthvi Ambaar: ಪೋಸ್ಟ್ ಪ್ರೊಡಕ್ಷನ್ನಲ್ಲಿ ‘ಭುವನಂ ಗಗನಂ’
Water Supply; ಮಂಗಳೂರಿನ ಈ ಭಾಗಗಳಲ್ಲಿ ಎ.30ರಿಂದ ಮೇ.1ರವರೆಗೆ ನೀರು ಸರಬರಾಜು ಸ್ಥಗಿತ