ಶಿವಮೊಗ್ಗಕ್ಕೆ ಮಧು ಬಂಗಾರಪ್ಪ ಫಿಕ್ಸ್ : ದೇವೇಗೌಡ
Team Udayavani, Mar 17, 2019, 9:01 AM IST
ಬೆಂಗಳೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಮೈತ್ರಿ ಪಕ್ಷಗಳ ಅಭ್ಯರ್ಥಿಯಾಗಿ ಮಧು ಬಂಗಾರಪ್ಪ ಕಣಕ್ಕಿಳಿಯಲಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ದೇವೇಗೌಡ ಅವರು ಹೇಳಿಕೆ ನೀಡಿದ್ದಾರೆ.
ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ದೇವೇಗೌಡ ಅವರು, ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಮಧು ಬಂಗಾರಪ್ಪ ಅವರ ಹೆಸರನ್ನೇ ಅಂತಿಮ ಮಾಡುತ್ತಿದ್ದೇವೆ. ಮಧು ಅವರ ಗೆಲುವಿಗಾಗಿ ಶ್ರಮಿಸುತ್ತೇವೆ ಎಂದರು.
ಮುಂದುವರಿದು ಮಾತನಾಡಿದ ಅವರು, ನನ್ನ ಮೊಮ್ಮಕ್ಕಳ ಗೆಲುವಿಗೆ ಹೋರಾಡಿದಂತೆ ಮಧು ಬಂಗಾರಪ್ಪನವರ ಗೆಲುವಿಗೆ ನಾವು ಹೋರಾಡುತ್ತೇವೆ. ಎಲ್ಲಾ ನಾಯಕರು ಮಧು ಅವರ ಪರ ಪ್ರಚಾರ ಮಾಡುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ
Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು
Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ