ಬೆಂಗಳೂರು;ಮಧುಕರ್ ಪಾರ್ಥಿವ ಶರೀರ ಅಂತಿಮ ದರ್ಶನ, ರಾತ್ರಿ ಹುಟ್ಟೂರಿಗೆ
Team Udayavani, Dec 29, 2018, 8:54 AM IST
ಬೆಂಗಳೂರು:ಎಚ್ 1ಎನ್ 1ಸೋಂಕಿನಿಂದ ಬಳಲುತ್ತಿದ್ದು ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿರುವ ಹಿರಿಯ ಐಪಿಎಸ್ ಅಧಿಕಾರಿ ಮಧುಕರ್ ಶೆಟ್ಟಿ(47ವರ್ಷ) ಅವರ ಪಾರ್ಥಿವ ಶರೀರವನ್ನು ಶನಿವಾರ ಮಧ್ಯಾಹ್ನ ಬೆಂಗಳೂರಿಗೆ ತರಲಾಗಿದ್ದು, ಯಲಹಂಕದ ಪೊಲೀಸ್ ತರಬೇತಿ ಕೇಂದ್ರದ ಮೈದಾನದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ರಾತ್ರಿ 8ಗಂಟೆವರೆಗೂ ಯಲಹಂಕದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗಿದ್ದು, ಬಳಿಕ ಪಾರ್ಥಿವ ಶರೀರ ವಿಮಾನದ ಮೂಲಕ ಮಂಗಳೂರಿಗೆ ರವಾನಿಸಲಾಗುವುದು ಎಂದು ವರದಿ ತಿಳಿಸಿದೆ.
ಮಂಗಳೂರಿನಲ್ಲಿ ರಾತ್ರಿ 9.15ರಿಂದ 10.15ರವರೆಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ನಂತರ ರಾತ್ರಿಯೇ ಹುಟ್ಟೂರಾದ ಕುಂದಾಪುರ ತಾಲೂಕಿನ ಯಡಾಡಿಗೆ ಕೊಂಡೊಯ್ಯಲಾಗುತ್ತಿದ್ದು, ಭಾನುವಾರ 10ಗಂಟೆಗೆ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ಹೇಳಿವೆ. ತಂದೆ, ತಾಯಿ ಸಮಾಧಿ ಪಕ್ಕದಲ್ಲೇ ಮಧುಕರ್ ಸಮಾಧಿ ಮಾಡಲು ನಿರ್ಧರಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ನೇಹಾ ಪ್ರಕರಣದಲ್ಲಿ ಸರ್ಕಾರದ ನಡವಳಿಕೆ ಸರಿಯಾಗಿರಲಿಲ್ಲ: ಬಿ.ವೈ. ವಿಜಯೇಂದ್ರ
Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
MUST WATCH
ಹೊಸ ಸೇರ್ಪಡೆ
Sand Mining; ಉದ್ಯಾವರ: ಚುನಾವಣ ಚೆಕ್ಪೋಸ್ಟ್ ಬಳಿ ಅಕ್ರಮ ಮರಳು ಸಾಗಾಟ ಪತ್ತೆ
Gadag; ತೋಂಟದಾರ್ಯ ಮಠದ ಅದ್ದೂರಿ ಮಹಾರಥೋತ್ಸವ
ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Priyanka Gandhi; ದೇಶದ ನಿರುದ್ಯೋಗ ಪ್ರಮಾಣ 45 ವರ್ಷದಲ್ಲೇ ಗರಿಷ್ಠ