
ನಿಗದಿತ ಸಮಯದಲ್ಲಿ ಮಹಾಲಕ್ಷ್ಮೀ ಏತನೀರಾವರಿ ಯೋಜನೆ ಪೂರ್ಣ: ಸಿಎಂ ಬೊಮ್ಮಾಯಿ ಭರವಸೆ
Team Udayavani, Sep 13, 2022, 8:45 PM IST

ಬೆಂಗಳೂರು: ನಿಗದಿತ ಸಮಯದಲ್ಲಿ ಮಹಾಲಕ್ಷ್ಮೀ ಏತನೀರಾವರಿ ಯೋಜನೆ ಪೂರ್ಣಗೊಳಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ಚಿಕ್ಕೋಡಿ ರೈತರಿಗೆ ಭರವಸೆ ನೀಡಿದರು.
ಇದನ್ನೂ ಓದಿ:ಆರೋಗ್ಯ ಕೇಂದ್ರದ ಮೇಲ್ಚಾವಣಿ ಕುಸಿದು ಆಶಾ ಕಾರ್ಯಕರ್ತೆಗೆ ಪೆಟ್ಟು: ಮಕ್ಕಳು ಪಾರು
ಮಾಜಿ ಸಂಸದ ಪ್ರಭಾಕರ ಕೋರೆ ಅವರ ನೇತೃತ್ವದ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ರೈತ ಮುಖಂಡರು ನಿಯೋಗವು ಇಂದು ಮುಖ್ಯಮಂತ್ರಿಗಳನ್ನು ಭೇಟಿ ಮಾಡಿ ಶ್ರೀ ಮಹಾಲಕ್ಷ್ಮೀ ಏತ ನೀರಾವರಿ ಯೋಜನೆ ಮಂಜೂರು ಮಾಡಿದ್ದಕ್ಕಾಗಿ ಕೃತಜ್ಞತೆ ಸಲ್ಲಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.
ಚಿಕ್ಕೋಡಿಯ ಮಹಾಲಕ್ಷ್ಮೀ ಏತನೀರಾವರಿ ಯೋಜನೆಗೆ ಸುಮಾರು 10-12 ವರ್ಷಗಳಿಂದ ಬೇಡಿಕೆ ಇತ್ತು. ಕಬ್ಬು ಬೆಳೆದು, ಸಕ್ಕರೆ ಕಾರ್ಖಾನೆಗಳಿರುವ ಚಿಕ್ಕೋಡಿಯ ಕೆಲವು ಗ್ರಾಮಗಳಿಗೆ ಏತ ನೀರಾವರಿ ಅಗತ್ಯವಿತ್ತು. ಈ ಭಾಗದ ರೈತರಿಗೆ ಅನುಕೂಲವಾಗಬೇಕೆಂಬ ದೃಷ್ಟಿಯಿಂದ ಈ ಯೋಜನೆಯನ್ನು ಮಂಜೂರು ಮಾಡಲಾಗಿದೆ ಎಂದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜೆಡಿಎಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ : ಕುಮಾರಸ್ವಾಮಿ

ಡಿಕೆಶಿ, ಯುವತಿ ಸೇರಿ ಸಿಡಿ ಗ್ಯಾಂಗ್ ಬಂಧಿಸಲು ರಮೇಶ ಜಾರಕಿಹೊಳಿ ಒತ್ತಾಯ

ಗಾಂಧಿ ಮಾರ್ಗದಲ್ಲಿ ನಡೆಯುವ ಸಂಕಲ್ಪವನ್ನು ಮಾಡಬೇಕು: ಸಿಎಂ ಬಸವರಾಜ ಬೊಮ್ಮಾಯಿ

ಹವಾಮಾನ ವೈಪರೀತ್ಯದಿಂದ ವಿಮಾನ ಹಾರಾಟ ರದ್ದು: ಸಿದ್ದರಾಮಯ್ಯ ಶ್ರೀನಗರ ಪ್ರವಾಸ ರದ್ದು

ಹೈದರಾಬಾದ್: ಖ್ಯಾತ ಕವಿ, ವಿಮರ್ಶಕ, ಕತೆಗಾರ ಕೆ.ವಿ.ತಿರುಮಲೇಶ್ ವಿಧಿವಶ
MUST WATCH

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?

ಕೃಷ್ಣ ನಗರಿಯ ಕುರಿತು ಅಭಿಮಾನದ ಮಾತುಗಳನ್ನಾಡಿದ Melody King Rajesh Krishnan
