ಮಹೇಶ್ ಜೋಷಿ ಕಸಾಪ ಅಧ್ಯಕ್ಷ: ಅಧಿಕೃತ ಘೋಷಣೆ
Team Udayavani, Nov 24, 2021, 11:00 PM IST
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನ ನೂತನ ರಾಜ್ಯಾಧ್ಯಕ್ಷರಾಗಿ ಮಹೇಶ ಜೋಷಿ ಅವರನ್ನು ಬುಧವಾರ ಚುನಾವಣ ಘೋಷಿಸಿದರು.ಒಟ್ಟು 3,10,153 ಮತಗಳಲ್ಲಿ ಜೋಷಿ ಅವರು 69,431 ಮತಗಳನ್ನು ಪಡೆದುಕೊಂಡಿದ್ದಾರೆ.
ಗಡಿನಾಡು – ಹೊರನಾಡು ಅಧ್ಯಕ್ಷರು ಇದೇ ಸಂದರ್ಭದಲ್ಲಿ ಗಡಿನಾಡು ಹಾಗೂ ಹೊರನಾಡು ಘಟಕಗಳ ಅಧ್ಯಕ್ಷರನ್ನೂ ಘೋಷಿಸಲಾಯಿತು.
ಮಹಾರಾಷ್ಟ್ರ ಗಡಿನಾಡು ಘಟಕದ ಅಧ್ಯಕ್ಷರಾಗಿ ಸೋಮಶೇಖರ ಜಮಶೆಟ್ಟಿ ( 298 ಮತಗಳು), ಆಂಧ್ರಪ್ರದೇಶ ಘಟಕದ ಅಧ್ಯಕ್ಷರಾಗಿ ಅಂಜನ್ ಕುಮಾರ್ (768), ಕೇರಳ ಘಟಕದ ಅಧ್ಯಕ್ಷರಾಗಿ ಸುಬ್ರಹ್ಮಣ್ಯ ವಿ.ಭಟ್ ( 294) ಅವರು ಆಯ್ಕೆ ಆಗಿದ್ದಾರೆ.
ತಮಿಳುನಾಡು ಘಟಕದ ಅಧ್ಯಕ್ಷರಾಗಿ ತಮಿಳ್ ಸೆಲ್ವಿ ಅವರು ವಿರೋಧವಾಗಿ ಆಯ್ಕೆ ಆಗಿದ್ದಾರೆ ಎಂದು ಚುನಾವಣ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ