ಮಲೆನಾಡು ಕರ್ನಾಟಕ ಘೋಷಣೆ ಮಾಡಿ: ಎಚ್‌.ಕೆ. ಕುಮಾರಸ್ವಾಮಿ


Team Udayavani, Mar 25, 2022, 9:30 PM IST

ಮಲೆನಾಡು ಕರ್ನಾಟಕ ಘೊಷಣೆ ಮಾಡಿ: ಎಚ್‌.ಕೆ. ಕುಮಾರಸ್ವಾಮಿ

ವಿಧಾನಸಭೆ: ಮಲೆನಾಡು ಪ್ರದೇಶ ಹೊಂದಿರುವ ಜಿಲ್ಲೆಗಳನ್ನು ಒಟ್ಟುಗೂಡಿಸಿ ಅಭಿವೃದ್ಧಿ ದೃಷ್ಟಿಯಿಂದ ಮಲೆನಾಡು ಕರ್ನಾಟಕ ಎಂದು ಘೋಷಣೆ ಮಾಡಬೇಕೆಂದು ಜೆಡಿಎಸ್‌ ಶಾಸಕ ಎಚ್‌.ಕೆ. ಕುಮಾರಸ್ವಾಮಿ ಮನವಿ ಮಾಡಿದರು.

ಬೇಡಿಕೆಗಳ ಮೇಲಿನ ಚರ್ಚೆಯಲ್ಲಿ ಶುಕ್ರವಾರ ಮಾತನಾಡಿದ ಅವರು, ಮಲೆನಾಡು ಪ್ರದೇಶದ ಜಿಲ್ಲೆಗಳಲ್ಲಿ ಸಾಕಷ್ಟು ಸಮಸ್ಯೆಗಳಿವೆ. ಅಭಿವೃದ್ಧಿ ದೃಷ್ಟಿಯಿಂದ ಕಿತ್ತೂರು ಕರ್ನಾಟಕ ಘೋಷಣೆ ಮಾಡಿದಂತೆ ಮಲೆನಾಡು ಕರ್ನಾಟಕ ಘೋಷಣೆ ಮಾಡಿ, ಈ ಭಾಗದ ಅಭಿವೃದ್ಧಿಗೆ ಹೆಚ್ಚಿನ ಅನುದಾನ ನೀಡಬೇಕು ಎಂದರು. ಅನುದಾನದ ಹಂಚಿಕೆಯಲ್ಲಿ ಸಾಕಷ್ಟು ತಾರತಮ್ಯವಾಗುತ್ತಿದೆ. ಜನಸಂಖ್ಯೆ ಆಧಾರದ ಮೇಲೆ ಅನುದಾನ ನೀಡುವ ವವ್ಯಸ್ಥೆ ಆಗಬೇಕು. ಉಡುಪಿ, ದಕ್ಷಿಣ ಕನ್ನಡದಲ್ಲಿ ಜನಸಂಖ್ಯೆ ಕಡಿಮೆ ಇದ್ದರೂ, ಅಲ್ಲಿಗೆ 30 ಕೋಟಿ ರೂ. ನೀಡುತ್ತಾರೆ. ನಮಗೆ 2 ಕೋಟಿ ಕೊಡುತ್ತಾರೆ. ಈ ತಾರತಮ್ಯ ನಿಲ್ಲಬೇಕು. ಇಲ್ಲದಿದ್ದರೇ ಕಾನೂನು ಮೆಟ್ಟಿಲು ಹತ್ತಬೇಕಾಗುತ್ತದೆ ಎಂದರು.

ಆಡಳಿತದಲ್ಲಿ ಸುಧಾರಣೆ ತರುವ ಕೆಲಸ ಮಾಡಬೇಕು.ತಹಸೀಲ್ದಾರ್‌ ಹುದ್ದೆಯನ್ನು ಮೇಲ್ದರ್ಜೆಗೇರಿಸಿ ಎಸಿ ಹುದ್ದೆ ನೀಡಿ, ಡಿಸಿ ವರದಿ ಕೊಟ್ಟ ಮೇಲೆ ಸರ್ಕಾದಲ್ಲಿ ಮತ್ತೆ ಏಕೆ ಪರಿಶೀಲನೆ ಮಾಡಬೇಕು. ಗ್ರಾಮ ಪಂಚಾಯತಿಗಳಲ್ಲಿ ಪಿಡಿಒ ಮತ್ತು ಸೆಕ್ರೆಟರಿಗಳು ಇಬ್ಬರೂ ಯಾಕೆ ಬೇಕು. ಅವರು ಒಬ್ಬರಿಗೊಬ್ಬರು ಹೊಡೆದಾಡುತ್ತಿದ್ದಾರೆ. ಅನಗತ್ಯ ಹುದ್ದೆಗಳನ್ನು ಕಡಿತ ಮಾಡಿ, ಅರಣ್ಯ ಇಲಾಖೆ ಕಾಡು ಪ್ರಾಣಿಗಳ ಹಾವಳಿ ತಪ್ಪಿಸಲು ಕ್ರಮ ಕೈಗೊಳ್ಳಬೇಕು. ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಿ, ಯುರೋಪಿಯನ್‌ ದೇಶಗಳು ಪ್ರವಾಸೋದ್ಯಮದಿಂದಲೇ ದೇಶವನ್ನು ನಡೆಸುತ್ತಿವೆ. ಪಶ್ಚಿಮ ಘಟ್ಟದಲ್ಲಿಯೂ ಪ್ರವಾಸೋದ್ಯಮಕ್ಕೆ ಹೆಚ್ಚಿನ ಅವಕಾಶ ಇದೆ ಎಂದು ಸಲಹೆ ನೀಡಿದರು.

ಟಾಪ್ ನ್ಯೂಸ್

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌

Congress ಗೆದ್ದರೆ ದೇಶದಲ್ಲಿ ಗೋ ಹತ್ಯೆ ಖಚಿತ: ಯೋಗಿ ಆದಿತ್ಯನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಗ್ಯಾರಂಟಿಗಳಿಂದ ಜನ ಭ್ರಷ್ಟರಾಗುತ್ತಾರೆ ಎನ್ನಲಾಗದು: ಹೈಕೋರ್ಟ್‌ ತೀರ್ಪು

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

ಅಂತೂ ಬಂತು ಬರ ಪರಿಹಾರ: ರಾಜ್ಯಕ್ಕೆ 3,454 ಕೋ.ರೂ. ಬರ ಪರಿಹಾರ ಬಿಡುಗಡೆ

Hassan ವೀಡಿಯೋ ಪ್ರಕರಣ ಎಸ್‌ಐಟಿ ತನಿಖೆಗೆ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಕಾಂಗ್ರೆಸ್‌-ಬಿಜೆಪಿ ಬರ ಪರಿಹಾರ ಜಟಾಪಟಿ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

Drought Relief: ಎಕ್ಸ್‌ (ಟ್ವಿಟರ್‌)ನಲ್ಲೂ ಕಾಂಗ್ರೆಸ್‌-ಬಿಜೆಪಿ ವಾಕ್ಸಮರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌

17-amrutheshwara

Amruthapura: ಅಮೃತಪುರವೆಂಬ ಅದ್ಭುತ ತಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.