ಠಾಣೆಗೆ ಬಂತು ಮತ್ತೊಂದು ರುಂಡ !!; ಬೆಚ್ಚಿ ಬಿದ್ದ ಮಂಡ್ಯದ ಜನತೆ
Team Udayavani, Sep 29, 2018, 11:10 AM IST
ಮಂಡ್ಯ: ಚಿಕ್ಕಮಗಳೂರು, ಚಿಂತಾಮಣಿಯಲ್ಲಿ ಪತ್ನಿಯರ ರುಂಡಗಳನ್ನು ಕತ್ತರಿಸಿ ಠಾಣೆಗೆ ತಂದ ಘಟನೆ ಬೆನ್ನಲ್ಲೇ ಮಳವಳ್ಳಿಯ ಚಿಕ್ಕೆಬಾಗಿಲು ಗ್ರಾಮದಲ್ಲಿ ವ್ಯಕ್ತಿಯೊಬ್ಬ ಸ್ನೇಹಿತನ ರುಂಡವನ್ನು ಚೆಂಡಾಡಿ ಠಾಣೆಗೆ ತಂದ ಭೀಭತ್ಸ ಘಟನೆ ಶನಿವಾರ ನಡೆದಿದೆ.
ಗಿರೀಶ್ ಎಂಬ 25 ವರ್ಷದ ಯುವಕ ಹತ್ಯೆಗೀಡಾಗಿದ್ದು , ಆರೋಪಿ ಪಶುಪತಿ ಹತ್ಯೆ ಮಾಡಿದ ವ್ಯಕ್ತಿ . ಇಬ್ಬರೂ ಅಕ್ಕ ಪಕ್ಕದ ನಿವಾಸಿಗಳೆಂದು ತಿಳಿದು ಬಂದಿದೆ.
ತಾಯಿಗೆ ಬಯ್ದಿದ್ದಾನೆ ಎಂಬ ಕಾರಣಕ್ಕೆ ಮನೆ ಬಳಿಗೆ ಬಂದು ಬೇರೇಡೆ ಕರೆದೊಯ್ದು ಬರ್ಬರವಾಗಿ ಹತ್ಯೆಗೈದಿದ್ದಾನೆ.
ಹತ್ಯೆಗೈದ ಬಳಿಕ ರುಂಡ ಹಿಡಿದುಕೊಂಡು ಬೈಕ್ ಏರಿ 20 ಕಿ.ಮೀ ದೂರದಲ್ಲಿರುವ ಬೆಳಕವಾಡಿ ಠಾಣೆಗೆ ಪಶುಪತಿ ಬಂದಿದ್ದಾನೆ. ಪೊಲೀಸರೇ ದೃಶ್ಯವನ್ನು ಕಂಡು ಬೆಚ್ಚಿ ಬಿದ್ದಿದ್ದಾರೆ.
ಕೂಡಲೇ ಪ್ರಕರಣ ದಾಖಲಿಸಿಕೊಂಡು ಹತ್ಯೆಗೈದ ಸ್ಥಳ ಮಹಜರು ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
MUST WATCH
ಹೊಸ ಸೇರ್ಪಡೆ
Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!
Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ
ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil
Mumbai Airport: ನ್ಯೂಡಲ್ಸ್ ಪ್ಯಾಕೇಟ್ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!
ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್