ಫೀಲ್ಡ್ ಗೆ ಇಳಿದ ಮಂಗಳೂರು SP, DCP : ಆದೇಶ ಉಲ್ಲಂಘನೆ ಮಾಡಿದವರ ಮೇಲೆ ಕಠಿಣ ಕ್ರಮ
Team Udayavani, Apr 23, 2021, 3:02 PM IST
ಮಂಗಳೂರು : ನಗರದಲ್ಲಿ ಇಂದು (ಏಪ್ರಿಲ್ 23) ಸಹ ಅಗತ್ಯ ಸೇವೆಗಳನ್ನು ಹೊರತುಪಡಿಸಿ ಕೆಲವು ಅಂಗಡಿಗಳನ್ನು ತೆರೆಯಲಾಗಿದೆ. ಯಾವೆಲ್ಲ ಅಂಗಡಿಗಳು ತೆರೆದಿದೆಯೋ ಆ ಅಂಗಡಿಗಳ ಮೇಲೆ ನಗರ ಪೊಲೀಸ್ ಕಮೀಷನರ್ ಮತ್ತು ಡಿ.ಸಿ.ಪಿ ದಾಳಿ ನಡೆಸಿರುವ ಘಟನೆ ನಡೆದಿದೆ.
ಸ್ವತಃ ಪೊಲೀಸ್ ಕಮೀಷನರ್ ಎನ್.ಶಶಿಕುಮಾರ್, ಡಿ.ಸಿ.ಪಿ ಹರಿರಾಂ ಶಂಕರ್ ಫಿಲ್ಡ್ ಗೆ ಇಳಿದಿದ್ದು, ಮಾರ್ಕೆಟ್ ರೋಡ್, ಹಂಪನಕಟ್ಟೆ, ಫಳ್ನೀರ್ ಭಾಗದ ಅಂಗಡಿಗಳಿಗೆ ದಾಳಿ ಮಾಡಿ ಮಾಡಿ ಕಾರ್ಯಾಚರಣೆ ನಡೆಸಿದ್ದಾರೆ.
ಈ ವೇಳೆ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗಳನ್ನು ಕಂಡು ಅಂಗಡಿ ಮಾಲೀಕರು ಶಟರ್ ಎಳೆದಿದ್ದಾರೆ. ಸರ್ಕಾರದ ಆದೇಶ ಉಲ್ಲಂಘನೆ ಮಾಡಿರುವವರ ಮೇಲೆ ಪ್ರಕರಣ ದಾಖಲಿಸಲಾಗಿದೆ. ಇನ್ನು ಕೋವಿಡ್ ನಿಯಂತ್ರಣ ಕ್ರಮ ಪಾಲಿಸಿದವರಿಗೆ ಗುಲಾಬಿ ನೀಡಿ ಅಭಿನಂದನೆ ಮಾಡಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’
ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ