ನಾವಷ್ಟೇ ಅಲ್ಲಾ, ಇನ್ನೂ ಐದಾರು ಮಂದಿ ನ್ಯಾಯಾಲಯಕ್ಕೆ ಹೋಗುತ್ತಾರೆ: ಸಚಿವ ಸುಧಾಕರ್
Team Udayavani, Mar 6, 2021, 11:07 AM IST
ಬೆಂಗಳೂರು: ಕೆಲವರು ಮಾಧ್ಯಮಗಳ ಮೂಲಕ ತೇಜೋವಧೆ ಮಾಡಿಸುತ್ತಿದ್ದಾರೆ. ಯಾವುದೇ ವಿಚಾರ ಬಂದಾಗ ಪರಾಮರ್ಶಿಸಿ 24 ಗಂಟೆ ಬೇಕಾದರೂ ಮಾಧ್ಯಮದಲ್ಲಿ ಹಾಕಿ. ಸತ್ಯವಂತರಿಗೆ ಭಯ ಇಲ್ಲ. ಆದರೆ ಹಿಟ್ ಅಂಡ್ ರನ್ ಮಾಡುವ ಜನರಿಗೆ ಭಯ ಬೀಳಬೇಕಾಗಿದೆ. ನಾವಷ್ಟೇ ಅಲ್ಲಾ ಇನ್ನೂ ಐದಾರು ಜನ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸುತ್ತಾರೆ ಎಂದು ಆರೋಗ್ಯ ಸಚಿವ ಸುಧಾಕರ್ ಹೇಳಿದರು.
ತಮ್ಮ ವಿರುದ್ಧ ಯಾವುದೇ ಆಕ್ಷೇಪಾರ್ಹ ಸುದ್ದಿಗಳನ್ನು ಪ್ರಸಾರ ಮಾಡದಿರುವಂತೆ ಮಾಧ್ಯಮಗಳಿಗೆ ನಿರ್ಬಂಧ ಹೇರಬೇಕೆಂದು ಕೋರ್ಟ್ ಮೊರೆ ಹೋಗಿರುವ ವಿಚಾರದ ಬಗ್ಗೆ ಸ್ಪಷ್ಟೀಕರಣ ಅವರು ನೀಡಿದರು.
ನಾವು ಯಾವುದೇ ತಪ್ಪು ಮಾಡಿಲ್ಲ. ತಪ್ಪು ಮಾಡಿದರೆ ಶಿಕ್ಷೆಯಾಗಲಿ. ಆದರೆ ನಾವು ಯಾವುದೇ ತಪ್ಪು ಮಾಡಿಲ್ಲ, ನಾವು ಮಾಡುವುದೂ ಇಲ್ಲ ಎಂದರು.
ಇದನ್ನೂ ಓದಿ:ರಾಜಕೀಯ ಷಡ್ಯಂತ್ರ ನಡೆಯುತ್ತಿದೆ, ಅದಕ್ಕಾಗಿ ಕೋರ್ಟ್ ಮೊರೆ ಹೋಗಿದ್ದೇವೆ: ಸಚಿವ ಸುಧಾಕರ್
ಜಾರಕಿಹೊಳಿ ಪ್ರಕರಣದಲ್ಲಿ ಮೊದಲ ದಿನ ಸಂತ್ರಸ್ತೆ ಎಂದು ಹೇಳಿದ್ದಾರೆ. ಆದರೆ ಅವಳು ಇಲ್ಲಿಯವರೆಗೆ ಯಾಕೆ ಮುಂದೆ ಬಂದಿಲ್ಲ? ಆಕೆಯ ಕುಟುಂಬ ಕೂಡ ಮುಂದೆ ಬಂದಿಲ್ಲ. ಅವಳು ಯಾರು ಏನೂ ಎನ್ನುವುದೂ ಗೊತ್ತಿಲ್ಲ. ನಮ್ಮನ್ನು ಯಾಕೆ ಟಾರ್ಗೆಟ್ ಮಾಡುತ್ತಿದ್ದಾರೆ ಎನ್ನುವುದೂ ಗೊತ್ತಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ
Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು
Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ
ಮೂಲಭೂತ ಸೌಕರ್ಯ ಕೊಡಿ ಎಂದಿದ್ದೇನೆ ಹೊರತು, ಒಕ್ಕಲೆಬ್ಬಿಸಿ ಎಂದಿಲ್ಲ; ಬೇಳೂರು ಸ್ಪಷ್ಟನೆ
MUST WATCH
ಹೊಸ ಸೇರ್ಪಡೆ
Lok Sabha Elections; ಕುಮಾರಸ್ವಾಮಿ ಪರ ಕೊನೆಗೂ ಪ್ರಚಾರಕ್ಕೆ ಬಾರದ ಸುಮಲತಾ
ಮಹಿಳೆಯರಿಗೆ 2 ಸಾವಿರ ಕೊಟ್ಟು ಗಂಡಸರ ಜೇಬಿಗೆ ಕತ್ತರಿ: ಕುಮಾರಸ್ವಾಮಿ
OBC ವರ್ಗಕ್ಕೆ ಕಾಂಗ್ರೆಸ್ನಿಂದ ಅನ್ಯಾಯ: ಸುನಿಲ್ ಕುಮಾರ್
ಸರಕಾರದ ಖಜಾನೆ ಖಾಲಿ, ರೈತರಿಗೆ ಪರಿಹಾರ ನೀಡಲು ಹಣವಿಲ್ಲ: ವಿಜಯೇಂದ್ರ
Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ