ಅನುಮಾನ ಯಾಕೆ? ಮುಂದಿನ ಸಿಎಂ ನಾನೇ !: ಸಿದ್ದರಾಮಯ್ಯ
Team Udayavani, May 4, 2018, 3:19 PM IST
ಸೊರಬ: ‘ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತ. ಮುಖ್ಯಮಂತ್ರಿಯಾಗುವುದು ನಾನೇ.ಯಾಕೆ ಅನುಮಾನವಿದೆಯಾ’ ಎಂದು ಸಿಎಂ ಸಿದ್ದರಾಮಯ್ಯ ಖಚಿತ ವಿಶ್ವಾಸ ವ್ಯಕ್ತ ಪಡಿಸಿದ್ದಾರೆ.
ಶುಕ್ರವಾರ ಸೊರಬದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ‘ಪ್ರಧಾನಿ ನರೇಂದ್ರ ಮೋದಿ ಭಾಷಣ ಶೇಕಡಾ 90 ರಷ್ಟು ಸುಳ್ಳು.ರಾಜ್ಯದಲ್ಲಿ ಮೋದಿ ಮ್ಯಾಜಿಕ್ ನಡೆಯುವುದಿಲ್ಲ’ ಎಂದರು.
‘ಬಿಜೆಪಿ ಪ್ರಣಾಳಿಕೆಯಲ್ಲಿ ಕಾಂಗ್ರೆಸ್ ಯೋಜನೆಗಳನ್ನೇ ಪುನರಾವರ್ತಿಸಿದ್ದಾರೆ. ಸಂಪೂರ್ಣ ಸುಳ್ಳುಗಳಿಂದ ಕೂಡಿದ ಪ್ರಣಾಳಿಕೆ ಇದು. ಜನ ನಂಬಲ್ಲ,ನಾವೆ ಮತ್ತೆ ಅಧಿಕಾರಕ್ಕೆ ಬರುವುದು’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ
Vijayapura: ಸಿಡಿಲು ಬಡಿದು ಓರ್ವನಿಗೆ ಗಾಯ, ಮೂರು ಜಾನುವಾರು ಸಾವು
Mangaluru: ಬೈಕ್ ಡಿಕ್ಕಿಯಾಗಿ ರಸ್ತೆಗೆ ಬಿದ್ದ ಕಾರ್ಮಿಕನ ಮೇಲೆ ಹರಿದ ಟ್ಯಾಂಕರ್
UV Fusion: ಭಕ್ತಿಯ ಜಾತ್ರೆ ನೋಡುವುದೇ ಚೆಂದ
Lok Sabha 1 Phase: ನಿತಿನ್ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…