ಬೆಳಗಾವಿಯಲ್ಲಿ ಎಂಇಎಸ್ ಕರಾಳ ದಿನಾಚರಣೆ ; ಪೊಲೀಸರಿಂದ ಲಾಠಿ ಚಾರ್ಜ್
Team Udayavani, Nov 1, 2018, 2:43 PM IST
ಬೆಳಗಾವಿ: ಕರ್ನಾಟಕ ರಾಜ್ಯೋತ್ಸವದ ವೇಳೆ ಗಡಿನಾಡು ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಮತ್ತೆ ಪುಂಡಾಟ ತೋರಿದೆ. ಗುರುವಾರ ಕಪ್ಪು ಬಟ್ಟೆಗಳನ್ನು ಧರಿಸಿದ ಸಾವಿರಾರು ಮಂದಿ ಬೃಹತ್ ಮೆರವಣಿಗೆ ಮೂಲಕ ನಾಡ ದ್ರೋಹಿ ಘೋಷಣೆಗಳನ್ನು ಕೂಗಿದ್ದಾರೆ.
ಪ್ರತಿಭಟನಾ ಮೆರವಣಿಗೆ ಬಸವೇಶ್ವರ ವೃತ್ತದ ಬಳಿ ಆಗಮಿಸಿದಾಗ ಕನ್ನಡ ಪರ ಸಂಘಟನೆಗಳ ಕಾರ್ಯಕರ್ತರೊಂದಿಗೆ ವಾಗ್ವಾದ ನಡೆದಿದೆ. ಈ ವೇಳೆ ಕೆಲವರು ಪೊಲೀಸ್ ವಾಹನದ ಮೇಲೆ ಪಟಾಕಿ ಎಸೆದಿದ್ದಾರೆ.
ಪೊಲೀಸರು ಉದ್ರಿಕ್ತರನ್ನು ಲಾಠಿ ಚಾರ್ಜ್ ನಡೆಸುವ ಮೂಲಕ ಚದುರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bengaluru: ನಕಲಿ ಭೂ ದಾಖಲೆಗಳ ಸಲ್ಲಿಸಿ 22 ಬ್ಯಾಂಕಲ್ಲಿ 10 ಕೋಟಿ ಸಾಲ!
Dharwad; ನೇಹಾ ಕೊಲೆ ಮಾಡಿದ ನನ್ನ ಮಗನಿಗೆ ಕಠಿಣ ಶಿಕ್ಷೆಯಾಗಲಿ: ಫಯಾಜ್ ತಾಯಿ ಆಗ್ರಹ
Glanders infection: ಗ್ಲ್ಯಾಂಡರ್ಸ್ ಸೋಂಕು; ಬೆಂಗಳೂರು ತೊರೆದ ಕುದುರೆ ಮಾಲೀಕ, ಸವಾರ
Chain theft: ಒಂಟಿ ಮಹಿಳೆಯರ ಸರ ಕದಿಯುತ್ತಿದ್ದ 5 ಬಂಧನ; 10.82 ಲಕ್ಷದ ವಸ್ತು ಜಪ್ತಿ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ