ಮೇಟಿಗೆ ಅನಾರೋಗ್ಯ: ಬೆಂಗಳೂರು ಆಸ್ಪತ್ರೆಗೆ ದಾಖಲು
ಮೇಟಿ, ಅನಾರೋಗ್ಯ, ಆಸ್ಪತ್ರೆ, ದಾಖಲು, Meti, ill, hospital, enrollment
Team Udayavani, Nov 30, 2019, 3:03 AM IST
ಬಾಗಲಕೋಟೆ: ಮಾಜಿ ಸಚಿವ ಎಚ್.ವೈ.ಮೇಟಿ ಅವರಿಗೆ ತೀವ್ರ ಅನಾರೋಗ್ಯ ಉಂಟಾದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಏರ್ ಆ್ಯಂಬುಲೆನ್ಸ್ ಮೂಲಕ ಬಾಗಲಕೋಟೆ ಯಿಂದ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಪಿತ್ತಕೋಶದಲ್ಲಿ ಹರಳು ಆಗಿರುವ ಹಿನ್ನೆಲೆಯಲ್ಲಿ ಕಳೆದೆರಡು ದಿನಗಳಿಂದ ಬಾಗಲಕೋಟೆಯ ಕೆರೂಡಿ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ, ನೋವು ಹೆಚ್ಚಾದ ಹಿನ್ನೆಲೆಯಲ್ಲಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಏರ್ ಆ್ಯಂಬುಲೆನ್ಸ್ ತರಿಸಿ, ಬೆಂಗಳೂರಿಗೆ ಕರೆದೊಯ್ಯಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ
Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!
MUST WATCH
ಹೊಸ ಸೇರ್ಪಡೆ
IPL: ಎಲ್ಲೆ ಮೀರಿ ವಿಕೆಟ್ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್ ಸಲಾಂಗೆ ಛೀಮಾರಿ
IPL: ಇಂಪ್ಯಾಕ್ಟ್ ಪ್ಲೇಯರ್ ನಿಯಮಕ್ಕೆ ಅಕ್ಷರ್ ಪಟೇಲ್ ಕೂಡ ವಿರೋಧ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
Sumalatha Ambareesh: ಟ್ವೀಟ್ನಲ್ಲಿ ಸಂಸದೆ ಸುಮಲತಾ ಅಂಬರೀಶ್ ವಿವೇಕದ ಪಾಠ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ