“ಮೈಲ್‌ಸ್ಟೋನ್‌ 25′ ವಾಣಿಜ್ಯ ಸಂಕೀರ್ಣ, ನೂತನ ಕಚೇರಿ ಇಂದು ಉದ್ಘಾಟನೆ


Team Udayavani, Jan 30, 2020, 3:06 AM IST

land-trades

ಮಂಗಳೂರು: ನಗರದ ಲ್ಯಾಂಡ್‌ಟ್ರೇಡ್ಸ್‌ ಬಿಲ್ಡರ್ ಆ್ಯಂಡ್‌ ಡೆವಲಪರ್ ಸಂಸ್ಥೆ, ಬಲ್ಮಠದಲ್ಲಿ ನಿರ್ಮಿಸಿರುವ ಪ್ರತಿಷ್ಠಿತ “ಮೈಲ್‌ಸ್ಟೋನ್‌ 25′ ಅತ್ಯಾಧುನಿಕ ವಾಣಿಜ್ಯ ಸಂಕೀರ್ಣ ಜ.30ರಂದು ಬೆಳಗ್ಗೆ ಉದ್ಘಾಟನೆ ಯಾಗಲಿದೆ. ಇದೇ ಸಂಕೀರ್ಣದ ಐದನೇ ಅಂತಸ್ತಿನಲ್ಲಿ ಲ್ಯಾಂಡ್‌ಟ್ರೇಡ್ಸ್‌ನ ನೂತನ ಸುಸಜ್ಜಿತ ಕಚೇರಿಯ ಉದ್ಘಾಟನೆಯೂ ಈ ಸಂದರ್ಭದಲ್ಲಿ ನೆರವೇರಲಿದೆ.

“ಮೈಲ್‌ಸ್ಟೋನ್‌ 25′ ವಾಣಿಜ್ಯ ಸಂಕೀರ್ಣವನ್ನು ಮಣಿಪಾಲ್‌ ಮೀಡಿಯಾ ನೆಟ್‌ವರ್ಕ್‌ ಲಿ.ನ ವ್ಯವಸ್ಥಾಪಕ ನಿರ್ದೇಶಕ ಟಿ.ಸತೀಶ್‌ ಪೈ ಮತ್ತು ತರಂಗ ವಾರಪತ್ರಿಕೆಯ ವ್ಯವಸ್ಥಾಪಕ ಸಂಪಾದಕಿ ಸಂಧ್ಯಾ ಎಸ್‌. ಪೈ ಅವರು ಉದ್ಘಾಟಿಸುವರು. ಕಲ್ಲಡ್ಕದ ಶ್ರೀರಾಮ ವಿದ್ಯಾಕೇಂದ್ರ ಟ್ರಸ್ಟ್‌ನ ಅಧ್ಯಕ್ಷ ಡಾ|ಕಲ್ಲಡ್ಕ ಪ್ರಭಾಕರ ಭಟ್‌ ಅವರು ಸಂಕೀರ್ಣದ ಪ್ರವೇಶದ ಆವರಣದಲ್ಲಿ ಗಣೇಶ ದೇವರ ವಿಗ್ರಹವನ್ನು ಅನಾವರಣ ಗೊಳಿಸಲಿದ್ದಾರೆ.

ಯೇನಪೊಯ ವಿವಿಯ ಕುಲಪತಿ ಅಲ್‌ಹಾಜ್‌ ಯೇನಪೊಯ ಅಬ್ದುಲ್ಲ ಕುಞಿ ಅವರು ಲ್ಯಾಂಡ್‌ಟ್ರೇಡ್ಸ್‌ನ ನೂತನ ಕಚೇರಿಯನ್ನು ಉದ್ಘಾಟಿಸಲಿದ್ದಾರೆ. ಕರ್ಣಾಟಕ ಬ್ಯಾಂಕಿನ ವ್ಯವಸ್ಥಾಪಕ ನಿರ್ದೇಶಕ ಮಹಾಬಲೇಶ್ವರ ಎಂ.ಎಸ್‌.ಅವರು ಅಧ್ಯಕ್ಷತೆ ವಹಿಸಲಿದ್ದಾರೆ. ಮಾಜಿ ಸಚಿವ ಜೆ.ಕೃಷ್ಣ ಪಾಲೆಮಾರ್‌, ಶಾಸಕ ಐವನ್‌ ಡಿಸೋಜ, ಮಾಜಿ ಶಾಸಕ ಜೆ.ಆರ್‌.ಲೋಬೋ, ಕಾರ್ಪೊರೇಟರ್‌ ನವೀನ್‌ ಡಿಸೋಜ, ಮಿಲಾಗ್ರಿಸ್‌ ಚರ್ಚ್‌ನ ಧರ್ಮಗುರು ರೆ| ಫಾ| ಜೋಸೆಫ್‌ ಜೆ.ಲೋಬೋ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಅತ್ಯಾಕರ್ಷಕ: “ಮೈಲ್‌ಸ್ಟೋನ್‌ 25′ ಸಂಕೀ ರ್ಣವು ವಿಸ್ತೃತ ಮತ್ತು ವಿಶಿಷ್ಟ ವಾಸ್ತು ಶೈಲಿ ಸಹಿತ ನಿರ್ಮಾಣವಾಗಿದೆ. ಆರ್ಕಿಟೆಕ್ನಿಕ್ಸ್‌ನ ಪೀಟರ್‌ ಮಸ್ಕರೇಞ್ಞಸ್‌ ಅವರು ಆರ್ಕಿಟೆಕ್ಟ್. ಎಂಫೇರ್‌ ಕನ್‌ಸ್ಟಕ್ಷನ್ಸ್‌ ನವರು ನಿರ್ಮಾಣ ಕಂಟ್ರಾಕ್ಟರ್. ನ್ಯಾಯವಾದಿ ಭಾಸ್ಕರ್‌ ಎಸ್‌. ಕಟ್ಟೆಮಾರ್‌ ಅವರು ಯೋಜನೆಯ ಜಂಟಿ ಪಾಲುದಾರರು.

ಲ್ಯಾಂಡ್‌ಟ್ರೇಡ್ಸ್‌ ಸಂಸ್ಥೆಯ ಸ್ಥಾಪನೆಯ 25 ವರ್ಷಗಳು ಹಾಗೂ ನಿರ್ಮಾಣ ಕ್ಷೇತ್ರದಲ್ಲಿ ಸಾರ್ಥಕ ಎರಡೂವರೆ ದಶಕಗಳ ಯಶಸ್ವಿ ಪರಂಪರೆಯ ಸವಿನೆನಪಿ ಗಾಗಿ ಈ “ಮೈಲ್‌ಸ್ಟೋನ್‌ 25′ ವಾಣಿಜ್ಯ ಸಂಕೀರ್ಣ ನಿರ್ಮಾಣವಾಗಿದೆ. ನೆಲ ಅಂತಸ್ತು ಮತ್ತು ಐದು ಅಂತಸ್ತುಗಳ ಅತ್ಯಾಕ ರ್ಷಕ ವಾಣಿಜ್ಯ ಸ್ಥಳಾವಕಾಶವಿರುವ ಈ ವಾಣಿಜ್ಯ ಸಂಕೀರ್ಣವು, ಹೂಡಿಕೆದಾರರು, ಉದ್ಯಮಿಗಳಿಗೆ ಅನುಕೂಲಕರವಾಗಿದೆ.

ಪೂರಕ ಮಾಹಿತಿ: www.landtrades.in

ನೂತನ ಕಚೇರಿಗೆ ಚಾಲನೆ: 5ನೇ ಅಂತಸ್ತಿನಲ್ಲಿ ಲ್ಯಾಂಡ್‌ಟ್ರೇಡ್ಸ್‌ನ ನೂತನ ಕಚೇರಿ ಶುಭಾರಂಭಗೊಳ್ಳಲಿದೆ. ಸಂಸ್ಥೆಯ ಆಡಳಿತ, ಮಾರುಕಟ್ಟೆ, ಮಾರಾಟ ನಂತರದ ಸೇವೆಗಳು ಈ ಕಚೇರಿಯಿಂದಲೇ ನಿರ್ವಹಣೆಯಾಗಲಿವೆ.

ಲ್ಯಾಂಡ್‌ಟ್ರೇಡ್ಸ್‌ನ ಅಭಿಯಾನದಲ್ಲಿ “ಮೈಲ್‌ಸ್ಟೋನ್‌ 25′ ಪ್ರಮುಖ ಕಾಲಘಟ್ಟವಾಗಿದೆ. ಕಳೆದ 27 ವರ್ಷಗಳಿಂದ ನಾವು ಜನತೆಗೆ ಉತ್ತಮ ಗೃಹ, ಅಪಾರ್ಟ್‌ ಮೆಂಟ್ಸ್‌, ಕಚೇರಿ, ನಿವೇಶನ ಒದಗಿಸುತ್ತಾ ಬಂದಿದ್ದೇವೆ. ಈಗ ಹೊಸ ವಿಸ್ತಾರವಾದ ಕಚೇರಿಯ ಮೂಲಕ ಗ್ರಾಹಕರಿಗೆ ಮತ್ತಷ್ಟು ಸೇವೆ ಒದಗಿಸಲಾಗುತ್ತದೆ.
-ಶ್ರೀನಾಥ್‌ ಹೆಬ್ಬಾರ್‌, ಲ್ಯಾಂಡ್‌ಟ್ರೇಡ್ಸ್‌ನ ಮಾಲಿಕ

ಟಾಪ್ ನ್ಯೂಸ್

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, 3 ಮಂದಿ ಖುಲಾಸೆ

2013ರಲ್ಲಿ ನಡೆದ ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ: ಇಬ್ಬರಿಗೆ ಜೀವಾವಧಿ, ಮೂವರು ಖುಲಾಸೆ

Colin Munro Announced International Retirement

Retired; ಟಿ20 ವಿಶ್ವಕಪ್ ನಲ್ಲಿ ಸಿಗದ ಸ್ಥಾನ; ವೃತ್ತಿಜೀವನಕ್ಕೆ ತೆರೆಎಳೆದ ಕಿವೀಸ್ ಬ್ಯಾಟರ್

pralhad joshi

Hubli; ಕಾಂಗ್ರೆಸ್ ಅಧಿಕಾರಕ್ಕಾಗಿ ದೇಶವನ್ನು ಒಡೆಯಲೂ ಹೇಸುವುದಿಲ್ಲ: ಪ್ರಹ್ಲಾದ ಜೋಶಿ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Prajwal Case; ಸಿಬಿಐ ತನಿಖೆ ಯಾಕೆ? ನಮ್ಮ ಪೊಲೀಸರ ಮೇಲೆ ನಂಬಿಕೆ ಇರಲಿ: ಸಿಎಂ ಸಿದ್ದರಾಮಯ್ಯ

Dandeli: ಮದುವೆಗೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ… 8 ಮಂದಿಗೆ ಗಾಯ

Dandeli: ಮದುವೆ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ಪಲ್ಟಿ.. ಮಕ್ಕಳು ಸೇರಿ 8 ಮಂದಿಗೆ ಗಾಯ

Praveen Nettar Case; Arrest of main accused Mustafa Paychar of Sulya

Praveen Nettar Case; ಪ್ರಮುಖ ಆರೋಪಿ ಸುಳ್ಯದ ಮುಸ್ತಫಾ ಪೈಚಾರ್ ಬಂಧನ

5-kalburgi

PM Modi: ಕಲಬುರಗಿಗೆ ಇಂದು ಪ್ರಧಾನಿ ನರೇಂದ್ರ ಮೋದಿ

Tragedy: ಪೈಪ್ ಲೈನ್ ಚೆಕ್ ಮಾಡುವ ವೇಳೆ ದುರಂತ: ನೀರಿನ ಟ್ಯಾಂಕ್ ಗೆ ಬಿದ್ದು ಮೂವರ ದುರ್ಮರಣ

Tragedy: ಪೈಪ್ ಲೈನ್ ತಪಾಸಣೆ ವೇಳೆ ದುರಂತ… ನೀರಿನ ಹೊಂಡಕ್ಕೆ ಬಿದ್ದು ಮೂವರ ದುರ್ಮರಣ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Nomination: ಕೊನೆಯ ಕ್ಷಣದಲ್ಲಿ ಓಡೋಡಿ ಬಂದು ನಾಮಪತ್ರ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ…

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

Vijayapura ಬಸವ ಜಯಂತಿ ದಿನ ಮಾದರಿ ಕಾರ್ಯ; ಹೆತ್ತವರಿಲ್ಲದ ವಿದ್ಯಾರ್ಥಿಗೆ ಶೈಕ್ಷಣಿಕ ದತ್ತು

arvind kejriwal

Delhi Excise Policy Case: ಕೇಜ್ರಿಗೆ ಅಲ್ಪ ರಿಲೀಫ್; ಮಧ್ಯಂತರ ಜಾಮೀನು ನೀಡಿದ ಸುಪ್ರೀಂ

7-kundapura

Rank: ಕುಂದಾಪುರ ತಾಲೂಕಿಗೆ ಪ್ರಥಮ ಹಾಗೂ ರಾಜ್ಯಕ್ಕೆ 5ನೇ ರ್‍ಯಾಂಕ್ ಪಡೆದ ಶುಕ್ತಿಜಾ

prashanth neel

KGF-3 ಸ್ಕ್ರಿಪ್ಟ್ ಸಿದ್ದವಿದೆ, ಆದರೆ….: ಬಿಗ್ ಅಪ್ಡೇಟ್ ನೀಡಿದ ಪ್ರಶಾಂತ್ ನೀಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.