ಇನ್ನೂ ಅಧಿಕಾರ ಸ್ವೀಕರಿಸದ ಸಚಿವ ಆನಂದ್‌ ಸಿಂಗ್‌


Team Udayavani, Jan 28, 2021, 6:10 AM IST

ಇನ್ನೂ ಅಧಿಕಾರ ಸ್ವೀಕರಿಸದ  ಸಚಿವ ಆನಂದ್‌ ಸಿಂಗ್‌

ಬೆಂಗಳೂರು: ಮೇಲಿಂದ ಮೇಲೆ ಖಾತೆ ಬದಲಾವಣೆಯಿಂದ ಮುನಿಸಿಕೊಂಡಿರುವ ಸಚಿವ ಆನಂದ್‌ ಸಿಂಗ್‌ ಇನ್ನೂ ಹೊಸ ಖಾತೆಯ ಜವಾಬ್ದಾರಿ ವಹಿಸಿಕೊಳ್ಳದೆ ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದಾರೆ.

ಅರಣ್ಯ ಖಾತೆ ಹೊಂದಿದ್ದ  ಅವರಿಗೆ ಪ್ರವಾ ಸೋದ್ಯಮ ಮತ್ತು ಪರಿಸರ ಖಾತೆ ನೀಡಲಾಗಿತ್ತು. ಅನಂತರ ಅವರಿಂದ ಎರಡೂ ಖಾತೆಗಳನ್ನು ವಾಪಸ್‌ ಪಡೆದು ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಜ್‌ ಮತ್ತು ವಕ್ಫ್ ಖಾತೆ ನೀಡಲಾಗಿದೆ. ಪ್ರವಾಸೋದ್ಯಮ ಖಾತೆಯನ್ನು ವಾಪಸ್‌ ಪಡೆದಿರುವುದರಿಂದ ಅತೃಪ್ತರಾಗಿರುವ ಅವರು, ಖಾತೆ ಬದಲಾವಣೆ ಮಾಡುವವರೆಗೂ ಅಧಿಕಾರ ಸ್ವೀಕರಿಸದಿರಲು ನಿರ್ಧರಿಸಿದ್ದಾರೆ ಎನ್ನಲಾಗುತ್ತಿದೆ.

ಮಂಗಳವಾರ ರಾತ್ರಿ ಮುಖ್ಯಮಂತ್ರಿಯ ಭೇಟಿಗೆ  ಶ್ರಮಿಸಿದ್ದ ಅವರಿಗೆ ಅವಕಾಶ ದೊರೆತಿರ ಲಿಲ್ಲ. ಬುಧವಾರ ವಿಕಾಸ ಸೌಧದಲ್ಲಿರುವ ತನ್ನ ಕಚೇರಿಗೆ ಆಗಮಿಸಿದ್ದರೂ, ಐದೇ ನಿಮಿಷದಲ್ಲಿ  ತೆರಳಿದ್ದಾರೆ.  ಖಾತೆ ಬದಲಾಯಿಸದಿದ್ದರೆ, ವಿಧಾನ ಮಂಡಲ ಅಧಿವೇಶನದಿಂದ ದೂರ ಉಳಿಯುವ ಸಾಧ್ಯತೆಯೂ ಇದೆ.

ಅತೃಪ್ತರ ಸಭೆ ಸಾಧ್ಯತೆ :

ಸಂಪುಟ ವಿಸ್ತರಣೆಯಲ್ಲಿ ಪ್ರಾದೇಶಿಕತೆಗೆ ಅನ್ಯಾ ಯವಾಗಿದೆ ಎಂದು ಕೆಲವು ಶಾಸಕರು ಅಧಿವೇಶನ ಸಂದರ್ಭದಲ್ಲಿ ಪ್ರತ್ಯೇಕ ಸಭೆ ನಡೆಸಿ ಚರ್ಚಿಸಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

33

Lok Sabha polls: ಹಂತ-1ರ ಮತದಾನಕ್ಕೆ ಭರ್ಜರಿ ಸಿದ್ಧತೆ

voter

ಈ ಲೋಕ ಚುನಾವಣೆ ವಿಶ್ವದಲ್ಲೇ ಅತ್ಯಂತ ದುಬಾರಿ ಚುನಾವಣೆ!

1-weeewq

Hyderabad: ಓವೈಸಿ ಪ್ರತಿಸ್ಪರ್ಧಿ, ಬಿಜೆಪಿಯ ಮಾಧವಿ ಆಸ್ತಿ 221.37 ಕೋಟಿ ರೂ.

1-weewewqe

Emotional; 11 ವರ್ಷ ಬಳಿಕ ಗಲ್ಲಿಗೆ ಗುರಿಯಾದ ಮಗಳನ್ನು ಭೇಟಿಯಾದ ತಾಯಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.