ಕೆಲವರ ಮಾತಿನಿಂದ ಸಿಎಂ ಮನನೊಂದು ರಾಜೀನಾಮೆ ಹೇಳಿಕೆ ಕೊಟ್ಟಿರಬಹುದು: ಭೈರತಿ ಬಸವರಾಜು
Team Udayavani, Jun 7, 2021, 11:38 AM IST
ಬೆಂಗಳೂರು: ಉತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಸಿಎಂ ಬಗ್ಗೆ ಕೆಲವರು ಏನೇನೋ ಮಾತಾಡ್ತಿದಾರೆ. ಇದರಿಂದ ಸಿಎಂ ಮನನೊಂದು ಅಂಥ ಹೇಳಿಕೆ ಕೊಟ್ಟಿರಬಹುದು. ಯಡಿಯೂರಪ್ಪ ರನ್ನು ಬದಲಾಯಿಸುವ ಪ್ರಸ್ತಾಪ ಹೈಕಮಾಂಡ್ ಮುಂದೆ ಇಲ್ಲ ಎಂದು ಸಚಿವ ಭೈರತಿ ಬಸವರಾಜು ಹೇಳಿದರು.
ಸಿಎಂ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಆಗಲ್ಲ. ಯಡಿಯೂರಪ್ಪ ನವರೇ ಉಳಿದ ಅವಧಿಗೆ ಸಿಎಂ ಆಗಿರುತ್ತಾರೆ. ನಾವೆಲ್ಲ ಸಿಎಂ ಜೊತೆಗೆ ಇದ್ದೇವೆ. ನಾವೆಲ್ಲ ಒಗ್ಗಟ್ಟಾಗಿದ್ದೇವೆ ಎಂದರು.
ಇದನ್ನೂ ಓದಿ: Covid ಪ್ರಕರಣ ಇಳಿಕೆ:ಜೂ.7ರಿಂದ ದೆಹಲಿ, ಮುಂಬೈ, ತಮಿಳುನಾಡಿನಲ್ಲಿ ಲಾಕ್ ಡೌನ್ ಸಡಿಲಿಕೆ ಶುರು
ಸಿಎಂ ವಿರುದ್ಧ ವಿರೋಧಿ ಹೇಳಿಕೆ ಕೊಡುತ್ತಿರುವವರ ಬಗ್ಗೆ ನಾನು ಏನೂ ಮಾತಾಡಲ್ಲ. ಕೆಲವೇ ದಿನಗಳಲ್ಲಿ ನಮ್ಮ ಉಸ್ತುವಾರಿ ಅರುಣ್ ಸಿಂಗ್ ಬರ್ತಾರೆ. ಅರುಣ್ ಸಿಂಗ್ ಎಲ್ಲರ ಜತೆ ಚರ್ಚೆ ಮಾಡ್ತಾರೆ ಹೈಕಮಾಂಡ್ ಗೆ ಯಡಿಯೂರಪ್ಪನವರ ಮೇಲೆ ನಂಬಿಕೆ ಇದೆ. ಹಾಗಾಗಿಯೇ ಹೈಕಮಾಂಡ್ ಮೌನವಾಗಿದೆ ಎಂದು ಸ್ಪಷ್ಟಪಡಿಸಿದರು.
ಈ ವಿಚಾರವಾಗಿ ಈಗಾಗಲೇ ಪ್ರಹ್ಲಾದ್ ಜೋಷಿ, ಕಟೀಲ್ ಸ್ಪಷ್ಟಪಡಿಸಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ನಮ್ಮ ವಿರುದ್ಧ ಷಡ್ಯಂತ್ರ: ಎಚ್.ಡಿ. ರೇವಣ್ಣ
Tragedy; ಲಚ್ಯಾಣ ರಥೋತ್ಸವ ಗಾಯಾಳುವೂ ಸಾವು: ಮೃತರ ಸಂಖ್ಯೆ ಮೂರಕ್ಕೇರಿಕೆ
Karnataka ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಆಸ್ಪತ್ರೆಗೆ ದಾಖಲು
MUST WATCH
ಹೊಸ ಸೇರ್ಪಡೆ
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Kunigal; ಬೈಕ್ಗೆ ಕಾರು ಡಿಕ್ಕಿ: ಯುವಕರಿಬ್ಬರು ಸ್ಥಳದಲ್ಲೇ ದುರ್ಮರಣ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್
ದೂರಿನ ಹಿಂದೆ ದುರುದ್ದೇಶ; ರೇವಣ್ಣ ಮನೆಯಲ್ಲಿ ಯಾರೂ ಹಿಂಸೆ ಕೊಟ್ಟಿಲ್ಲ: ಗೌರಮ್ಮ
ನಮ್ಮ ವಿರುದ್ಧ ಷಡ್ಯಂತ್ರ: ಎಚ್.ಡಿ. ರೇವಣ್ಣ