ಸಚಿವ ಈಶ್ವರಪ್ಪ ಮತ್ತು ಸಿ.ಟಿ.ರವಿ ನಾಲಾಯಕ್‍ ಗಳು : ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್


Team Udayavani, Aug 15, 2021, 3:09 PM IST

ಹನೂರು :  ಸಚಿವ ಈಶ್ವರಪ್ಪ ಮತ್ತು ಸಿ.ಟಿ.ರವಿ ನಾಲಾಯಕ್‍ ಗಳು, ಇವರು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲದವರು. ಆದುದರಿಂದಲೇ ರಾಷ್ಟ್ರನಾಯಕರಿಗೆ ಅಗೌರವ ತೋರುವ ಕೆಲಸ ಮಾಡುತ್ತಿದ್ದಾರೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಟೀಕಿಸಿದರು.

ಪಟ್ಟಣದ ಕೆಪಿಸಿಸಿಕಚೇರಿಯಲ್ಲಿ  ಸುದ್ದಿಗಾರರೊಂದಿಗೆ ಮಾತನಾಡಿದ ಕಾರ್ಯಾಧ್ಯಕ್ಷ ಧ್ರುವನಾರಾಯಣ್ ಸಿ.ಟಿ.ರವಿಯವರ ಮಾತು ದುರಹಂಕಾರದ ಪರಮಾವಧಿಯ ಮಾತುಗಳು, ಅವರಿಗೆ ದೇಶದ ಇತಿಹಾಸ ಗೊತ್ತಿಲ್ಲ. ಡಾ||ಬಿ.ಆರ್.ಅಂಬೇಡ್ಕರ್‍ರವರು ಇತಿಹಾಸ ತಿಳಿಯದವನು ಇತಿಹಾಸವನ್ನು ಸೃಷ್ಠಿಸಲಾರ ಎಂದು ಹೇಳಿದ್ದಾರೆ. ಸಿ.ಟಿರವಿಯವರಿಗೆ ಇಂದಿರಾಗಾಂಧಿಯವರ ತ್ಯಾಗದ ಬಗ್ಗೆ ಅರಿವಿಲ್ಲ. ಈ ದೇಶಕ್ಕೆ ನಿಜವಾದ ಅನ್ನಪೂರ್ಣೇಶ್ವರಿ ಎಂದರೇ ಅದು ದಿ||ಇಂದಿರಾಗಂಧಿಯವರು, ಆದುದರಿಂದಲೇ ಆ ಹೆಸರನ್ನು ಇಡಲಾಗಿದೆ.ಮೊದಲು ಬಿಜೆಪಿ ನಾಯಕರು ರಾಷ್ಟ್ರ ನಾಯಕರಿಗೆ ಅಗೌರವತರುವ ಕೆಲಸ ನಿಲ್ಲಿಸಬೇಕು ಎಂದು ಟೀಕಿಸಿದರು.

ಇದನ್ನೂ ಓದಿ :  ಅಧಿಕಾರಿಗಳು ನಗರ ಪ್ರದಕ್ಷಿಣೆ ನಡೆಸಿ ಸಮಸ್ಯೆ ಆಲಿಸಲು ಸೂಚನೆ

ರಾಜ್ಯಕ್ಕೆ ಬರಬೇಕಾದ ಅನುದಾನ ತಂದು ನವಕರ್ನಾಟಕ ನಿರ್ಮಾಣ ಮಾಡಲಿ : ಸ್ವಾತಂತ್ರ್ಯ ದಿನಾಚರಣೆ ಕಾರ್ಕ್ರಮದಲ್ಲಿ ಮುಖ್ಯಮಂತ್ರಿ ಬೊಮ್ಮಾಯಿಯವರು ಇಂದಿನಿಂದ ನವಕರ್ನಾಟಕ ನಿರ್ಮಾಣವಾಗಲಿದೆ ಎಂಬ ಹೇಳಿಕೆಯ ಬಗ್ಗೆ ಮಾತನಾಡಿ ಕರ್ನಾಟಕ ರಾಜ್ಯವನ್ನು ನವಕರ್ನಾಟಕವನ್ನಾಗಿ ಮಾಡಲು ಕಾಂಗ್ರೆಸ್ ಪಕ್ಷ ಕೆ.ಸಿ.ರೆಡ್ಡಿ ಯವರ ಕಾಲದಿಂದ ಸಿದ್ಧರಾಮಯ್ಯ ಅವರ ಕಾಲದವರೆಗೂ ಪ್ರತಿಯೊಬ್ಬರೂ ಕೊಡುಗೆ ನೀಡಿದ್ದಾರೆ. ಎಸ್.ಎಂ.ಕೃಷ್ಣ ಅವರ ಅವಧಿಯಲ್ಲಿ ಮಾಹಿತಿ ತಂತ್ರಜ್ಞಾನಕ್ಕೆ ಅವಕಾಶ ನೀಡಿದ್ದರಿಂದ ಬೆಂಗಳೂರು ವಿಶ್ವಮಟ್ಟದಲ್ಲಿ ಗಮನ ಸೆಳೆದಿದೆ. ಅಲ್ಲದೆ ರಾಹ್ಯದ ಅತಿ ಹೆಚ್ಚಿನ ಆದಾಯ ಬರುತ್ತಿದೆ. ಅಲ್ಲದೆ ಸಿದ್ಧರಾಮಯ್ಯ ಅವರೂ ಕೂಡ ಹಲವಾರು ಕೊಡುಗೆ ನೀಡಿದ್ದಾರೆ. ಆದರೆ ಬಿಜೆಪಿಯವರು 7 ವರ್ಷ ರಾಜ್ಯದಲ್ಲಿ ಅಧಿಕಾರ ನಡೆಸಿದ್ದು ಮೊದಲ 5 ವರ್ಷದಲ್ಲಿ ಭ್ರಷ್ಟಾಚಾರದಲ್ಲಿ ನಇರತರಾಗಿ 3 ಜನ ಮುಖ್ಯಮಂತ್ರಿಗಳನ್ನು ಮಆಡಲಾಗಿತ್ತು. ಇದೀಗ ಮತ್ತೊಮ್ಮೆ ಭ್ರಷ್ಟಾಚಾರದ ಕಾರಣದಂದ ಯಡಿಯೂರಪ್ಪ ಅವರನ್ನು ಪದಚ್ಯುತಿ ಮಾಡಲಾಗಿದೆ. ಆದುದರಿಂದ ಮುಖ್ಯಮಂತ್ರಿ ಬೊಮ್ಮಾಯಿಯವರು ಕೇಂದ್ರದಿಂದ ರಾಜ್ಯಕ್ಕೆ ನ್ಯಾಯುತವಾಗಿ ಬರಬೇಕಿದ್ದ ಜಿಎಸ್‍ಟಿ ಬಾಕಿ, ಪ್ರವಾಹ ಪರಿಹಾರ, ವ್ಯಾಕ್ಸಿನೇಷನ್ ತಂದು ನವಕರ್ನಾಟಕ ನಿರ್ಮಾಣ ಮಾಡಲಿ ಎಂದು ಕುಹುಕವಾಡಿದರು.

ಮೋದಿಯವರು ಸಂಪೂರ್ಣ ವಿಫಲರಾಗಿದ್ದಾರೆ: ಪ್ರಧಾನಮಂತ್ರಿ ನರೇಂದ್ರಮೋದಿಯವರು ಕಳೆದ 7 ವರ್ಷದಲ್ಲಿ ಸಮರ್ಪಕ ಆಡಳಿತ ನೀಡುವಲ್ಲಿ ಸಂಪೂರ್ಣವಾಗಿ ವಿಫಲರಾಗಿದ್ದಾರೆ.  ಮನಮೋಹನ್ ಸಿಂಗ್ ಅವರು ಅಧಿಕಾರದಲ್ಲಿದ್ದಾಗ ದೇಶದ 30 ಕೋಟಿ ಜನರನ್ನು ಬಡತನ ರೇಖೆಗಿಂತ ಕೆಳಗಿನಿಂದ ಮೇಲಕ್ಕೆ ತಂದಿದ್ದರು. ಆದರೆ ಮೋದಿಯವರ ಆಡಳಿತದಲ್ಲಿ 23ಕೋಟಿ ಜನ ಬಡತನ ರೇಖೆಗಿಂತ ಕೆಳಗೆ ಹೋಗಿದ್ದಾರೆ. ನೆರೆಯ ಬಾಂಗ್ಲಾದೇಶ ಮತ್ತು ಶ್ರೀಲಂಕಾಗಳಿಗಿಂತಲೂ ಹಸಿವಿನ ಪ್ರಮಾಣ ಹೆಚ್ಚಿದೆ. ಸಬ್‍ಕಾ ಸಾಥ್ ಸಬ್ ಕಾ ವಿಕಾಸ್ ಎಲ್ಲಿದೆ ಎಂದು ಕಿಡಿಕಾರಿದರು.

ಈ ಸಂದರ್ಭದಲ್ಲಿ ಶಾಸಕ ಆರ್.ನರೇಂದ್ರ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಈಶ್ವರ್ ಹಾಜರಿದ್ದರು.

ಇದನ್ನೂ ಓದಿ : ಕಬಕ ಗ್ರಾ. ಪಂ. ವಠಾರದಲ್ಲಿ ಸ್ವಾತಂತ್ರ್ಯ ರಥಕ್ಕೆ ಎಸ್ ಡಿ. ಪಿ. ಐ ಕಾರ್ಯರ್ತರಿಂದ ತಡೆ..!

ಟಾಪ್ ನ್ಯೂಸ್

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.