ಕೃಷ್ಣಾ ಮೇಲ್ದಂಡೆ ಮೂರನೇ ಹಂತ ಯೋಜನೆ ಅನುಷ್ಟಾನಕ್ಕೆ ಕ್ರಮ: ಕಾರಜೋಳ
Team Udayavani, Mar 15, 2022, 10:30 PM IST
ವಿಧಾನಸಭೆ: ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದ ಒಂಬತ್ತು ಉಪ ಯೋಜನೆಗಳ ಅನುಷ್ಟಾನ, ಪುನರ್ ವಸತಿ-ಪುನರ್ ನಿರ್ಮಾಣಕ್ಕೆ 1,862.86 ಕೋಟಿ ರೂ. ಮೀಸಲಿಡಲಾಗಿದೆ ಎಂದ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್ನ ದೇವಾನಂದ್ ಚವ್ಹಾಣ್ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, 2021-22 ನೇ ಸಾಲಿನಲ್ಲಿ ಕೃಷ್ಣಾ ಭಾಗ್ಯ ಜಲ ನಿಗಮಕ್ಕೆ ಒದಗಿಸಲಾದ ಅನುದಾನದಲ್ಲಿ 1,862.86 ಕೋಟಿ ರೂ. ಅನುದಾನ ಮೀಸಲಿಟ್ಟು ಪ್ರಸ್ತುತ ಯೋಜನಾ ಕಾಮಗಾರಿಗಳು ಪ್ರಗತಿಯಲ್ಲಿವೆ ಎಂದು ಹೇಳಿದರು.
ಇದನ್ನೂ ಓದಿ:ಸಬ್ ಕಾ ವಿಶ್ವಾಸ್ ಸೇ ಕಾಂಗ್ರೆಸ್ ಸರ್ವನಾಶ್: ಬೋಪಯ್ಯ
ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದ 51.148.94 ಕೋಟಿ ರೂ. ಪರಿಷ್ಕೃತ ಅಂದಾಜು ಮೊತ್ತದ ಯೋಜನಾ ವರದಿ ಇಗಾಗಲೇ ಕೇಂದ್ರ ಜಲ ಆಯೋಗದಿಂದ ಅಗತ್ಯ ಪೂರ್ವಬಾವಿ ಪರಿಶೀಲನೆ ಮಾಡುವಂತೆ ಕೋರಿ ರಾಜ್ಯ ಸರ್ಕಾರದಿಂದ ಪ್ರಸ್ತಾವನೆ ಸಲ್ಲಿಸಲಾಗಿದೆ. ಜತೆಗೆ, ರಾಷ್ಟ್ರೀಯ ಯೋಜನೆ ಎಂದು ಘೋಷಿಸಲು ಕೋರಲಾಗಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ