ದೇವೇಗೌಡರ ಕುಟುಂಬದ ರಾಜಕೀಯ ಅವನತಿ ಸನ್ನಿಹಿತ: ಕೇಂದ್ರ ಸಚಿವ ಕೃಷನ್ ಪಾಲ್ ಗುರ್ಜಾಲ್
Team Udayavani, Jul 8, 2022, 6:45 AM IST
ಹಾಸನ: ಹರಿಯಾಣದಲ್ಲಿ ದೇವಿಲಾಲ್ ಬಳಿಕ ಅವರ ಕುಟುಂಬದವರು ಜನರ ವಿಶ್ವಾಸ ಕಳೆದುಕೊಂಡರು. ಕರ್ನಾಟಕದಲ್ಲೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಕುಟುಂಬದವರೂ ದೇವಿಲಾಲ್ ಕುಟುಂಬದವರ ಹಾದಿಯಲ್ಲಿದ್ದಾರೆ ಎಂದು ಕೇಂದ್ರ ಇಂಧನ ಮತ್ತು ಬೃಹತ್ ಕೈಗಾರಿಕೆ ಖಾತೆ ರಾಜ್ಯ ಸಚಿವ ಕೃಷನ್ ಪಾಲ್ ಗುರ್ಜಾಲ್ ಅಭಿಪ್ರಾಯಪಟ್ಟರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇವೇಗೌಡರ ಬಗ್ಗೆ ಜನರಿಗೆ ವಿಶ್ವಾಸವಿದೆ. ಆದರೆ ಅವರಿಗೆ ವಯಸ್ಸಾಗಿದ್ದು, ಸಕ್ರಿಯ ರಾಜಕಾರಣಕ್ಕೆ ಅವರ ಆರೋಗ್ಯ ಸಹಕರಿಸುತ್ತಿಲ್ಲ. ಹರಿಯಾಣದಲ್ಲಿ ದೇವಿಲಾಲ್ ಬಳಿಕದ ಪೀಳಿಗೆ ಹೇಗೆ ದೇವಿಲಾಲ್ ಹೆಸರನ್ನು ಹಾಳು ಮಾಡಿತೋ ಹಾಗೇ ದೇವೇಗೌಡರ ಮುಂದಿನ ಪೀಳಿಗೆಯೂ ಸಾಗುತ್ತಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ
ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ
Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್ರಿಂದ ಪರಿಶೀಲನೆ
Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ
Lok Sabha Election: ‘ಬಿವೈಆರ್ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’