ಕಬ್ಬು ಬೆಳೆಗಾರರ ರೇಟ್ ಚಾರ್ಜ್ ಬಗ್ಗೆ ಸಚಿವ ಮುನೇನಕೊಪ್ಪ ಮಹತ್ವದ ಸಭೆ


Team Udayavani, Nov 10, 2022, 6:16 PM IST

1-sdssad

ಬೆಂಗಳೂರು: ಕಬ್ಬು ಇಲಾಖೆಯ ಇತಿಹಾಸದಲ್ಲೇ ಪ್ರಥಮ ಬಾರಿಗೆ ಸಕ್ಕರೆ ನಿಯಂತ್ರಣ ಮಂಡಳಿ, ರೈತ ಹೋರಾಟಗಾರರು ಮತ್ತು ಸಕ್ಕರೆ ಕಾರ್ಖಾನೆ ಮಾಲೀಕರನ್ನು (ಸರ್ಕಾರಿ ಹಾಗೂ ಖಾಸಗಿ) ಒಟ್ಟುಗೂಡಿಸಿ ಸಕ್ಕರೆ ಸಚಿವರಾದ ಶಂಕರ್ ಪಾಟೀಲ್ ಬಿ. ಮುನೇನಕೊಪ್ಪ ಅವರು ಕಬ್ಬು ಬೆಳೆಗಾರರ ರೇಟ್ ಚಾರ್ಜ್ ಬಗ್ಗೆ ಇಂದು (ನ.10) ವಿಕಾಸಸೌಧದಲ್ಲಿ ಸಭೆ ನಡೆಸಿದರು.

ಕಬ್ಬು ಕಟಾವು ದರ ಹೆಚ್ಚಳ ಬಗ್ಗೆ, ಎಫ್ ಆರ್ ಪಿ ಹೆಚ್ಚಿಸಬೇಕು ಎನ್ನುವ ಬಗ್ಗೆ ಸೇರಿದಂತೆ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಯಿತು. ಬಳಿಕ, ಸಭೆಯಲ್ಲಿ ಕೈಗೊಂಡ ನಿರ್ಣಯಗಳ ಪ್ರಕಾರ ಸಮಿತಿಯೊಂದನ್ನು ರಚಿಸಲಾಯಿತು. ಈ ಸಮಿತಿಯು ಕೈಗೊಳ್ಳುವ ನಿರ್ಣಯಗಳಿಗೆ ಬದ್ಧರಾಗಿ ಇರುವುದಾಗಿ ವಿವಿಧ ಸಂಘ, ಕಬ್ಬು ಬೆಳೆಗಾರರು ಒಪ್ಪಿಕೊಂಡಿದ್ದಾರೆ.

ಸಮಿತಿಯು ಸಕ್ಕರೆ ಹಾಗೂ ಸಕ್ಕರೆ ಸಹ ಉತ್ಪನ್ನಗಳ ದರವನ್ನು ಹೆಚ್ಚಿಸಿ, ರೈತರು ಲಾಭವನ್ನು ಹಂಚಿಕೊಳ್ಳಬೇಕು ಎಂಬ ಸಂಬಂಧ ವೈಜ್ಞಾನಿಕ ಅಧ್ಯಯನ ನಡೆಸಿ ಇನ್ನು ಒಂದು ವಾರದೊಳಗೆ ವರದಿ ಸಲ್ಲಿಸಲಿದೆ. ಆ ವರದಿಯನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿ, 10 ದಿನಗಳೊಳಗಾಗಿ ಒಂದು ನಿರ್ಣಯವನ್ನು ಘೋಷಣೆ ಮಾಡಲಾಗುವುದು ಎಂದು ನಿರ್ಣಯ ಕೈಗೊಳ್ಳಲಾಯಿತು.

ಸರ್ಕಾರ ರೈತರ ಪರವಾಗಿದೆ
ಸಕ್ಕರೆ ಸಚಿವರು ಮಾತನಾಡಿ, “ದೇಶದಲ್ಲಿಯೇ ಕಬ್ಬು ಬೆಳೆಗಾರರಿಗೆ 100% ಪಾವತಿಯನ್ನು ಮಾಡುತ್ತಿರುವ ರಾಜ್ಯ ಕರ್ನಾಟಕ. ರೈತರು ಪಾವತಿ ಸಂಬಂಧವಾಗಿ ರಸ್ತೆಗಿಳಿಯದಂತೆ ಸತತ ಎರಡು ವರ್ಷಗಳಿಂದಲೂ ಸರ್ಕಾರ ಕ್ರಮ ವಹಿಸಿದೆ. ಈಗ ರೈತರು ಕೇಳುತ್ತಿರುವಂತೆ ಎಫ್ ಆರ್ ಪಿ ದರಕ್ಕಿಂತಲೂ ಹೆಚ್ಚು ಮೊತ್ತವನ್ನು ಕೊಡಿಸಲು ಸರ್ಕಾರ ಶ್ರಮಿಸುತ್ತಿದೆ. ಕಾರ್ಖಾನೆ ಮಾಲೀಕರಿಗೂ ತೊಂದರೆಯಾಗದ ರೀತಿಯಲ್ಲಿ ರೈತರಿಗೂ ಹಿತ ಎನಿಸುವಂತೆ ಒಂದು ನಿರ್ಣಯವನ್ನು ಕೈಗೊಳ್ಳಲಾಗುವುದು. ರೈತರು ಸಹಕರಿಸಬೇಕು. ಸರ್ಕಾರ ರೈತರ ಪರವಾಗಿದೆ. ರೈತರ ಪರವಾಗಿಯೇ ನಿರ್ಣಯ ಕೈಗೊಳ್ಳಲಾಗುವುದು. ಕಾದು ನೋಡಿ” ಎಂದು ರೈತರ ಬಳಿ ಮನವಿ ಮಾಡಿದರು.

“20 ತಾರೀಕಿನೊಳಗೆ ರೈತರಿಗೆ ಸಿಹಿ ಸುದ್ದಿ ಬರಲಿದೆ. ಅಲ್ಲದೆ, ಕಬ್ಬು ಬೆಳೆಗಾರರಿಗೆ ಕಾಲ್ ಸೆಂಟರ್ ತೆರೆಯಲಾಗಿದೆ. ರೈತರಿಗೆ ಪಾರದರ್ಶಕ ರೀತಿಯಲ್ಲಿ ಪಾವತಿ ಆಗುತ್ತಿದೆ. ಎಲ್ಲಾ ಕಬ್ಬು ಬೆಳೆಗಾರರ ಪರವಾಗಿ ನಮ್ಮ ನಿರ್ಣಯ ಇರಲಿದೆ. ನಮ್ಮ ಸರ್ಕಾರ ಕಾರ್ಖಾನೆ ಮತ್ತು ರೈತರಿಗೆ ರಕ್ಷಣೆ ಮಾಡುತ್ತಿದೆ. ಸಕ್ಕರೆ ಇಲಾಖೆಯಲ್ಲಿ ಮುಂದಿನ ದಿನದಲ್ಲಿ ಇನ್ನಷ್ಟು ಅಭಿವೃದ್ಧಿ ಕಾರ್ಯಗಳು ಆಗಲಿವೆ” ಎಂದು ಸಚಿವರು ತಿಳಿಸಿದರು.

ಟಾಪ್ ನ್ಯೂಸ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

1-eweqwe

Ballari; ತುಕಾರಾಂ ಅಫಿಡವಿಟ್ ಸಮರ್ಪಕವಾಗಿಲ್ಲ:ಶ್ರೀರಾಮುಲು ಆಕ್ಷೇಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-wewqewq

Bandipur: ನಡು ರಸ್ತೆಯಲ್ಲೇ ಹುಲಿ ದಾಳಿಗೆ ಆನೆ ಮರಿ ಸಾವು!

1-adsad

Gadag; ನಾಲ್ವರ ಬರ್ಬರ ಹತ್ಯೆ ಐವರು ದುಷ್ಕರ್ಮಿಗಳು ಮಾಡಿರುವ ಶಂಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.