ಬೃಹ್ಮನಿಗೂ ಏನು ಮಾಡಲಾಗದ ಸಂದರ್ಭದಲ್ಲಿ ಬಿಎಸ್ ವೈ ಒಳ್ಳೆಯ ಬಜೆಟ್ ನೀಡಿದ್ದಾರೆ: ಅಶೋಕ್
Team Udayavani, Mar 8, 2021, 2:57 PM IST
ಬೆಂಗಳೂರು: ಕೋವಿಡ್ ನಂತಹ ಕಷ್ಟದ ಕಾಲದಲ್ಲಿ ಬೃಹ್ಮನಿಗೂ ಏನು ಮಾಡಲಾಗದ ಸಂದರ್ಭದಲ್ಲಿ ಸಿಎಂ ಯಡಿಯೂರಪ್ಪ ಒಳ್ಳೆಯ ಬಜೆಟ್ ನೀಡಿದ್ದಾರೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ.
ಬಜೆಟ್ ಮಂಡನೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಒಕ್ಕಲಿಗ ಸಮುದಾಯದ ಅಭಿವೃದ್ಧಿಗೆ 500 ಕೋಟಿ ರೂ. ನೀಡಿದ್ದಾರೆ. ಎತ್ತಿನಹೊಳೆ ಯೋಜನೆಗೆ ವೇಗ ನೀಡಲು ಹೆಚ್ಚಿನ ಒತ್ತು ನೀಡಿದ್ದಾರೆ. ಬೆಂಗಳೂರಿಗೆ ಹೆಚ್ಚುವರಿ ನೀರು ತರಲು ಯೋಜನೆ ರೂಪಿಸಿದ್ದಾರೆ. ಕಂದಾಯ ಇಲಾಖೆ ಅಡಿ ಜನರಿಗೆ ಅನುಕೂಲ ಆಗುವಂತೆ, ಮಲೆನಾಡಿನ ಭಾಗದ ಜನರ ಸಮಸ್ಯೆಗೆ ಪರಿಹಾರ ನೀಡಲು ಒತ್ತು ನೀಡಿದ್ದಾರೆ ಎಂದರು.
ಇದನ್ನೂ ಓದಿ:ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ, ಕುರಿ, ಕೋಳಿ ತಳಿ ಸಂವರ್ಧನೆಗೆ ಹೊಸ ಯೋಜನೆ ಘೋಷಣೆ
ಬಜೆಟ್ ಕಲಾಪಕ್ಕೆ ಕಾಂಗ್ರೆಸ್ ವಿರೋಧ ಮಾಡಿದ ವಿಚಾರಕ್ಕೆ ಪ್ರತಿಕ್ರಯಿಸಿದ ಅವರು, ಕೇಂದ್ರದಲ್ಲಿ ಮೋದಿ ಬಗ್ಗೆ ಮಾತಾಡಲು ಕಾಂಗ್ರೆಸ್ ಗೆ ವಿಷಯವಿಲ್ಲ. ರಾಜ್ಯದಲ್ಲಿ ಯಡಿಯೂರಪ್ಪ ವಿರುದ್ಧ ಮಾತಾಡಲೂ ವಿಚಾರವಿಲ್ಲ. ಹೀಗಾಗಿ ಸುಮ್ಮನೆ ಕಾಂಗ್ರೆಸ್ ವಿರೋಧಕ್ಕಾಗಿ ವಿರೋಧ ಮಾಡಿದೆ ಅಷ್ಟೇ ಎಂದು ಟೀಕಿಸಿದರು.
ಇದನ್ನೂ ಓದಿ: ಒಕ್ಕಲಿಗ ಅಭಿವೃದ್ಧಿ ನಿಗಮಕ್ಕೆ 500 ಕೋಟಿ, ಜಾತಿವಾರು ನಿಗಮ, ಮಠಗಳಿಗೆ ವಿಶೇಷ ಅನುದಾನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Srirangapatna: ಐಸ್ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ
Ls Polls: ಕಾಂಗ್ರೆಸ್ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ